
ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್ಗಾಗಿ ಗ್ರಾಹಕರು
ಮುದ್ದೇಬಿಹಾಳ : ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಎಂ.ಬಿ.ಎಲ್.ಗ್ರೂಪ್ ನಿಂದ ಆಯೋಜಿಸಿದ್ದ ಹಾರ್ಡ್ ಟೆನ್ನಿಸ್
ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಪತಿಯೊಂದಿಗೆ ಉಂಟಾದ ಜಗಳದಿಂದ ಮನನೊಂದ ಪೊಲೀಸ್ನ ಹೆಂಡತಿ ನೇಣು ಹಾಕಿಕೊಂಡು
ಮುದ್ದೇಬಿಹಾಳ : ಪಟ್ಟಣದ ಹಸಿರು ತೋರಣ ಗೆಳೆಯರ ಬಳಗ ಪ್ರತಿ ವರ್ಷ ಜೂನ್ 5
ಮುದ್ದೆಬಿಹಾಳ : ಆನ್ಲೈನ್ ಪೋರ್ಟಲ್ಗಳ ಅನಿಯಂತ್ರಿತ ಕಾರ್ಯನಿರ್ವಹಣೆ ಮತ್ತು ದರೋಡೆಕೋರತನದ ಬೆಲೆ ಅಕ್ರಮಗಳು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಔಷಧ ವ್ಯಾಪಾರಸ್ಥರು ಮೇ.20 ರಂದು ಔಷಧಿ ಅಂಗಡಿಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸುವುದಾಗಿ ತಿಳಿಸಿದ್ದು ಈ ಕುರಿತಂತೆ ವಿಜಯಪುರ ಜಿಲ್ಲಾ ಔಷಧ ವ್ಯಾಪಾರಸ್ಥರ ಸಂಘದಿoದ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಗಿದೆ. ಈಚೇಗೆ ಮನವಿ ಪತ್ರ ಸಲ್ಲಿಸಿರುವ ಸಂಘದ ಪದಾಧಿಕಾರಿಗಳು,ಆಲ್ ಇಂಡಿಯಾ ಆರ್ಗನೈಸೇಶನ್ ಆಫ್ ಕೆಮಿಸ್ಟ್ ಆ್ಯಂಡ್ ಡ್ರಗ್ಗಿಸ್ಟ್ ಸರ್ಕಾರದ
ದಾವಣಗೆರೆ : ಇಲ್ಲಿಯ ರೆಡ್ಕ್ರಾಸ್ ಸಂಸ್ಥೆಯ ಜಿಲ್ಲಾ ಕಾರ್ಯದರ್ಶಿಯಾಗಿ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ಮೂಲದ ಆನಂದ ಜಿರ್ಲಿ ಆಯ್ಕೆಯಾಗಿದ್ದಾರೆ.ಸಾಮಾಜಿಕ ಚಟುವಟಿಕೆಗಳಲ್ಲಿ ತಮ್ಮನ್ನು ಸಕ್ರಿಯರಾಗಿ ತೊಡಗಿಸಿಕೊಂಡಿರುವ ಆನಂದ ಜಿರ್ಲಿ ಅವರು ರಿಯಲ್ ಎಸ್ಟೇಟ್ ಉದ್ಯಮದಲ್ಲು ಸಕ್ರಿಯರಾಗಿದ್ದಾರೆ. ಈಚೇಗೆ ದಾವಣಗೆರೆ ರೆಡ್ಕ್ರಾಸ್ ಸಂಸ್ಥೆಯ ಪದಾಧಿಕಾರಿಗಳ ಆಯ್ಕೆಗೆ ಚುನಾವಣೆ ನಡೆದು ಅದರಲ್ಲಿ ಸಭಾಪತಿಯಾಗಿ ಆರ್.ಜೆ.ದತ್ತರಾಜು,ಉಪ ಸಭಾಪತಿಯಾಗಿ ಶಿವಕುಮಾರ ಬೆಳ್ಳೂಡಿ,ಜಿಲ್ಲಾ ಕಾರ್ಯದರ್ಶಿಯಾಗಿ ಆನಂದ ಜಿರ್ಲಿ,ಖಜಾಂಚಿಯಾಗಿ ಕಿರಣ ಜೈನ್ ಆಯ್ಕೆಯಾಗಿದ್ದಾರೆ. ದಾವಣಗೆರೆ ಜಿಲ್ಲೆಯ ಜಿಲ್ಲಾಧಿಕಾರಿಗಳ ಬಳಿ ಇದ್ದ