
ಮುದ್ದೇಬಿಹಾಳ : ಫಾಸ್ಟ್ ಫುಡ್,ಜಂಕ್ ಫುಡ್ನಿಂದ ದೇಹದ ಮೇಲಿನ ದುಷ್ಪರಿಣಾಮ ಬೀರುತ್ತದೆ.ಅಂತಹ ಆಹಾರ ಪದಾರ್ಥಗಳ
ಮುದ್ದೇಬಿಹಾಳ : ಇಂದಿನ ಯುವಕ, ಯುವತಿಯರು ಏಡ್ಸ್ ಹಾಗೂ ಟಿಬಿಯಂತ ಮಾರಕ ರೋಗಗಳ ಬಗ್ಗೆ
ಮುದ್ದೇಬಿಹಾಳ : ಈಗಾಗಲೇ ತಾಲ್ಲೂಕಿನಲ್ಲಿ ಶಿಕ್ಷಣ ಕ್ರಾಂತಿಯ ಮೂಲಕ ಕಡು ಬಡವರ ಮಕ್ಕಳಿಗೆ ಕೋವಿಡ್
ಮುದ್ದೇಬಿಹಾಳ : ಸೈನ್ಯಕ್ಕೆ ಸೇರುವವರು ಬಡವರ ಮಕ್ಕಳು ಎಂದು ಕೆಲವು ರಾಜಕಾರಣಿಗಳು ಕೆಲವೆಡೆ ಹೇಳಿಕೆ
ಮುದ್ದೇಬಿಹಾಳ : ಭಾರತೀಯ ನೌಕಾಸೇನೆಯಲ್ಲಿ 15 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿಗೊಂಡು ಗುರುವಾರ ತವರಿಗೆ ಮರಳಿದ ಮುದ್ದೇಬಿಹಾಳ ತಾಲ್ಲೂಕಿನ ಜಟ್ಟಗಿ ತಾಂಡಾದ ಸತೀಶ ನಾಯಕ ಅವರನ್ನು ಮುದ್ದೇಬಿಹಾಳ ಪಟ್ಟಣದಲ್ಲಿ ಭವ್ಯ ಮೆರವಣಿಗೆಯೊಂದಿಗೆ ಪುಷ್ಪವೃಷ್ಠಿಗೈದು ಸ್ವಾಗತಿಸಲಾಯಿತು. ಪಟ್ಟಣದ ಬಜಾರ ಹನುಮಾನ ದೇವಸ್ಥಾನದಿಂದ ಸಾರ್ವಜನಿಕವಾಗಿ ಮೆರವಣಿಗೆಯಲ್ಲಿ ಪ್ರಮುಖ ಬೀದಿಗಳಲ್ಲಿ ಕರೆತರಲಾಯಿತು. ಮೆರವಣಿಗೆಯಲ್ಲಿ ಸಮಾಜ ಸೇವಕ ಶಾಂತಗೌಡ ಪಾಟೀಲ ನಡಹಳ್ಳಿ ಆದಿಯಾಗಿ ಕಾರ್ಗಿಲ್ ಸ್ಮಾರಕ ನಿರ್ಮಾಣ ಸಮೀತಿ ಪದಾಧಿಕಾರಿಗಳು, ಮಾಜಿ ಸೈನಿಕರ ಸಂಘದ
ಮುದ್ದೇಬಿಹಾಳ : ಪಟ್ಟಣದ ಆಲಮಟ್ಟಿ ರಸ್ತೆಯಲ್ಲಿರುವ ಬಿಎಎಸ್ ಇಂಟರ್ನ್ಯಾಶನಲ್ ಶಾಲೆಯಲ್ಲಿ ಫೆ.22 ರಂದು ಬಿಎಎಸ್ ಟ್ಯಾಲೆಂಟ್ ಅವಾರ್ಡ್ -2026-27 ಪರೀಕ್ಷೆ ಹಮ್ಮಿಕೊಳ್ಳಲಾಗಿದೆ ಎಂದು ಬಿಎಎಸ್ ಸಮೂಹ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಪ್ರಭುಗೌಡ ಬಿರಾದಾರ ಮಾಹಿತಿ ನೀಡಿದರು. ಪಟ್ಟಣದಲ್ಲಿ ಈಚೇಗೆ ಸುದ್ದಿಗೋಷ್ಠಿ ನಡೆಸಿ ಅವರು ಪರೀಕ್ಷೆಯ ಕುರಿತು ಮಾಹಿತಿ ನೀಡಿದರು. ಈ ಪರೀಕ್ಷೆ 4 ಮತ್ತು 9ನೇ ತರಗತಿ ಮಕ್ಕಳಿಗಾಗಿ ಈ ಪರೀಕ್ಷೆ ನಡೆಸಲಾಗುತ್ತಿದೆ. 50ಲಕ್ಷ ರೂ.ಮೌಲ್ಯದಸ್ಕಾಲರಶಿಪ್ ಗೆಲ್ಲುವ ವಿಶೇಷ ಪರೀಕ್ಷೆ