
ಮುದ್ದೇಬಿಹಾಳ : ಪಟ್ಟಣದ ಮಹಾಂತೇಶ ನಗರ ಹಾಗೂ ಹೊರಪೇಟಿಯಲ್ಲಿ ಮನೆ ಮನೆಗೆ ತೆರಳಿದ ಪಂಚ
ಮುದ್ದೇಬಿಹಾಳ : ದೇಶದ ಗಡಿ ಕಾಯುವ ಸೇವೆಯನ್ನು ಆಯ್ಕೆ ಮಾಡಿಕೊಂಡ ಆಯೇಷಾ ವಾಲೀಕಾರ, ಕಾಶೀಬಾಯಿ
ಮುದ್ದೇಬಿಹಾಳ : ತಾಲ್ಲೂಕಿನ ಹುಲ್ಲೂರು ಗ್ರಾಮದ ಚೆನ್ನಬಸವ ಶ್ರೀ ಎಜ್ಯುಕೇಷನ್ ರೂರಲ್ ಕಲ್ಚರಲ್ ಸೊಸೈಟಿ
ಮುದ್ದೇಬಿಹಾಳ : ಬಸ್ ನಿಲ್ದಾಣದಲ್ಲಿ ಮೂತ್ರಾಲಯದ ಅವ್ಯವಸ್ಥೆಯನ್ನು ಯುವ ಪ್ರಯಾಣಿಕರೊಬ್ಬರು ತಮ್ಮ ಮೊಬೈಲ್ದಲ್ಲಿ ಫೋಟೋ
ಮುದ್ದೇಬಿಹಾಳ : ಪಟ್ಟಣದ ಸರಕಾರಿ ಆಸ್ಪತ್ರೆಯು ಸೇರಿದಂತೆ ತಾಲ್ಲೂಕಿನಲ್ಲಿಯ ಸರ್ಕಾರಿ ಆಸ್ಪತ್ರೆಗಳ ಆವರಣ,ಒಳ ಹೊರಗಡೆ ಶುಚಿತ್ವಕ್ಕೆ ಅಲ್ಲಿಯ ಆಡಳಿತ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಹಸಿರು ತೋರಣ ಗೆಳೆಯರ ಬಳಗದ ಸಂಚಾಲಕ ಮಹಾಬಳೇಶ ಗಡೇದ ಹೇಳಿದರು. ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಶನಿವಾರ ಹಸಿರು ತೋರಣ ಗೆಳೆಯರ ಬಳಗ, ಆರೋಗ್ಯ ರಕ್ಷಾ ಸಮಿತಿ,ಅರಣ್ಯ ಇಲಾಖೆ ಹಾಗೂ ಪುರಸಭೆ ನೇತೃತ್ವದಲ್ಲಿ ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಬಡವರು,ಮಧ್ಯಮವರ್ಗದವರಿಗೆ ಕೈಗೆಟುಕುವ ಆರೋಗ್ಯ ಸೇವೆ
ಮುದ್ದೇಬಿಹಾಳ : ಕರ್ನಾಟಕ ಜ್ಞಾನ ವಿಜ್ಞಾನ ಸಮೀತಿ ವಿಜಯಪುರ ಜಿಲ್ಲಾ ಘಟಕದಿಂದ ಕೊಡಮಾಡುವ ರಾಜ್ಯಮಟ್ಟದ ಸಾವಿತ್ರಿಬಾಯಿ ಫುಲೆ ಪ್ರಶಸ್ತಿಗೆ ತಾಲ್ಲೂಕಿನ ಕೋಳೂರು ಸರ್ಕಾರಿ ಪ್ರೌಢಶಾಲೆಯ ವಿಜ್ಞಾನ ಶಿಕ್ಷಕಿ ಸಂಧ್ಯಾ ಕಾಂಬಳೆ ಅವರನ್ನು ಆಯ್ಕೆ ಮಾಡಲಾಗಿದೆ. ಶಿಕ್ಷಣ ಕ್ಷೇತ್ರದಲ್ಲಿ ಸಂಧ್ಯಾ ಅವರು ಸಲ್ಲಿಸಿದ ಸಮಾಜಮುಖಿ ಸೇವೆ ಪರಿಗಣಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಫೆ.೮ ರಂದು ವಿಜಯಪುರ ಜಿಲ್ಲೆ ತಿಡಗುಂದಿಯ ಕಾಯಕಯೋಗಿ ಗ್ರಾಮೀಣ ಶಿಕ್ಷಣ ಸಂಸ್ಥೆಯ ಮಾನಸ ಗಂಗೋತ್ರಿ ಮಾದರಿಯ ವಸತಿ