
ವಿಜಯಪುರ : ಇತ್ತೀಚಿಗೆ ಬೀಸಿದ ಬಿರುಗಾಳಿ ಹಾಗೂ ಆಲಿಕಲ್ಲು ಮಳೆಯಿಂದಾಗಿ ಕೃಷಿ, ತೋಟಗಾರಿಕಾ ಬೆಳೆ
ಮುದ್ದೇಬಿಹಾಳ : ದ್ವೇಷ ಮಾಡದೇ ಇರುವಷ್ಟು ದಿನ ಒಳ್ಳೆಯ ಕೆಲಸಗಳನ್ನು ಮಾಡಿ.ಪರಸ್ಪರ ಕಾಲೆಳೆಯಬೇಡಿ.ದ್ವೇಷ ಮಾಡಬೇಡಿ.ಇನ್ನೊಬ್ಬರ
ಮುದ್ದೇಬಿಹಾಳ : ಯಾರು ರಂಜಾನ್ ಮಾಸದಲ್ಲಿ ಶ್ರದ್ಧೆಯಿಂದ ನಮಾಜ್, ರೋಜಾ, ಕುರಾನ್ ತಿಲಾವತ್ ಹಾಗೂ
ಮುದ್ದೇಬಿಹಾಳ : ಬೇಸಿಗೆಯ ಧಗೆಯಲ್ಲಿ ಪ್ರಾಣಿ ಪಕ್ಷಿಗಳು ಕುಡಿಯುವ ನೀರು, ಆಹಾರ ಇಲ್ಲದೇ ಬಹಳ
ಮುದ್ದೇಬಿಹಾಳ : ತಾಲ್ಲೂಕಿನ ತಂಗಡಗಿ ಗ್ರಾಮದಲ್ಲಿ ದುರ್ಗಾದೇವಿ ಜಾತ್ರಾ ಮಹೋತ್ಸವದ ಅಂಗವಾಗಿ ಮಾ.20 ರಂದು ಸಾಮೂಹಿಕ ವಿವಾಹ ಕಾರ್ಯಕ್ರಮಗಳು ನಡೆಯಲಿದೆ. ಜಾತ್ರೆಯ ನಿಮಿತ್ಯ ಬೆಳಗ್ಗೆ 8.30ಕ್ಕೆ 101 ಕುಂಭಮೇಳ ಹಾಗೂ ಅಗ್ನಿಪ್ರವೇಶ ಕಾರ್ಯಕ್ರಮ ಜರುಗಲಿದೆ.ಮದ್ಯಾಹ್ನ 12ಕ್ಕೆ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯಲಿವೆ. ಕಾರ್ಯಕ್ರಮದ ನೇತೃತ್ವ ದೇವಿ ಆರಾಧಕ ಶಾಂತಪ್ಪ ಪೂಜಾರಿ ಅವರು ವಹಿಸಿಕೊಂಡಿದ್ದು ದಿವ್ಯ ಸಾನಿಧ್ಯವನ್ನು ಬಿಲ್ಕೆರೂರನ ಸಿದ್ಧಲಿಂಗ ಶಿವಾಚಾರ್ಯರು, ಪದ್ಮಶ್ರೀ ಪ್ರಶಸ್ತಿ ವಿಜೇತೆ ಮಾತಾ ಮಂಜಮ್ಮ ಜೋಗತಿ,ಬಸವನ ಬಾಗೇವಾಡಿಯ
ಮುದ್ದೇಬಿಹಾಳ : ಯುಗಾದಿ ಹಬ್ಬದ ನಿಮಿತ್ಯ ತಾಲೂಕಿನ ಖಿಲಾರಹಟ್ಟಿ ಗ್ರಾಮದ ಕಾಡಸಿದ್ದೇಶ್ವರ ಹಾಗೂ ಬೀರಲಿಂಗೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಮಾ.21 ರಂದು ಉಚಿತ ಸಾಮೂಹಿಕ ವಿವಾಹ ಹಾಗೂ ಧರ್ಮಸಭೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಮಾಜ ಸೇವಕ ಎಂ.ಎನ್.ಮದರಿ(ಪೂಜಾರಿ) ಹೇಳಿದರು. ಪಟ್ಟಣದ ಹುಡ್ಕೋದಲ್ಲಿರುವ ಪಂಜುರ್ಲಿ ಹೊಟೇಲ್ ಸಭಾಂಗಣದಲ್ಲಿ ಗುರುವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.ನಮ್ಮ ಮನೆಯ ದೇವರು ಸುರಪೂರ ತಾಲ್ಲೂಕಿನ ಮಾರನಾಳ ಗ್ರಾಮದ ಶ್ರೀ ಬೀರಲಿಂಗೇಶ್ವರ ದೇವರಾಗಿದ್ದು ಖಿಲಾರಹಟ್ಟಿಯಲ್ಲಿಯೇ ಬೀರಲಿಂಗೇಶ್ವರನಿಗೆ ದೇವಸ್ಥಾನ