
ಮುದ್ದೇಬಿಹಾಳ : ಬಂಜಾರಾ ಸಮಾಜದ ಸಂಘಟನೆಯನ್ನು ಮತ್ತಷ್ಟು ಬಲಿಷ್ಠವಾಗಿ ಕಟ್ಟಲು, ಸಮಾಜದ ಮಕ್ಕಳು ಶೈಕ್ಷಣಿಕ,ಔದ್ಯೋಗಿಕ
ಮುದ್ದೇಬಿಹಾಳ : ತಂಗಡಗಿ ಇಳಿಜಾರಿನಿಂದ ಶಿರೋಳ ಗ್ರಾಮದ ಬಳಿ ಹಾಯ್ದು ಹೋಗಿರುವ ಕೆಬಿಜೆಎನ್ಎಲ್ನ ಎಡದಂಡೆ
ಮುದ್ದೇಬಿಹಾಳ : ತಾಲ್ಲೂಕಿನ ಶಿರೋಳ ರಸ್ತೆಯಲ್ಲಿರುವ ಕೆಬಿಜೆಎನ್ಎಲ್ ಎಡದಂಡೆ ಕಾಲುವೆಗೆ ಜಾರಿ ಬಿದ್ದಿದ್ದ ಮೂವರ
ಮುದ್ದೇಬಿಹಾಳ : ಪಟ್ಟಣದ ಏಪಿಎಂಸಿ ವರ್ತಕ ಮಲ್ಲನಗೌಡ ಬಿರಾದಾರ ಅವರನ್ನು ಹುಬ್ಬಳ್ಳಿಯ ಕರ್ನಾಟಕ ವಾಣಿಜ್ಯೋದ್ಯಮ
ಮುದ್ದೇಬಿಹಾಳ : ರಾಜ್ಯ ಸರ್ಕಾರ ಸಕ್ಕರೆ ಕಾರ್ಖಾನೆ ಮಾಲೀಕರು, ರೈತ ಮುಖಂಡರ ಸಭೆಯ ಬಳಿಕ ಘೋಷಣೆ ಮಾಡಿರುವ ೩೩೦೦ ರೂ.ಬೆಲೆ ನೀಡಲಾಗುತ್ತದೆ.ಹೋರಾಟ ಸ್ಥಗಿತಗೊಳಿಸಿ ಕಾರ್ಖಾನೆಗೆ ಕಬ್ಬು ಪೂರೈಸುವಂತೆ ತಹಶೀಲ್ದಾರ್ರು ಮಾಡಿದ ಮನವಿಗೆ ರೈತರು ಸ್ಪಂದಿಸಿಲ್ಲ. ತಾಲ್ಲೂಕಿನ ತಂಗಡಗಿ ಸಮೀಪದ ಅಮರಗೋಳ ಕ್ರಾಸನಲ್ಲಿ ನಾಲ್ಕು ದಿನಗಳಿಂದ ಕಬ್ಬಿನ ಬೆಲೆ ಹೆಚ್ಚಳಕ್ಕೆ ಆಗ್ರಹಿಸಿ ರೈತರು ನಡೆಸಿರುವ ಹೋರಾಟದ ಸ್ಥಳಕ್ಕೆ ಶುಕ್ರವಾರ ಸಂಜೆ ತಹಶೀಲ್ದಾರ್ ಕೀರ್ತಿ ಚಾಲಕ ಭೇಟಿ ನೀಡಿ ಹೋರಾಟಗಾರರೊಂದಿಗೆ ಮಾತುಕತೆ ನಡೆಸಿದರು.ಮುಖ್ಯಮಂತ್ರಿಗಳು
ಮುದ್ದೇಬಿಹಾಳ : ಕಾಂಗ್ರೆಸ್ ಪಕ್ಷದ ಅತ್ಯಂತ ಹಿರಿಯ ಶಾಸಕರಾಗಿರುವ ಸಿ.ಎಸ್.ನಾಡಗೌಡ ಅವರಿಗೆ ಈ ಬಾರಿಯ ಸಂಪುಟ ವಿಸ್ತರಣೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಆದ್ಯತೆ ಕಲ್ಪಿಸಬೇಕು ಎಂದು ಗಣ್ಯವರ್ತಕ ಸಂಗನಗೌಡ ಬಿರಾದಾರ(ಜಿಟಿಸಿ) ಹೇಳಿದರು. ಪಟ್ಟಣದ ಏಪಿಎಂಸಿಯಲ್ಲಿರುವ ಹನುಮಂತ ದೇವರ ಗುಡಿಯಲ್ಲಿ ದಿ ಅಡತ ಮರ್ಚಂಟ್ಸ್ ಅಸೋಸಿಯೇಷನ್ದಿಂದ ವರ್ತಕರ ನೇತೃತ್ವದಲ್ಲಿ ಶುಕ್ರವಾರ ನಾಡಗೌಡರಿಗೆ ಸಚಿವ ಸ್ಥಾನ ದೊರೆಯಲಿ ಎಂದು ಪೂಜೆ ಸಲ್ಲಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು. ನಿಷ್ಠಾವಂತರಾಗಿ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿರುವ ನಾಡಗೌಡರಿಗೆ ಹೈಕಮಾಂಡ್ ಹೇಳಿದಂತೆ