
ಮುದ್ದೇಬಿಹಾಳ : ನನ್ನ ಹಾಗೂ ಎಂ.ಬಿ.ಪಾಟೀಲರ ಮಧ್ಯೆ ತಾತ್ವಿಕವಾದ ಸಂಘರ್ಷಗಳಿದ್ದವು.ಅವರು ಯಾಕೆ ವಯಕ್ತಿಕವಾಗಿ ನನ್ನ
ಮುದ್ದೇಬಿಹಾಳ : ಶಾಲೆಯಿಂದ ಹೊರಗುಳಿದ ಮಕ್ಕಳ ಸಂಖ್ಯೆಯನ್ನು ಇಳಿಮುಖಗೊಳಿಸುವ ಕಾರ್ಯ ಶಿಕ್ಷಕರು ಮಾಡಬೇಕು.ಸರ್ಕಾರ ಜಾರಿಗೊಳಿಸಿರುವ
ಮುದ್ದೇಬಿಹಾಳ : ರಾಷ್ಟ್ರೀಯ ಮಟ್ಟದ ಇಬಿಕ್ ರೀಡಥಾನ್ -2,2025ರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪಟ್ಟಣದ ಬಸವ
ಮುದ್ದೇಬಿಹಾಳ : ಬರಪರಿಸ್ಥಿತಿ,ಕುಡಿವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಲಭ್ಯತೆ ಕುರಿತು ಚರ್ಚೆ ನಡೆಸಲು
ಮುದ್ದೇಬಿಹಾಳ : ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳ ಮೇಲಿನ ಪೈಪೋಟಿ ಹೆಚ್ಚಾಗಿದ್ದು, ಆಕ್ಸ್ಫರ್ಡ್ ಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಮೆಡಿಕಲ್ ಕನಸು ನನಸಾಗಿಸುವ ನಿಟ್ಟಿನಲ್ಲಿ ಆಡಳಿತ ಮಂಡಳಿ ಹಾಗೂ ಉಪನ್ಯಾಸಕರು ನಿರಂತರ ಮಾರ್ಗದರ್ಶನ ನೀಡುತ್ತಿದ್ದಾರೆ ಎಂದು ಸಂಸ್ಥೆಯ ಆಡಳಿತಾಧಿಕಾರಿ ಅಮೀತಗೌಡ ಎಂ.ಪಾಟೀಲ್ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆಯಲ್ಲಿ ಶನಿವಾರ ಏರ್ಪಡಿಸಿದ್ದ ಸನ್ 2025-26ನೇ ಸಾಲಿನಲ್ಲಿ ಮೊದಲ ಸುತ್ತಿನಲ್ಲಿ ಎಂಬಿಬಿಎಸ್ ಸೀಟು ಪಡೆದುಕೊಂಡ 170ಕ್ಕೂ ಹೆಚ್ಚು ವಿದ್ಯಾರ್ಥಿಗಳ ಸನ್ಮಾನ
ಮುದ್ದೇಬಿಹಾಳ : ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದೇ ರೈತರು ಸಂಕಷ್ಟಕ್ಕೆ ಸಿಲುಕಿದ್ದರೂ ಬರ ಘೋಷಣೆಗೆ ತಾಲೂಕನ್ನು ಕೈಬಿಟ್ಟಿರುವುದಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲರೇ ನೇರ ಕಾರಣ ಎಂದು ಶಾಸಕ ಸಿ.ಎಸ್.ನಾಡಗೌಡ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುದ್ದೇಬಿಹಾಳ ತಾಲೂಕಿಗೆ ಬರ ಘೋಷಣೆಗೆ ಕೇಂದ್ರ ಸರ್ಕಾರದ ನಿಯಮಾವಳಿಗಳ ಪ್ರಕಾರ ಪ್ರಥಮ ಆದ್ಯತೆಯಲ್ಲಿ ಸೇರ್ಪಡೆಯಾಗಬೇಕಿತ್ತು. ಈ ಕುರಿತು ಕಂದಾಯ ಮಂತ್ರಿ ಜಿ.ಪರಮೇಶ್ವರ