
ಮುದ್ದೇಬಿಹಾಳ : ರಾಜ್ಯಾದ್ಯಂತ ಬರದ ಪರಿಸ್ಥಿತಿ ಇದ್ದರೂ ವಿಜಯಪುರ ಜಿಲ್ಲೆಯಲ್ಲಿ ಕೇವಲ ಮೂರು ತಾಲ್ಲೂಕುಗಳನ್ನು
ಮುದ್ದೇಬಿಹಾಳ : ನೂತನ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ಅಧಿಕಾರ ವಹಿಸಿಕೊಂಡ ಎಂ.ಎಸ್.ಬಡದಾನಿ ಅವರಿಗೆ ತಾಲ್ಲೂಕಿನ ಅನುದಾನಿತ
ಮುದ್ದೇಬಿಹಾಳ : ಮುಸ್ಲಿಂರ ಹಬ್ಬಕ್ಕೆ ಹಿಂದೂಗಳು ಕೈಜೋಡಿಸುವುದು,ಹಿಂದೂಗಳ ಹಬ್ಬಕ್ಕೆ ಮುಸ್ಲಿಂ ಬಾಂಧವರು ಸಹಕಾರ ನೀಡುವ
ಮುದ್ದೇಬಿಹಾಳ : ಹಸಿರು ಬಣ್ಣ,ಅರ್ಧ ಚಂದ್ರಾಕೃತಿ,ನಕ್ಷತ್ರ ಇವು ಮುಸ್ಲಿಂರ ಗುರುತುಗಳಲ್ಲ.ಅದೇ ರೀತಿ ಕೇಸರಿ ಬಣ್ಣವೂ
ಮುದ್ದೇಬಿಹಾಳ : ಉತ್ತರಖಂಡದ ರಾಮಲೀಲಾ ಮೈದಾನದಲ್ಲಿನ ಸಾರ್ವಜನಿಕ ಸ್ಥಳದಲ್ಲಿ ರಾಜ್ಯಸಭೆ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಕಾರಣಕ್ಕಾಗಿ ಶ್ರೀರಾಮ ಸೇನೆಯವರು ಆ ಜಾಗೆವನ್ನು ತೊಳೆದು ಶುದ್ದೀಕರಣ ಮಾಡಿರುವ ಕ್ರಮ ತೀವ್ರ ಖಂಡನೀಯ ಎಂದು ಮಾನವ ಬಂಧುತ್ವ ವೇದಿಕೆ ಸಂಚಾಲಕ ಎಸ್.ಎಂ.ನೆರಬೆAಚಿ ಹೇಳಿದರು. ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.ಆ. 8ರಂದು ಭಾಷಣ ಮಾಡುವಾಗ ಬಿಜೆಪಿಯನ್ನು ರಾಜಕೀಯವಾಗಿ ಟೀಕಿಸಿದ್ದರೇ ಹೊರತು ಹಿಂದು ಧರ್ಮದ ಬಗ್ಗೆಯಾಗಲಿ, ಆರ್.ಎಸ್.ಎಸ್. ಬಗ್ಗೆಯಾಗಲಿ ಖರ್ಗೆಯವರು
ಮುದ್ದೇಬಿಹಾಳ : ಗ್ರಾಮೀಣ ಭಾಗದಲ್ಲಿರುವ ಜನಪದ ಕಲೆಗಳನ್ನು,ಕಲಾವಿದರನ್ನು ಗುರುತಿಸಿ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಶ್ರಮಿಸಬೇಕು ಎಂದು ಎಸ್.ಜಿ.ವಿ.ಸಿ ವಿದ್ಯಾಪ್ರಸಾರಕ ಟ್ರಸ್ಟ್ ಕಾರ್ಯದರ್ಶಿ ಅಶೋಕ ತಡಸದ ಹೇಳಿದರು. ಪಟ್ಟಣದ ಬೆಂಗಳೂರು ಬೇಕರಿ ಫಂಕ್ಷನ್ ಹಾಲ್ನಲ್ಲಿ ಶನಿವಾರ ಕರ್ನಾಟಕ ಜಾನಪದ ಪರಿಷತ್ ತಾಲ್ಲೂಕು ಘಟಕದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.ಜಾನಪದ ಕಲೆಗಳನ್ನು ಬಲ್ಲವರು ಗ್ರಾಮೀಣ ಭಾಗದಲ್ಲಿ ಅತ್ಯಧಿಕ ಸಂಖ್ಯೆಯಲ್ಲಿದ್ದಾರೆ.ಆದರೆ ಅವರಿಗೆ ಆರ್ಥಿಕ ಶಕ್ತಿ ಇಲ್ಲವಾಗಿದೆ.ಪರಿಷತ್ತಿನ ಮೂಲಕ ಆರ್ಥಿಕ ಶಕ್ತಿ ತುಂಬಲು ಸರ್ಕಾರದ