
ದಾವಣಗೆರೆ : ಇಲ್ಲಿಯ ರೆಡ್ಕ್ರಾಸ್ ಸಂಸ್ಥೆಯ ಜಿಲ್ಲಾ ಕಾರ್ಯದರ್ಶಿಯಾಗಿ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ಮೂಲದ
ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಸರಬರಾಜು ಮಾಡುವ ದೇವೂರ ಜಾಕವೆಲ್ಗೆ ವಿದ್ಯುತ್ ಸಂಪರ್ಕ
ಮುದ್ದೇಬಿಹಾಳ : ಸನ್ 2026 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಮರು ಮೌಲ್ಯಮಾಪನದಲ್ಲಿ ತಾಲ್ಲೂಕಿನ
ಮುದ್ದೇಬಿಹಾಳ : ಯಾವುದೇ ಒಂದು ಸಾಧನೆ ಇರಲಿ ಅಲ್ಲಿ ಆತ್ಮಸ್ಥೆರ್ಯ ಪ್ರಮುಖ ಪಾತ್ರ ವಹಿಸುತ್ತದೆ.
ಮುದ್ದೇಬಿಹಾಳ : ಭಾರಿ ಬಿರುಗಾಳಿಗೆ ಬೃಹತ್ ಬೇವಿನ ಮರವೊಂದು ಉರುಳಿ ಬಿದ್ದ ಪರಿಣಾಮ ವ್ಯಕ್ತಿಯೋರ್ವ ಸ್ಥಳದಲ್ಲೇ ಅಸುನೀಗಿದ ಘಟನೆ ತಾಲ್ಲೂಕಿನ ಢವಳಗಿ-ವಿಜಯಪುರ ರಸ್ತೆಯಲ್ಲಿ ಢವಳಗಿ ಗ್ರಾಮದ ಹತ್ತಿರ ಗುರುವಾರ ನಡೆದಿದೆ. ಬಿದರಕುಂದಿ ಗ್ರಾಮದ ಕೆಎಸ್ಆರ್ಟಿಸಿ ನಿವೃತ್ತ ಕಂಟ್ರೋಲರ್ ಬಸಲಿಂಗಪ್ಪ ದೊಡ್ಡಬಸಪ್ಪ ಕಡೂರ(64)ಅವರ ಮೇಲೆ ಭಾರಿ ಪ್ರಮಾಣದ ಮರ ಬಿದ್ದು ಸ್ಥಳದಲ್ಲೇ ಅವರು ಮೃತಪಟ್ಟಿದ್ದಾರೆ.ಸಾಯಂಕಾಲ ಒಮ್ಮಿಂದೊಮ್ಮೆಲೆ ಬಿರುಗಾಳಿ ಬೀಸಿದೆ.ಇದರ ರಭಸಕ್ಕೆ ರಸ್ತೆ ಬದಿ ಇದ್ದ ಮರ ಉರುಳಿ ಬಿದ್ದಿದೆ.ಅದರ ಬುಡದಲ್ಲಿ ಬಸಲಿಂಗಪ್ಪ
ಮುದ್ದೇಬಿಹಾಳ : ತನ್ನೊಂದಿಗೆ ಅನೈತಿಕ ಸಂಬoಧವಿಟ್ಟುಕೊoಡಿದ್ದ ಮಹಿಳೆ ತನ್ನ ಮದುವೆಗೆ ವಿರೋಧಿಸಿದೆಳೆನ್ನುವ ಕಾರಣಕ್ಕಾಗಿ ಆಕೆಯನ್ನು ಕೊಲೆಗೈದು ಶವವನ್ನು ಕೃಷ್ಣಾ ನದಿಗೆ ಎಸೆಯಲು ಮುಂದಾಗಿದ್ದ ವೇಳೆ ಸಾರ್ವಜನಿಕರನ್ನು ಕಂಡು ಶವ ಅಲ್ಲಿಯೇ ಬಿಟ್ಟು ವ್ಯಕ್ತಿಯೋರ್ವ ಪರಾರಿಯಾಗಿರುವ ಘಟನೆ ತಾಲ್ಲೂಕಿನ ತಂಗಡಗಿ ಕೃಷ್ಣಾ ನದಿ ಬಳಿ ಮೇ.13 ರಂದು ಮಧ್ಯರಾತ್ರಿ ಜರುಗಿದೆ. ಘಟನೆ ವಿವರ : ಮೂಲತಃ ತೇರದಾಳದ ಸದ್ಯಕ್ಕೆ ಹುನಗುಂದ ತಾಲ್ಲೂಕು ಮರೋಳದಲ್ಲಿ ವಾಸಿಸುತ್ತಿದ್ದ ಸಮ್ಮೇದ ವಿಜಯ ಸಾಬಣ್ಣವರ ಹಾಗೂ ಸವದತ್ತಿ