
ಮುದ್ದೆಬಿಹಾಳ : ಆನ್ಲೈನ್ ಪೋರ್ಟಲ್ಗಳ ಅನಿಯಂತ್ರಿತ ಕಾರ್ಯನಿರ್ವಹಣೆ ಮತ್ತು ದರೋಡೆಕೋರತನದ ಬೆಲೆ ಅಕ್ರಮಗಳು ಸೇರಿದಂತೆ
ದಾವಣಗೆರೆ : ಇಲ್ಲಿಯ ರೆಡ್ಕ್ರಾಸ್ ಸಂಸ್ಥೆಯ ಜಿಲ್ಲಾ ಕಾರ್ಯದರ್ಶಿಯಾಗಿ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ಮೂಲದ
ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಸರಬರಾಜು ಮಾಡುವ ದೇವೂರ ಜಾಕವೆಲ್ಗೆ ವಿದ್ಯುತ್ ಸಂಪರ್ಕ
ಮುದ್ದೇಬಿಹಾಳ : ಸನ್ 2026 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಮರು ಮೌಲ್ಯಮಾಪನದಲ್ಲಿ ತಾಲ್ಲೂಕಿನ
ಮುದ್ದೇಬಿಹಾಳ : ಕಾಲುವೆ ಮೂಲಕ ಕೆರೆಗಳಿಗೆ ನೀರು ತುಂಬಿಸುವ ವಿಷಯದಲ್ಲಿ ಕೆಲವು ಮುಖಂಡರು ಮುಗ್ಧ ರೈತರನ್ನು ದಾರಿ ತಪ್ಪಿಸುತ್ತಿದ್ದಾರೆ.ಅದಕ್ಕೆ ರೈತರು ಕಿವಿಗೊಡಬಾರದು.ವಾರದಲ್ಲಿ ಕಾಲುವೆ ಮೂಲP ಕೆರೆಗಳನ್ನು ತುಂಬಿಸಲಾಗುತ್ತದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ತಮ್ಮ ನಿವಾಸದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.ಕೆಲವು ತಾಂತ್ರಿಕ ಕಾರಣಗಳಿಂದಾಗಿ ಕೆರೆಗಳನ್ನು ತುಂಬಿಸಲು ವಿಳಂಬವಾಗಿದೆ.ನೀರು ಕೊಡಬಾರದು ಎಂಬ ಉದ್ದೇಶ ಸರ್ಕಾರಕ್ಕಾಗಲೀ,ಅಧಿಕಾರಿಗಳಿಗಾಗಲೀ ಇಲ್ಲ.ಬೇಸಿಗೆಯ ಸಮಯದಲ್ಲಿ ಕುಡಿವ ನೀರು ಒದಗಿಸುವುದು ಸರ್ಕಾರದ ಆದ್ಯ ಕರ್ತವ್ಯವಾಗಿದೆ.ನಾನು ಕೆಬಿಜೆಎನ್ಎಲ್ ಮುಖ್ಯ
ಮುದ್ದೇಬಿಹಾಳ : ಭಾರಿ ಬಿರುಗಾಳಿಗೆ ಬೃಹತ್ ಬೇವಿನ ಮರವೊಂದು ಉರುಳಿ ಬಿದ್ದ ಪರಿಣಾಮ ವ್ಯಕ್ತಿಯೋರ್ವ ಸ್ಥಳದಲ್ಲೇ ಅಸುನೀಗಿದ ಘಟನೆ ತಾಲ್ಲೂಕಿನ ಢವಳಗಿ-ವಿಜಯಪುರ ರಸ್ತೆಯಲ್ಲಿ ಢವಳಗಿ ಗ್ರಾಮದ ಹತ್ತಿರ ಗುರುವಾರ ನಡೆದಿದೆ. ಬಿದರಕುಂದಿ ಗ್ರಾಮದ ಕೆಎಸ್ಆರ್ಟಿಸಿ ನಿವೃತ್ತ ಕಂಟ್ರೋಲರ್ ಬಸಲಿಂಗಪ್ಪ ದೊಡ್ಡಬಸಪ್ಪ ಕಡೂರ(64)ಅವರ ಮೇಲೆ ಭಾರಿ ಪ್ರಮಾಣದ ಮರ ಬಿದ್ದು ಸ್ಥಳದಲ್ಲೇ ಅವರು ಮೃತಪಟ್ಟಿದ್ದಾರೆ.ಸಾಯಂಕಾಲ ಒಮ್ಮಿಂದೊಮ್ಮೆಲೆ ಬಿರುಗಾಳಿ ಬೀಸಿದೆ.ಇದರ ರಭಸಕ್ಕೆ ರಸ್ತೆ ಬದಿ ಇದ್ದ ಮರ ಉರುಳಿ ಬಿದ್ದಿದೆ.ಅದರ ಬುಡದಲ್ಲಿ ಬಸಲಿಂಗಪ್ಪ