
ಮುದ್ದೇಬಿಹಾಳ : ಅನಿರೀಕ್ಷಿತ ಫಲಿತಾಂಶವನ್ನು ಇಲ್ಲಿನ ದಿ ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್ನ ನೂತನ
ಮುದ್ದೇಬಿಹಾಳ : ಪಟ್ಟಣದ ದಿ ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್ನ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ
ಮುದ್ದೇಬಿಹಾಳ : ಮಾಧ್ಯಮಗಳು ಇಂದು ಜಾಹೀರಾತು ಕೊಟ್ಟವರನ್ನು ಓಲೈಸುವ ಸ್ಥಿತಿಯಲ್ಲಿವೆ.ನಿಜವಾಗಿಯೂ ನೊಂದವರ,ಶೋಷಿತರ ಪರವಾಗಿ ಧ್ವನಿಯಾಗಿ
Adhaar Card New Rules: ಸರ್ಕಾರದಿಂದ ಆಧಾರ್ ಕಾರ್ಡ್ ಹೊಂದಿದವರಿಗೆ 5 ಹೊಸ ರೂಲ್ಸ್
ಮುದ್ದೇಬಿಹಾಳ : ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆಯಿAದ 21 ವಿದ್ಯಾರ್ಥಿಗಳಿಗೆ ಎರಡು ವರ್ಷದ ಸಂಪೂರ್ಣ ಉಚಿತ ಶಿಕ್ಷಣ, 20 ವಿದ್ಯಾರ್ಥಿಗಳಿಗೆ ಎರಡು ವರ್ಷದ ಉಚಿತ ಶಿಕ್ಷಣ,ಇನ್ನುಳಿದ 40 ವಿದ್ಯಾರ್ಥಿಗಳಿಗೆ ಶಿಕ್ಷಣದ ಶುಲ್ಕದಲ್ಲಿ ರಿಯಾಯತಿ ನೀಡಲಾಗುವುದು ಎಂದು ಸಂಸ್ಥೆಯ ಆಡಳಿತಾಧಿಕಾರಿ ಅಮಿತಗೌಡ ಪಾಟೀಲ್ ಹೇಳಿದರು.ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನಲ್ಲಿ ರವಿವಾರ ನಡೆದ ಟ್ಯಾಲೆಂಟ್ ಸರ್ಚ್ ಅವಾರ್ಡ್-2025ರ ಅಂತಿಮ ಸುತ್ತಿನ ಪರೀಕ್ಷೆಯಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳನ್ನು ಅಭಿನಂದಿಸುವ ಸಮಾರಂಭದಲ್ಲಿ ಅವರು ಮಾತನಾಡಿದರು. ಕಾಲೇಜಿನಲ್ಲಿ
ಮುದ್ದೇಬಿಹಾಳ : ಟ್ಯಾಲೆಂಟ್ ಸರ್ಚ್ ಎಕ್ಸಾಂ ಪರೀಕ್ಷೆಯಫಲಿತಾಂಶ ಹಲವು ವಿಶೇಷ ಪ್ರತಿಭೆಗಳನ್ನು ಹೊರತಂದಿದೆ.ಅದರಲ್ಲೂ ಕಡುಬಡತನದಲ್ಲಿದ್ದ ವಿದ್ಯಾರ್ಥಿಗೂ ಉಚಿತ ಶಿಕ್ಷಣಕ್ಕೆ ಆಯ್ಕೆ ಮಾಡುವ ಮೂಲಕ ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಮೇಲ್ಪಂಕ್ತಿ ಹಾಕಿಕೊಟ್ಟಿದೆ. ವಂದಾಲದ ಕಾರ್ತಿಕ ಬೆನ್ನೂರ ಎಂಬ ವಿದ್ಯಾರ್ಥಿ ಮೊದಲ ಟಾಪ್ 20ರ ನಂತರದ ಸ್ಥಾನವನ್ನು ಪಡೆದುಕೊಂಡಿದ್ದ ಈತ ತಂದೆಯನ್ನು ಕಳೆದುಕೊಂಡಿದ್ದು ಮುಂದಿನ ಶಿಕ್ಷಣವನ್ನು ಓದಲು ಬಡತನ ಅಡ್ಡಿಯಾಗಿತ್ತು. ಆತನಿಗೆ ಈ ಪರೀಕ್ಷೆಯಲ್ಲಿ 21ನೇ ಸ್ಥಾನ ಬಂದಿತ್ತು.ಇದನ್ನು ಗಮನಿಸಿದ ಸಂಸ್ಥೆಯ