ಅಕ್ರಮ‌‌ ಮರಳು ಅಡ್ಡೆಗಳ‌ ಮೇಲೆ ಅಧಿಕಾರಿಗಳ ದಾಳಿ

ಅಕ್ರಮ‌‌ ಮರಳು ಅಡ್ಡೆಗಳ‌ ಮೇಲೆ ಅಧಿಕಾರಿಗಳ ದಾಳಿ

ಮುಧೋಳ : ಅಕ್ರಮ ಮರಳು ಅಡ್ಡೆಗಳ ಮೇಲೆ ದಾಳಿ‌ ನಡೆಸಿರುವ ಅಧಿಕಾರಿಳು ಅಕ್ರಮ ಮರಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ತಾಲೂಕಿನಲ್ಲಿ ಅವ್ಯಾಹತವಾಗಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆ ಕುರಿತು ಇತ್ತೀಚೆಗೆ ಮಾದ್ಯಮಗಳಲ್ಲಿ ಸರಣಿ ವರದಿಯಿಂದ ಎಚ್ಚತ್ತಿರುವ ಅಧಿಕಾರಿಗಳು ತಾಲೂಕಿನ‌ ವಿವಿಧ ಭಾಗಗಳಲ್ಲಿ ಸಂಗ್ರಹ ಮಾಡಿರುವ ಅಕ್ರಮ ಮರಳು ಅಡ್ಡೆಗಳ ಮೇಲೆ‌ ದಾಳಿ ನಡೆಸಿದ್ದಾರೆ.
ಒಂಟಗೋಡಿ ಹಾಗೂ ನಾಗರಾಳ ಗ್ರಾಮಗಳ ಅಡ್ಡೆಗಳ ಮೇಲೆ‌ ದಾಳಿ ನಡೆಸಿರುವ ಅಧಿಕಾರಿಗಳು ಮರಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ

ತಹಸೀಲ್ದಾರ್ ಮಹಾದೇವ ಸಣಮುರಿ ನೇತೃತ್ವದಲ್ಲಿ ನಡೆದ ಜಂಟಿ ಕಾರ್ಯಾಚರಣೆಯಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಾಗೂ ಪಿಡಬ್ಲ್ಯೂಡಿ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದರು.

Latest News

ಮದನಮಟ್ಟಿಯಲ್ಲಿ ಅದ್ಧೂರಿಯಾಗಿ ಬಸವ ಜಯಂತಿ ಆಚರಣೆ

ಮದನಮಟ್ಟಿಯಲ್ಲಿ ಅದ್ಧೂರಿಯಾಗಿ ಬಸವ ಜಯಂತಿ ಆಚರಣೆ

ರಬಕವಿ-ಬನಹಟ್ಟಿ : ತಾಲೂಕಿನ‌ ಮದನಮಟ್ಟಿ ಗ್ರಾಮದಲ್ಲಿ ಬಸವ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸಲಾಯಿತು. ಜಗಜ್ಯೋತಿ ಬಸವಣ್ಣನವರ

ಅಗಸಬಾಳದಲ್ಲಿ ಕಿಡಿಗೇಡಿಗಳ ಕೃತ್ಯಕ್ಕೆ ಖಂಡನೆ

ಅಗಸಬಾಳದಲ್ಲಿ ಕಿಡಿಗೇಡಿಗಳ ಕೃತ್ಯಕ್ಕೆ ಖಂಡನೆ

ಮುದ್ದೇಬಿಹಾಳ : ತಾಲ್ಲೂಕಿನ ಅಗಸಬಾಳದಲ್ಲಿ ಅಂಬೇಡ್ಕರ್ ಜಯಂತಿಯಂದು ಗ್ರಾಮದಲ್ಲಿರುವ ಕಂಬವೊಂದಕ್ಕೆ ಅಳವಡಿಸಿದ್ದ ಅಶೋಕ ಚಕ್ರವಿದ್ದ

14 ವರ್ಷದ ಹುಡಗನ ಆಟಕ್ಕೆ ಮನಸೋತ ಕ್ರಿಕೆಟ್ ಜಗತ್ತು

14 ವರ್ಷದ ಹುಡಗನ ಆಟಕ್ಕೆ ಮನಸೋತ ಕ್ರಿಕೆಟ್ ಜಗತ್ತು

ಜೈಪುರ್: ರಾಜಸ್ಥಾನ ರಾಯಲ್ಸ್‌ನ 14 ವರ್ಷದ ಆಟಗಾರ ವೈಭವ್ ಸೂರ್ಯವಂಶಿ ಅವರ ಅದ್ಭುತ ಆಟಕ್ಕೆ

ಪುರಸಭೆ ಸಿಬ್ಬಂದಿ ನೇಮಕ ಅಕ್ರಮ, ನ್ಯಾಯಾಂಗ ನಿಂದನೆ ಆರೋಪ:ವರದಿ ಸಲ್ಲಿಸದಿದ್ದರೇ ಮುಖ್ಯಾಧಿಕಾರಿಯೇ ಹೊಣೆ-ಯೋಜನಾ ನಿರ್ದೇಶಕ ಎಚ್ಚರಿಕೆ

ಪುರಸಭೆ ಸಿಬ್ಬಂದಿ ನೇಮಕ ಅಕ್ರಮ, ನ್ಯಾಯಾಂಗ ನಿಂದನೆ ಆರೋಪ:ವರದಿ ಸಲ್ಲಿಸದಿದ್ದರೇ ಮುಖ್ಯಾಧಿಕಾರಿಯೇ ಹೊಣೆ-ಯೋಜನಾ ನಿರ್ದೇಶಕ ಎಚ್ಚರಿಕೆ

ಮುದ್ದೇಬಿಹಾಳ : ಪಟ್ಟಣದ ಪುರಸಭೆಯಲ್ಲಿ ಅನಧಿಕೃತವಾಗಿ ನೇಮಕಗೊಂಡಿರುವ ಮತ್ತು ಉಚ್ಛನ್ಯಾಯಾಲಯದ ಆದೇಶ ತಿರುಚಿ ನ್ಯಾಯಾಂಗ

ಲಖನೌ ವಿರುದ್ಧ ಮುಂಬೈಗೆ ಭರ್ಜರಿ ಜಯ: ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಜಿಗಿತ

ಲಖನೌ ವಿರುದ್ಧ ಮುಂಬೈಗೆ ಭರ್ಜರಿ ಜಯ: ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಜಿಗಿತ

ಮುಂಬೈ: ಸತತ 5 ಪಂದ್ಯಗಳ ಭರ್ಜರಿ ಗೆಲುವು ಸಾಧಿಸುವ ಮೂಲಕ ಮುಂಬೈ ಇಂಡಿಯನ್ಸ್ ತಂಡ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಜಿಗಿತ ಕಂಡಿದೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಲಖನೌ ವಿರುದ್ಧದ ಪಂದ್ಯದಲ್ಲಿ, ಟಾಸ್‌ ಗೆದ್ದ ಲಖನೌ ಜೈಂಟ್ಸ್‌ ನಾಯಕ ರಿಷಭ್‌ ಪಂತ್‌ ಬ್ಯಾಟಿಂಗ್‌ ಆಯ್ದುಕೊಂಡರು. ರಿಯಾನ್ ರಿಕೆಲ್ಟನ್‌ ಮತ್ತು ಸೂರ್ಯಕುಮಾರ್‌ ಯಾದವ್‌ ಬಾರಿಸಿದ ಅಮೋಘ ಅರ್ಧಶತಕಗಳ ಬಲದಿಂದ ಮುಂಬೈ 7 ವಿಕೆಟ್ ಗಳ ನಷ್ಟಕ್ಕೆ 215 ರನ್ ಕಲೆ ಹಾಕಿತು. ಟಾರ್ಗೆಟ್

ಶಿಕ್ಷಣ ಶಿಲ್ಪಿ ಅಭಿನಂದನಾ ಗ್ರಂಥ ಬಿಡುಗಡೆ :ಪೊಲೇಶಿ ಶಿಕ್ಷಕರಿಂದ ಸಮಾಜಮುಖಿ ಕಾರ್ಯ- ಕೂಡಲಸಂಗಮ ಶ್ರೀ

ಶಿಕ್ಷಣ ಶಿಲ್ಪಿ ಅಭಿನಂದನಾ ಗ್ರಂಥ ಬಿಡುಗಡೆ :ಪೊಲೇಶಿ ಶಿಕ್ಷಕರಿಂದ ಸಮಾಜಮುಖಿ ಕಾರ್ಯ- ಕೂಡಲಸಂಗಮ ಶ್ರೀ

ಮುದ್ದೇಬಿಹಾಳ : ಪ್ರೀತಿ, ಸೇವೆ, ತ್ಯಾಗ,ಮಮತೆ ಮುಂತಾದ ಮಾನವೀಯ ಗುಣಗಳನ್ನು ಒಳಗೊಂಡಿರುವ ಪೋಲೇಶಿ ಶಿಕ್ಷಕರು ಬದುಕಿನುದ್ದಕ್ಕೂ ವಿದ್ಯಾರ್ಥಿಗಳಿಗೆ ಅಕ್ಷರ ದಾಸೋಹದ ಮೂಲಕ ಸಮಾಜಮುಖಿ ಕಾರ್ಯ ಮಾಡಿದ್ದಾರೆ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು. ತಾಲ್ಲೂಕು ನೆರಬೆಂಚಿಯ ಎಚ್ಚರೇಶ್ವರ ದೇವಸ್ಥಾನದಲ್ಲಿ ನಿವೃತ್ತ ಶಿಕ್ಷಕ ನಾಗಪ್ಪ ಪೊಲೇಶ ಅವರ ಶಿಕ್ಷಣ ಶಿಲ್ಪಿ ಅಭಿನಂದನಾ ಗ್ರಂಥವನ್ನು ಬಿಡುಗಡೆ ಮಾಡಿ ಅವರು ಮಾತನಾಡಿದರು. ಶಿಕ್ಷಣ ಶಿಲ್ಪಿ ಅಭಿನಂದನಾ ಗ್ರಂಥ ಸಂಶೋಧಕರಿಗೆ ಆಕರ