ನಕಲಿ ದಾಖಲೆ ಸೃಷ್ಟಿಸಿ ಅಧಿಕಾರಿಯ ವಿರುದ್ಧ ಕಾನೂನು ಕ್ರಮ ಜರುಗಿಸಿ ಎಂದು ಜಿಲ್ಲಾ ಅಧಿಕಾರಿಗೆ ಮನವಿ.

ನಕಲಿ ದಾಖಲೆ ಸೃಷ್ಟಿಸಿ ಅಧಿಕಾರಿಯ ವಿರುದ್ಧ ಕಾನೂನು ಕ್ರಮ ಜರುಗಿಸಿ ಎಂದು ಜಿಲ್ಲಾ ಅಧಿಕಾರಿಗೆ ಮನವಿ.

ಕಚಕನೂರ ಗ್ರಾಮದ : ಯಾದಗಿರಿ ಜಿಲ್ಲೆಯ, ಹುಣಸಗಿ ತಾಲೂಕಿನ ಕಚಕನೂರ ಗ್ರಾಮದ ಸ.ನಂ. 122/3 ಎ. 6-10 ಎ-ಗು ಜಮೀನು ಪರ್ವತಗೌಡ ತಂ/ ಚನ್ನಮಲ್ಲಪ್ಪ ಹೆಸರಿಗೆ ಇದ್ದು, ಮೃತಪಟ್ಟಿದ್ದು, ಮೃತರಿಗೆ 2 ಜನ ಹೆಂಡತಿಯರಿದ್ದು, ಕಾನೂನು ಬದ್ಧವಾಗಿ ಮೊದಲನೇ ಹೆಂಡತಿ ಮಕ್ಕಳ ಹೆಸರಿಗೆ ವಾರಸಾ ವರ್ಗಾವಣೆ ಮಾಡದೇ, ನಕಲಿ ದಾಖಲೆ ಸೃಷ್ಟಿಸಿ, ಮಕ್ಕಳಿಲ್ಲದ 2ನೇ ಹೆಂಡತಿಗೆ ವರ್ಗಾವಣೆ ಆಗಿದ್ದು, ರದ್ದುಪಡಿಸಿ, ತಹಸೀಲ್ದಾರರು, ಗ್ರಾಮ ಆಡಳಿತ ಅಧಿಕಾರಿ, ಕಂದಾಯ ನಿರೀಕ್ಷಕರು ಹಾಗೂ 2ನೇ ಹೆಂಡತಿ ದೇವಮ್ಮ ಇವರೆಲ್ಲರ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಿ ಯಥಾ ಪ್ರಕಾರ ಮೂಲ ಪಟ್ಟೇದಾರನಾದ ಪರ್ವತಗೌಡ ತಂ/ ಚನ್ನಮಲ್ಲಪ್ಪ ಹೆಸರಿಗೆ ಪಹಣಿ ಮಾಡುವಂತೆ ಮನವಿ.

ಇದೆ ಸನ್ದರ್ಭದಲ್ಲಿ ತೇಜರಾಜ್ ರಾಠೋಡ್ ಜಿಲ್ಲಾಧ್ಯಕ್ಷರು ಯಾದಗಿರಿ , ನಾಗರಾಜ ಪೂಜಾರಿ ಜಿಲ್ಲಾ ಸಂಚಾಲಕರು ಪ್ರಭುಗೌಡ.ಬಿ.ಪೋತರೆಡ್ಡಿ
ತಾಲೂಕಾ ಅಧ್ಯಕ್ಷರು ಹುಣಸಗಿ, ರೇಣುಕಾ ತಳವಾರ ಸಹಾಸೂರ
ಮ.ಘ, ಅಧ್ಯಕ್ಷರು ಶಹಾಪೂರ, ಲಾಲಸಿಂಗ ರಾಠೋಡ ಉಪಾಧ್ಯಕ್ಷರು ಹುಣಸಗಿ ಸೊಪ್ಪಣ್ಣ ಹಳಿ ಸಾಗರ ಶಹಪುರ್ ತಾಲೂಕ ಅಧ್ಯಕ್ಷರು ಬಾಲು ನಾಯಕ , ಶರಣು ಖಾನಾಪುರ ರೈ.ಸಂ. ಅಧ್ಯಕ್ಷರು ಸಿ ಎನ್ ಅರಕೇರಿ, ಭೀಮನಾಯಕ ತಾ. ಗೌರವಾಧ್ಯಕ್ಷರು ಬಸ್ಸಮ್ಮ ಮಡಿವಾಳ ಕಾರ್ಯದರ್ಶಿಗಳು. ಜಗದೇವಿ ಶಾಹಪೂರ್, ಜ್ಯೋತಿ ಶಹಪುರ್

ವರದಿ : ಶಿವು ರಾಠೋಡ

Latest News

ಮುದ್ದೇಬಿಹಾಳ : ಜ.14 ರಂದು ಸಾಧಕರಿಗೆ ಸನ್ಮಾನ

ಮುದ್ದೇಬಿಹಾಳ : ಜ.14 ರಂದು ಸಾಧಕರಿಗೆ ಸನ್ಮಾನ

ಮುದ್ದೇಬಿಹಾಳ : ಕೊಣ್ಣೂರಿನ ಅಸ್ಕಿ ಫೌಂಡೇಶನ್ ನೇತೃತ್ವದಲ್ಲಿ ಜ.14 ರಂದು ಸಂಜೆ 5 ಗಂಟೆಗೆ

ಗಮನ ಸೆಳೆದ ಉತ್ತರ ಕರ್ನಾಟಕದ ಊಟ:                     M.R.E.M ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ಸಂಕ್ರಾಂತಿ ಸಂಭ್ರಮ

ಗಮನ ಸೆಳೆದ ಉತ್ತರ ಕರ್ನಾಟಕದ ಊಟ: M.R.E.M ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ಸಂಕ್ರಾಂತಿ ಸಂಭ್ರಮ

ಮುದ್ದೇಬಿಹಾಳ : ಉತ್ತರ ಕರ್ನಾಟಕದ ಪ್ರಮುಖ ಹಬ್ಬಗಳಲ್ಲಿ ಒಂದಾದ ಮಕರ ಸಂಕ್ರಾಂತಿಯ ಮುನ್ನಾ ದಿನ

ತಂಗಡಗಿಯಲ್ಲಿ ದಿನದರ್ಶಿಕೆ ಬಿಡುಗಡೆ :                             ಸತ್ಯದ ಪರ ವರದಿಗಳಿಗೆ ಸದಾ ಜಯ-ಶ್ರೀಶೈಲ ಮರೋಳ

ತಂಗಡಗಿಯಲ್ಲಿ ದಿನದರ್ಶಿಕೆ ಬಿಡುಗಡೆ : ಸತ್ಯದ ಪರ ವರದಿಗಳಿಗೆ ಸದಾ ಜಯ-ಶ್ರೀಶೈಲ ಮರೋಳ

ಮುದ್ದೇಬಿಹಾಳ : ಸತ್ಯದ ಪರವಾಗಿರುವ ವರದಿಗಳಿಗೆ ಸದಾ ಸಾಮಾಜಿಕವಾಗಿ ಸ್ಪಂದನೆ ಇದ್ದೇ ಇರುತ್ತದೆ.ವರದಿಯನ್ನು ಉತ್ಪೇಕ್ಷೆಯಾಗಿ

ನಕಲಿ ದಾಖಲೆ ಸೃಷ್ಟಿಸಿ ಅಧಿಕಾರಿಯ ವಿರುದ್ಧ ಕಾನೂನು ಕ್ರಮ ಜರುಗಿಸಿ ಎಂದು ಜಿಲ್ಲಾ ಅಧಿಕಾರಿಗೆ ಮನವಿ.

ಕಚಕನೂರ ಗ್ರಾಮದ : ಯಾದಗಿರಿ ಜಿಲ್ಲೆಯ, ಹುಣಸಗಿ ತಾಲೂಕಿನ ಕಚಕನೂರ ಗ್ರಾಮದ ಸ.ನಂ. 122/3

ಇಂದು ಹಿಂದೂ ಮಹಾ ಸಮ್ಮೇಳನಕ್ಕೆ ಮುದ್ದೇಬಿಹಾಳ ಸಜ್ಜು

ಇಂದು ಹಿಂದೂ ಮಹಾ ಸಮ್ಮೇಳನಕ್ಕೆ ಮುದ್ದೇಬಿಹಾಳ ಸಜ್ಜು

ಇಂದು ಹಿಂದೂ ಮಹಾ ಸಮ್ಮೇಳನಕ್ಕೆ ಮುದ್ದೇಬಿಹಾಳ ಸಜ್ಜುಮುದ್ದೇಬಿಹಾಳ : ಹಿಂದೂ ಧರ್ಮವನ್ನು ಒಪ್ಪಿಕೊಂಡಿರುವ ಎಲ್ಲ ಜಾತಿಗಳನ್ನು ಒಗ್ಗೂಡಿಸಿ ಇದೇ ಪ್ರಥಮ ಬಾರಿಗೆ ಮುದ್ದೇಬಿಹಾಳದಲ್ಲಿ ಭಾನುವಾರ ಹಿಂದೂ ಮಹಾ ಸಮ್ಮೇಳನ ನಡೆಯಲಿದ್ದು ಇದಕ್ಕಾಗಿ ಎಲ್ಲ ಸಿದ್ಧತೆಗಳು ಪೂರ್ಣಗೊಂಡಿವೆ.ಮುದ್ದೇಬಿಹಾಳದ ಬನಶಂಕರಿ ದೇವಸ್ಥಾನದಿಂದ ಮದ್ಯಾಹ್ನ 3.45 ಕ್ಕೆ ಬೃಹತ್ ಶೋಭಾಯಾತ್ರೆ ನಡೆಯಲಿದ್ದು ಅಂದಾಜು 20 ಸಾವಿರ ಜನ ಭಾಗಿಯಾಗುವ ನಿರೀಕ್ಷೆ ಇದೆ.ಸಂಜೆ 5.30 ಕ್ಕೆ ಇಲ್ಲಿನ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿರುವ ಸಿದ್ದೇಶ್ವರ ವೇದಿಕೆಯಲ್ಲಿ ನಡೆಯಲಿರುವ

ಜಿಪಂ ಸದಸ್ಯೆ ಪ್ರೇಮಾಬಾಯಿ ಚವ್ಹಾಣರ ಸೊಸೆ:       ಹುಲ್ಲೂರು ತಾಂಡಾದ ದೀಪಾ ಸಿನ್ನೂರಗೆ ಡಾಕ್ಟರೇಟ್

ಜಿಪಂ ಸದಸ್ಯೆ ಪ್ರೇಮಾಬಾಯಿ ಚವ್ಹಾಣರ ಸೊಸೆ: ಹುಲ್ಲೂರು ತಾಂಡಾದ ದೀಪಾ ಸಿನ್ನೂರಗೆ ಡಾಕ್ಟರೇಟ್

ಮುದ್ದೇಬಿಹಾಳ (ವಿಜಯಪುರ ) : ಪ್ರಸ್ತುತ ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ (KSAWU) ಬಯೋಇನ್ಫರ್ಮ್ಯಾಟಿಕ್ಸ್ ವಿಭಾಗದಲ್ಲಿ ಪೂರ್ಣಕಾಲಿಕ ಅತಿಥಿ ಉಪನ್ಯಾಸಕಿಯಾಗಿ ಸೇವೆ ಸಲ್ಲಿಸುತ್ತಿರುವ ದೀಪಾ ಕೆ. ಸಿನ್ನೂರ ಅವರಿಗೆ ಬಿ.ಎಲ್.ಡಿ.ಇ. (ಪರಿಗಣಿತ ವಿಶ್ವವಿದ್ಯಾಲಯ) ಡಾಕ್ಟರೇಟ್ (ಪಿಎಚ್.ಡಿ.) ಪದವಿ ನೀಡಿ ಗೌರವಿಸಿದೆ. ​​        ಈಚೇಗೆ ವಿಜಯಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ​ ಬಿಎಲ್ ಡಿಇ  ವಿಶ್ವವಿದ್ಯಾಲಯದಿಂದ ಹಮ್ಮಿಕೊಂಡಿದ್ದ ಘಟಿಕೋತ್ಸವದಲ್ಲಿ ಡಾಕ್ಟರೇಟ್ ಪದವಿ ಪಡೆದುಕೊಂಡಿದ್ದಾರೆ.           ಇವರು ವಿಜಯಪುರದ ಶ್ರೀ ಬಿ.