ಶ್ರೀ ರಂಭಾಪುರಿ ಜಗದ್ಗುರು ವೀರಗಂಗಾಧರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ವಿದ್ಯಾರ್ಥಿ ಸುಮಲತಾ ಕ್ಷೌರದ ಹಾವೇರಿ ವಿಶ್ವವಿದ್ಯಾಲಯ ಮಹಿಳಾ ಯೋಗಾಸನ ತಂಡಕ್ಕೆ ಆಯ್ಕೆ.

ಶ್ರೀ ರಂಭಾಪುರಿ ಜಗದ್ಗುರು ವೀರಗಂಗಾಧರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ವಿದ್ಯಾರ್ಥಿ ಸುಮಲತಾ ಕ್ಷೌರದ ಹಾವೇರಿ ವಿಶ್ವವಿದ್ಯಾಲಯ ಮಹಿಳಾ ಯೋಗಾಸನ ತಂಡಕ್ಕೆ ಆಯ್ಕೆ.

ಶಿಗ್ಗಾಂವ: ಶಿಗ್ಗಾಂವ ನಗರದ ಶ್ರೀ ರಂಭಾಪುರಿ ಜಗದ್ಗುರು ವೀರಗಂಗಾಧರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಕ್ರೀಡಾಪಟುಗಳು ಯೋಗಾಸನ ಕ್ರೀಡೆಯಲ್ಲಿ ಗಮನಾರ್ಹ ಸಾಧನೆ ಮಾಡಿದ್ದಾರೆ.
ಹಾವೇರಿ ವಿಶ್ವವಿದ್ಯಾಲಯ, ಕೆರೆಮತ್ತಿಹಳ್ಳಿಯಲ್ಲಿ ಇತ್ತೀಚೆಗೆ ನಡೆದ ಯೋಗಾಸನ ಕ್ರೀಡೆಯಲ್ಲಿ ಹಾವೇರಿ ವಿಶ್ವವಿದ್ಯಾಲಯ ಮಹಿಳಾ ತಂಡದ ವಿ.ವಿ ಆಯ್ಕೆ ಪ್ರಕ್ರಿಯೆ ಜರುಗಿದ್ದು, ಈ ಆಯ್ಕೆಯಲ್ಲಿ ಶ್ರೀ ರಂಭಾಪುರಿ ಪದವಿ ಮಹಾವಿದ್ಯಾಲಯದ ಕ್ರೀಡಾಪಟುಗಳು ಭಾಗವಹಿಸಿದ್ದರು. ಇದರಲ್ಲಿ ತೃತೀಯ ಬಿ.ಕಾಂ ವಿದ್ಯಾರ್ಥಿನಿ ಸುಮಲತಾ ಕ್ಷೌರದ ಅವರು ಹಾವೇರಿ ವಿಶ್ವವಿದ್ಯಾಲಯ ಮಹಿಳಾ ಯೋಗಾಸನ ತಂಡಕ್ಕೆ ಆಯ್ಕೆಯಾಗಿದ್ದಾರೆ.

ಆಯ್ಕೆಯಾದ ಸುಮಲತಾ ಕ್ಷೌರದ ಅವರು ಕರ್ನಾಟಕದ ಎಸ್. ವ್ಯಾಸ್ ವಿಶ್ವವಿದ್ಯಾಲಯದ ಆಶ್ರಯದಲ್ಲಿ ಬೆಂಗಳೂರಿನಲ್ಲಿ 2026ರ ಜನವರಿ 5ರಿಂದ 9ರವರೆಗೆ ನಡೆಯಲಿರುವ ಅಖಿಲ ಭಾರತ ಅಂತರ ವಿಶ್ವವಿದ್ಯಾನಿಲಯ ಯೋಗಾಸನ (ಮಹಿಳಾ) ಪಂದ್ಯಾವಳಿಯಲ್ಲಿ ಹಾವೇರಿ ವಿಶ್ವವಿದ್ಯಾಲಯವನ್ನು ಪ್ರತಿನಿಧಿಸಲಿದ್ದಾರೆ.

ಈ ಸಾಧನೆಗೆ ಶ್ರೀಮದ್ ರಂಭಾಪುರಿ ಜಗದ್ಗುರುಗಳು ಅವರು ಸುಮಲತಾ ಕ್ಷೌರದ ಅವರಿಗೆ ಶುಭಾಶೀರ್ವಾದಗಳನ್ನು ನೀಡಿದ್ದು, ಮಹಾವಿದ್ಯಾಲಯದ ಆಡಳಿತಾಧಿಕಾರಿಗಳು, ಕಾರ್ಯದರ್ಶಿಗಳು, ಆಡಳಿತ ಮಂಡಳಿಯ ಸದಸ್ಯರು, ಪ್ರಾಚಾರ್ಯರು, ದೈಹಿಕ ಶಿಕ್ಷಣ ನಿರ್ದೇಶಕರು, ಬೋಧಕ ಹಾಗೂ ಬೋಧಕೆತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ವರದಿಗಾರ: ಸೋಮಶೇಖರ ಲಮಾಣಿ

Latest News

ಮುದ್ದೇಬಿಹಾಳ : ಸಾಯಿ ಇಂಡೆನ್ ಗ್ಯಾಸ್ ಎಜೆನ್ಸಿ ವಿರುದ್ದ ಕ್ರಮಕ್ಕೆ ಆಗ್ರಹ

ಮುದ್ದೇಬಿಹಾಳ : ಸಾಯಿ ಇಂಡೆನ್ ಗ್ಯಾಸ್ ಎಜೆನ್ಸಿ ವಿರುದ್ದ ಕ್ರಮಕ್ಕೆ ಆಗ್ರಹ

ಮುದ್ದೇಬಿಹಾಳ ತಾಲೂಕಿನ ಸಾಯಿ ಇಂಡೆನ್ ಗ್ಯಾಸ್ ಸರ್ವಿಸ್ ಎಜೆನ್ಸಿಯವರು ಗ್ಯಾಸ್ ವಿತರಣಾ ಸೇವೆಯಲ್ಲಿ ವಿಳಂಬ

ನಾಲತವಾಡ ವೈದ್ಯರ ವರ್ಗಾವಣೆಗೆ ವಿರೋಧ

ನಾಲತವಾಡ ವೈದ್ಯರ ವರ್ಗಾವಣೆಗೆ ವಿರೋಧ

ನಾಲತವಾಡ : ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮೂರು ತಿಂಗಳಿನಿAದ ಒಳ್ಳೆಯ ಸೇವೆ ನೀಡುತ್ತಿದ್ದ ವೈದ್ಯ

ಹಿಂದಿನ ಆಡಳಿತ ಮಂಡಳಿ ವಿರುದ್ಧ ಗಂಭೀರ ಆರೋಪ:  ಮುದ್ದೇಬಿಹಾಳ ಅಂಜುಮನ್ ಸಂಸ್ಥೆಯ ಅವ್ಯವಹಾರ ತನಿಖೆಗೆ ಆಗ್ರಹ

ಹಿಂದಿನ ಆಡಳಿತ ಮಂಡಳಿ ವಿರುದ್ಧ ಗಂಭೀರ ಆರೋಪ: ಮುದ್ದೇಬಿಹಾಳ ಅಂಜುಮನ್ ಸಂಸ್ಥೆಯ ಅವ್ಯವಹಾರ ತನಿಖೆಗೆ ಆಗ್ರಹ

ಮುದ್ದೇಬಿಹಾಳ : ಪಟ್ಟಣದ ಅಂಜುಮನ್ ಇಸ್ಲಾಂ ಕಮೀಟಿಯ 2018ರ ಆಡಳಿತ ಮಂಡಳಿ ಅಧ್ಯಕ್ಷರು ಹಾಗೂ

ಐದು ದಿನಗಳ ಹೋರಾಟ ಅಂತ್ಯ:                                    ನಾಲ್ಕು ತಿಂಗಳ ಅವಧಿಯಲ್ಲಿ ಉತಾರೆ ನೀಡಲು ಕ್ರಮ

ಐದು ದಿನಗಳ ಹೋರಾಟ ಅಂತ್ಯ: ನಾಲ್ಕು ತಿಂಗಳ ಅವಧಿಯಲ್ಲಿ ಉತಾರೆ ನೀಡಲು ಕ್ರಮ

ಮುದ್ದೇಬಿಹಾಳ : ಇಂದಿರಾ ನಗರ ನಿವಾಸಿಗಳಿಗೆ ಕಂಪ್ಯೂಟರ್ ಉತಾರೆ ಪೂರೈಸಬೇಕು ಎಂದು ಆಗ್ರಹಿಸಿ ಅಲ್ಲಿನ

ಶ್ರೀ ರಂಭಾಪುರಿ ಜಗದ್ಗುರು ವೀರಗಂಗಾಧರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ವಿದ್ಯಾರ್ಥಿ ಸುಮಲತಾ ಕ್ಷೌರದ ಹಾವೇರಿ ವಿಶ್ವವಿದ್ಯಾಲಯ ಮಹಿಳಾ ಯೋಗಾಸನ ತಂಡಕ್ಕೆ ಆಯ್ಕೆ.

ಶಿಗ್ಗಾಂವ: ಶಿಗ್ಗಾಂವ ನಗರದ ಶ್ರೀ ರಂಭಾಪುರಿ ಜಗದ್ಗುರು ವೀರಗಂಗಾಧರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಕ್ರೀಡಾಪಟುಗಳು ಯೋಗಾಸನ ಕ್ರೀಡೆಯಲ್ಲಿ ಗಮನಾರ್ಹ ಸಾಧನೆ ಮಾಡಿದ್ದಾರೆ.ಹಾವೇರಿ ವಿಶ್ವವಿದ್ಯಾಲಯ, ಕೆರೆಮತ್ತಿಹಳ್ಳಿಯಲ್ಲಿ ಇತ್ತೀಚೆಗೆ ನಡೆದ ಯೋಗಾಸನ ಕ್ರೀಡೆಯಲ್ಲಿ ಹಾವೇರಿ ವಿಶ್ವವಿದ್ಯಾಲಯ ಮಹಿಳಾ ತಂಡದ ವಿ.ವಿ ಆಯ್ಕೆ ಪ್ರಕ್ರಿಯೆ ಜರುಗಿದ್ದು, ಈ ಆಯ್ಕೆಯಲ್ಲಿ ಶ್ರೀ ರಂಭಾಪುರಿ ಪದವಿ ಮಹಾವಿದ್ಯಾಲಯದ ಕ್ರೀಡಾಪಟುಗಳು ಭಾಗವಹಿಸಿದ್ದರು. ಇದರಲ್ಲಿ ತೃತೀಯ ಬಿ.ಕಾಂ ವಿದ್ಯಾರ್ಥಿನಿ ಸುಮಲತಾ ಕ್ಷೌರದ ಅವರು ಹಾವೇರಿ ವಿಶ್ವವಿದ್ಯಾಲಯ ಮಹಿಳಾ ಯೋಗಾಸನ

ALERT : ಅತಿಯಾಗಿ ‘ಪೋರ್ನ್ ವಿಡಿಯೋ’ ನೋಡುವವರೇ ಎಚ್ಚರ!

ALERT : ಅತಿಯಾಗಿ ‘ಪೋರ್ನ್ ವಿಡಿಯೋ’ ನೋಡುವವರೇ ಎಚ್ಚರ!

ಪೋರ್ನ್ ವಿಡಿಯೋ ನೋಡುವುದು ಸರಿಯೇ? ಹಾಟ್ ವೀಡಿಯೊಗಳನ್ನು ನೋಡುವುದರಿಂದ ಅನಾನುಕೂಲಗಳಿವೆಯೇ? ಈ ಅನುಮಾನವಿದೆ.ದೈನಂದಿನi ಅಶ್ಲೀಲತೆಯು ಕಡಿಮೆ ಕಾರಣವಾಗಬಹುದು. ಹೆಚ್ಚು ಪೋರ್ನ್ Expand ನೋಡುವುದು ನಿಮ್ಮ ಲೈಂಗಿಕ ಆಸಕ್ತಿಯನ್ನು ಕೊಲ್ಲಬಹುದು. ವ್ಯಸನಕಾರಿ ಅಶ್ಲೀಲ ಗ್ರಾಹಕರು ಹಸ್ತಮೈಥುನವನ್ನು ನಿಜವಾದ ಲೈಂಗಿಕತೆಗಿಂತ ಹೆಚ್ಚು ತೃಪ್ತಿಕರವೆಂದು ಕಂಡುಕೊಳ್ಳಲು ಪ್ರಾರಂಭಿಸುತ್ತಾರೆ. ನಂತರ ಅವರು ಅಶ್ಲೀಲತೆಯ ಮೂಲಕ ಮಾತ್ರ ಪ್ರಚೋದಿಸಲ್ಪಡುತ್ತಾರೆ. ಪೋರ್ನ್ ವಿಡಿಯೋ ನೋಡುವುದರಿಂದ ನಿಮ್ಮ ಮೆದುಳಿನ ವೈರಿಂಗ್ ನಲ್ಲಿ ಬದಲಾವಣೆಗಳಾಗುತ್ತವೆ. ಪ್ರಿಫ್ರಂಟಲ್ ಕಾರ್ಟೆಕ್ಸ್ ಎಂಬ ಮೆದುಳಿನ ಬಹುಮುಖ್ಯ