ಅಕ್ರಮ‌‌ ಮರಳು ಅಡ್ಡೆಗಳ‌ ಮೇಲೆ ಅಧಿಕಾರಿಗಳ ದಾಳಿ

ಅಕ್ರಮ‌‌ ಮರಳು ಅಡ್ಡೆಗಳ‌ ಮೇಲೆ ಅಧಿಕಾರಿಗಳ ದಾಳಿ

ಮುಧೋಳ : ಅಕ್ರಮ ಮರಳು ಅಡ್ಡೆಗಳ ಮೇಲೆ ದಾಳಿ‌ ನಡೆಸಿರುವ ಅಧಿಕಾರಿಳು ಅಕ್ರಮ ಮರಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ತಾಲೂಕಿನಲ್ಲಿ ಅವ್ಯಾಹತವಾಗಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆ ಕುರಿತು ಇತ್ತೀಚೆಗೆ ಮಾದ್ಯಮಗಳಲ್ಲಿ ಸರಣಿ ವರದಿಯಿಂದ ಎಚ್ಚತ್ತಿರುವ ಅಧಿಕಾರಿಗಳು ತಾಲೂಕಿನ‌ ವಿವಿಧ ಭಾಗಗಳಲ್ಲಿ ಸಂಗ್ರಹ ಮಾಡಿರುವ ಅಕ್ರಮ ಮರಳು ಅಡ್ಡೆಗಳ ಮೇಲೆ‌ ದಾಳಿ ನಡೆಸಿದ್ದಾರೆ.
ಒಂಟಗೋಡಿ ಹಾಗೂ ನಾಗರಾಳ ಗ್ರಾಮಗಳ ಅಡ್ಡೆಗಳ ಮೇಲೆ‌ ದಾಳಿ ನಡೆಸಿರುವ ಅಧಿಕಾರಿಗಳು ಮರಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ

ತಹಸೀಲ್ದಾರ್ ಮಹಾದೇವ ಸಣಮುರಿ ನೇತೃತ್ವದಲ್ಲಿ ನಡೆದ ಜಂಟಿ ಕಾರ್ಯಾಚರಣೆಯಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಾಗೂ ಪಿಡಬ್ಲ್ಯೂಡಿ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದರು.

Latest News

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಚಿಣ್ಣರ ಬಣ್ಣದೋಕುಳಿ ಸಡಗರ ಹೆಚ್ಚಿಸಿದ ವರ್ಣರಂಜಿತ ಕಾರಂಜಿ

ಚಿಣ್ಣರ ಬಣ್ಣದೋಕುಳಿ ಸಡಗರ ಹೆಚ್ಚಿಸಿದ ವರ್ಣರಂಜಿತ ಕಾರಂಜಿ

ಮುದ್ದೇಬಿಹಾಳ : ಬಣ್ಣದ ಹಬ್ಬ ಪ್ರೀತಿ ಮತ್ತು ವಸಂತಗಳ ಸಂಕೇತವಾಗಿ ಆಚರಿಸಲಾಗುವ ಪ್ರಮುಖ ಹಿಂದೂ

ಮುದ್ದೇಬಿಹಾಳ : ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

ಮುದ್ದೇಬಿಹಾಳ : ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

ಮುದ್ದೇಬಿಹಾಳ : ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಟ್ಟಣದ ಹಳೇ ಸರಕಾರಿ

ಅಗ್ನಿಶಾಮಕ ತಂಡದಿOದ ಕಾರ್ಮಿಕನ ರಕ್ಷಣೆ;                ಕಾಂಕ್ರಿಟ್ ಮಿಕ್ಸರ್ ಯಂತ್ರದಲ್ಲಿ ಕೈ ಸಿಲುಕಿ ಎಲುಬುಗಳ ತುಂಡು..!

ಅಗ್ನಿಶಾಮಕ ತಂಡದಿOದ ಕಾರ್ಮಿಕನ ರಕ್ಷಣೆ; ಕಾಂಕ್ರಿಟ್ ಮಿಕ್ಸರ್ ಯಂತ್ರದಲ್ಲಿ ಕೈ ಸಿಲುಕಿ ಎಲುಬುಗಳ ತುಂಡು..!

ಮುದ್ದೇಬಿಹಾಳ : ಕಾಂಕ್ರೀಟ್ ಮಿಕ್ಸರ್‌ನಲ್ಲಿ ಕಾರ್ಮಿಕನೊಬ್ಬನ ಕೈ ಸಿಲುಕಿಕೊಂಡು ಎಲುಬುಗಳು ತುಂಡಾಗಿರುವ ಘಟನೆ ಮಂಗಳವಾರ

ಎಸ್.ಎಸ್.ಎಲ್.ಸಿಯಲ್ಲಿ ಹೆಚ್ಚು ಅಂಕ ಪಡೆಯುವ ವಿದ್ಯಾರ್ಥಿಗೆ 25 ಸಾವಿರ ರೂ-ಸಿ.ಬಿ.ಅಸ್ಕಿ

ಎಸ್.ಎಸ್.ಎಲ್.ಸಿಯಲ್ಲಿ ಹೆಚ್ಚು ಅಂಕ ಪಡೆಯುವ ವಿದ್ಯಾರ್ಥಿಗೆ 25 ಸಾವಿರ ರೂ-ಸಿ.ಬಿ.ಅಸ್ಕಿ

ಮುದ್ದೇಬಿಹಾಳ : ರೈತಾಪಿ ಕುಟುಂಬದಲ್ಲಿ ಜನಿಸಿ ಗ್ರಾಮೀಣ ಪ್ರದೇಶದಲ್ಲಿ ಹಳ್ಳಿಯ ಮಕ್ಕಳಿಗೆ ಉತ್ತಮ ಶಿಕ್ಷಣ ದೊರೆಯಬೇಕು ಎಂಬ ಉದ್ದೇಶದಿಂದ ಎಂ.ಎಸ್.ಕೊಪ್ಪ ಅವರು ಆರಂಭಿಸಿರುವ ಶಾಲೆ ಬಡವರ ಮಕ್ಕಳಿಗೆ ಶಿಕ್ಷಣ ನೀಡುವ ಜವಾಬ್ದಾರಿ ಸಮರ್ಥವಾಗಿ ನಿಭಾಯಿಸುತ್ತಿದೆ ಎಂದು ಅಸ್ಕಿ ಫೌಂಡೇಶನ್ ಅಧ್ಯಕ್ಷ ಸಿ.ಬಿ.ಅಸ್ಕಿ ಹೇಳಿದರು. ಮುದ್ದೇಬಿಹಾಳ ತಾಲ್ಲೂಕು ಇಂದು ಶಿಕ್ಷಣಕ್ಕೆ ಒಳ್ಳೆಯ ಹೆಸರು ಮಾಡಿದೆ.ಬಿಎಎಸ್ ಶಾಲೆ, ಅಂಜುಮನ್ ಸಂಸ್ಥೆ,ಅಹಿಲ್ಯಾದೇವಿ ಶಿಕ್ಷಣ ಸಂಸ್ಥೆ,ನಾಗರಬೆಟ್ಟ ಸೇರಿದಂತೆ ಹಲವು ಶಿಕ್ಷಣ ಸಂಸ್ಥೆಗಳು ಶೈಕ್ಷಣಿಕ ಕ್ರಾಂತಿಗೆ ಮುನ್ನುಡಿ

ಮುದ್ದೇಬಿಹಾಳ : ನೀರಿನ ಹೊಂಡದಲ್ಲಿ ಜಾರಿ ಬಿದ್ದು ಬಾಲಕ ಸಾವು

ಮುದ್ದೇಬಿಹಾಳ : ನೀರಿನ ಹೊಂಡದಲ್ಲಿ ಜಾರಿ ಬಿದ್ದು ಬಾಲಕ ಸಾವು

ಮುದ್ದೇಬಿಹಾಳ : ಕುರಿಗಳಿಗೆ ನೀರು ಕುಡಿಸಲು ಹೋಗಿದ್ದ ಬಾಲಕನೊಬ್ಬ ಕಾಲು ಜಾರಿ ಹೊಂಡದಲ್ಲಿ ಬಿದ್ದು ಮೃತಪಟ್ಟಿರುವ ಘಟನೆ ಪಟ್ಟಣದ ಕುಂಟೋಜಿ ರಸ್ತೆಯಲ್ಲಿರುವ ಖಾಸಗಿ ಶಾಲೆ ಹಿಂದುಗಡೆ ಇರುವ ಜಮೀನೊಂದರಲ್ಲಿ ನಡೆದಿದೆ. ಪಟ್ಟಣದ ಆಶ್ರಯ ಕಾಲೋನಿ ನಿವಾಸಿ ಸಾಬಣ್ಣ ಗಂಗನಹಳ್ಳಿ ಅವರ ಪುತ್ರ ಸುದೀಪ ಗಂಗನಹಳ್ಳಿ(14) ಮೃತಪಟ್ಟ ಬಾಲಕ.ಮದ್ಯಾಹ್ನದ ಸಮಯದಲ್ಲಿ ಕುಂಟೋಜಿ ರಸ್ತೆಯಲ್ಲಿರುವ ಸಾತಪ್ಪ ಸಾವಳಗಿ(ಹುನಗುಂದ) ಅವರ ಜಮೀನಿನಲ್ಲಿರುವ ನೀರಿನ ಹೊಂಡದಲ್ಲಿ ಕುರಿಗಳಿಗೆ ನೀರು ಕುಡಿಸಲು ಹೋದ ಸಮಯದಲ್ಲಿ ಬಾಲಕ ಕಾಲು