ಶ್ರಮಿಕರಿಗಾಗಿ ಗ್ರಾಮ ವ್ಯಾಪ್ತಿಗೆ ವಿಸ್ತಿರಿಸಿದ- ನೆರವು ಸಂಸ್ಥೆ.

ಶ್ರಮಿಕರಿಗಾಗಿ ಗ್ರಾಮ ವ್ಯಾಪ್ತಿಗೆ ವಿಸ್ತಿರಿಸಿದ- ನೆರವು ಸಂಸ್ಥೆ.

ಯಾದಗಿರಿ : ನೆರವು ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕರ ಸಂಘದ ರಾಜ್ಯಾಧ್ಯಕ್ಷರಾದ ಅಶ್ವಥ್ ಟಿ ಮರಿಗೌಡ ಅಣ್ಣ ರವರ ಆದೇಶದ ಮೇರೆಗೆ ಇಂದು ಯಾದಗಿರಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಭೀಮರಾಯ ಹತ್ತಿಕುಣಿ ಮತ್ತು ತಾಲೂಕು ಅಧ್ಯಕ್ಷರು ವೀರೇಶ್ ಗಣಪುರ್ ನೇತೃತ್ವದಲ್ಲಿ ತಾಲೂಕಿನ ಮಲಾರ್ ಗ್ರಾಮದಲ್ಲಿ ಶ್ರೀ ಆಂಜನೇಯ ದೇವಸ್ಥಾನದ ಆವರಣದಲ್ಲಿ ಮಲಾರ್ ಗ್ರಾಮ ಘಟಕದ ನೂತನ ಅಧ್ಯಕ್ಷರಾಗಿ ವಿಜಯ್ ಮತ್ತು ಗೌರವಾಧ್ಯಕ್ಷರಾಗಿ ಗೋಪಾಲ್, ಪ್ರಧಾನ ಕಾರ್ಯದರ್ಶಿಯಾಗಿ ಈರಪ್ಪ, ಸಂಘಟನೆ ಕಾರ್ಯದರ್ಶಿಯಾಗಿ ವೆಂಕಟರಾಯ ರಾಜಶೇಖರ್ ಮತ್ತು ಹನುಮಂತ ಚಂದ್ರಪ್ಪ ರವರನ್ನು ನೂತನ ಪದಾಧಿಕಾರಿಗಳಾಗಿ ನೇಮಕ ಮಾಡಲಾಯಿತು. ಈ ಸಂಧರ್ಭದಲ್ಲಿ ಊರಿನ ಮುಖಂಡರು, ಕಾರ್ಮಿಕರು, ಗ್ರಾಮಸ್ಥರು ಉಪಸ್ಥಿತರಿದ್ದರು.

ವರದಿ : ಶಿವು ರಾಠೋಡ

Latest News

ಮುದ್ದೇಬಿಹಾಳ : ಜ.6 ರಂದು ಈ ಭಾಗದಲ್ಲಿ ವಿದ್ಯುತ್ ವ್ಯತ್ಯಯ

ಮುದ್ದೇಬಿಹಾಳ : ಜ.6 ರಂದು ಈ ಭಾಗದಲ್ಲಿ ವಿದ್ಯುತ್ ವ್ಯತ್ಯಯ

ಮುದ್ದೇಬಿಹಾಳ : ತಾಲ್ಲೂಕಿನ 220-110ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರ ಬಸರಕೋಡದಿಂದ ಹಾಲಿ ಇರುವ 110

ಕೆಕೆಆರ್‌ಟಿಸಿ ನೂತನ ಘಟಕ ವ್ಯವಸ್ಥಾಪಕರಾಗಿ ಅಶೋಕಕುಮಾರ ಭೋವಿ ಅಧಿಕಾರ ಸ್ವೀಕಾರ

ಕೆಕೆಆರ್‌ಟಿಸಿ ನೂತನ ಘಟಕ ವ್ಯವಸ್ಥಾಪಕರಾಗಿ ಅಶೋಕಕುಮಾರ ಭೋವಿ ಅಧಿಕಾರ ಸ್ವೀಕಾರ

ಮುದ್ದೇಬಿಹಾಳ : ಪಟ್ಟಣದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಕೆಕೆಆರ್‌ಟಿಸಿ) ಮುದ್ದೇಬಿಹಾಳ ಘಟಕಕ್ಕೆ

ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳ ಮಹಾಮಂಡಳದ ಚುನಾವಣೆ;                                                                                          ಠೇವಣಿ ಕಳೆದುಕೊಂಡ ಮಂಜೇಗೌಡ, ಭರ್ಜರಿ ಗೆಲುವು ಸಾಧಿಸಿದ ಆನಂದಗೌಡ

ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳ ಮಹಾಮಂಡಳದ ಚುನಾವಣೆ; ಠೇವಣಿ ಕಳೆದುಕೊಂಡ ಮಂಜೇಗೌಡ, ಭರ್ಜರಿ ಗೆಲುವು ಸಾಧಿಸಿದ ಆನಂದಗೌಡ

ಬೆಂಗಳೂರು : ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳ ಮಹಾಮಂಡಳಿ ನಿಯಮಿತ ಬೆಂಗಳೂರು ಈ

ಹೆಬ್ಬಾಳ ಪಬ್ಲಿಸಿಟಿ-ಜನರಕೂಗು ನ್ಯೂಸ್ ಕ್ಯಾಲೆಂಡರ್ ಬಿಡುಗಡೆ:                                                                               ಸತ್ಯ ಸಂಗತಿಗಳಿಗೆ ಮಾಧ್ಯಮ ಧ್ವನಿಯಾಲಿ-ಸಿದ್ಧಲಿಂಗ ದೇವರು

ಹೆಬ್ಬಾಳ ಪಬ್ಲಿಸಿಟಿ-ಜನರಕೂಗು ನ್ಯೂಸ್ ಕ್ಯಾಲೆಂಡರ್ ಬಿಡುಗಡೆ: ಸತ್ಯ ಸಂಗತಿಗಳಿಗೆ ಮಾಧ್ಯಮ ಧ್ವನಿಯಾಲಿ-ಸಿದ್ಧಲಿಂಗ ದೇವರು

ತಾಳಿಕೋಟಿ : ಮಾಧ್ಯಮಗಳು ಸಮಾಜದಲ್ಲಿ ನಡೆದಿರುವ ಸತ್ಯ ಸಂಗತಿಗಳ ಬಗ್ಗೆ ಬೆಳಕು ಚೆಲ್ಲಬೇಕು ಎಂದು

ಮಡಿಕೇಶ್ವರದ ಹಾಲುಮತದ ಹಿರಿಯ ಜೀವಿ ಮಲ್ಲಮ್ಮ ರೂಡಗಿ ನಿಧನ

ಮಡಿಕೇಶ್ವರದ ಹಾಲುಮತದ ಹಿರಿಯ ಜೀವಿ ಮಲ್ಲಮ್ಮ ರೂಡಗಿ ನಿಧನ

ಮುದ್ದೇಬಿಹಾಳ : ತಾಲ್ಲೂಕಿನ ಮಡಿಕೇಶ್ವರ ಗ್ರಾಮದ ನಿವಾಸಿ ಮಲ್ಲಮ್ಮ ಬಸಪ್ಪ ರೂಡಗಿ ಶುಕ್ರವಾರ ನಿಧನರಾದರು. ಅಂತ್ಯಕ್ರಿಯೆ ಜ.3 ರಂದು ಮದ್ಯಾಹ್ನ 3 ಕ್ಕೆ ಮಡಿಕೇಶ್ವರದಲ್ಲಿ ನಡೆಯಲಿದೆ. ಮೃತರು ಮುದ್ದೇಬಿಹಾಳ ಬಿಇಒ ಕಚೇರಿ ಅಧೀಕ್ಷಕಿ ಎನ್.ಬಿ.ರೂಡಗಿ,ಹಾರ್ವರ್ಡ್ ಪಿಯು ಕಾಲೇಜಿನ ಪ್ರಾಚಾರ್ಯೆ ಆರ್.ಬಿ.ರೂಡಗಿ ಅವರ ತಾಯಿಯವರು ಹಾಗೂ ಬಾಪೂಜಿ ವಿದ್ಯಾಸಂಸ್ಥೆ ಅಧ್ಯಕ್ಷ ಎಸ್.ಎಂ.ನೆರಬೆಂಚಿ,ಹಿರಿಯ ವಕೀಲ ಎಸ್.ಬಿ.ಬಾಚಿಹಾಳ ಅವರ ಅತ್ತೆಯವರಾಗಿದ್ದಾರೆ. .

ಆಧಾರ ರಹಿತ ಆರೋಪಗಳಿಗೆ ಬೆಲೆ ಇಲ್ಲ:                                               ಮುದ್ದೇಬಿಹಾಳ : ಅಂಜುಮನ್ ಕಮೀಟಿಯಲ್ಲಿ ಅವ್ಯವಹಾರ ನಡೆದಿಲ್ಲ-ನಾಯ್ಕೋಡಿ

ಆಧಾರ ರಹಿತ ಆರೋಪಗಳಿಗೆ ಬೆಲೆ ಇಲ್ಲ: ಮುದ್ದೇಬಿಹಾಳ : ಅಂಜುಮನ್ ಕಮೀಟಿಯಲ್ಲಿ ಅವ್ಯವಹಾರ ನಡೆದಿಲ್ಲ-ನಾಯ್ಕೋಡಿ

ಮುದ್ದೇಬಿಹಾಳ : ಪಟ್ಟಣದ ಅಂಜುಮನ್ ಇಸ್ಲಾಂ ಕಮೀಟಿಯ ಅಧಿಕಾರ ವಹಿಸಿಕೊಂಡ ಅವಧಿಯಿಂದ ಮುಕ್ತಾಯದ ಅವಧಿಯವರೆಗೆ ನಾವು ಸಂಸ್ಥೆಯ ಶ್ರೇಯೋಭಿವೃದ್ಧಿಗೆ ಶ್ರಮಿಸಿದ್ದೇವೆ ಹೊರತು ಒಂದು ರೂಪಾಯಿ ಹಣವನ್ನು ದುರುಪಯೋಗಪಡಿಸಿಕೊಂಡಿಲ್ಲ.ಅAಜುಮನ್ ಸಂಸ್ಥೆಯ ಹಿತಚಿಂತಕರು ಈಚೇಗೆ ಸುದ್ದಿಗೋಷ್ಠಿಯಲ್ಲಿ ಮಾಡಿರುವ ಆರೋಪಗಳು ನಿರಾಧಾರ ಎಂದು ಅಂಜುಮನ್ ಇಸ್ಲಾಂ ಕಮೀಟಿ ಮಾಜಿ ಅಧ್ಯಕ್ಷ ಅಲ್ಲಾಭಕ್ಷö್ಯ ನಾಯ್ಕೋಡಿ ಹೇಳಿದರು.ಪಟ್ಟಣದ ಅಂಜುಮನ್ ಇಸ್ಲಾಂ ಕಮೀಟಿ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಸಂಸ್ಥೆಯಲ್ಲಿ ನಡೆದಿರುವ ವ್ಯವಹಾರಗಳ ಲೆಕ್ಕಪತ್ರಗಳನ್ನು ಬಿಚ್ಚಿಟ್ಟರು. ನಮ್ಮ ಅವಧಿ ಆರಂಭವಾಗಿದ್ದೇ