1.05 crore profit for Sharan Veereshwar Pattana Cooperative Bank.. 12% dividend declared

ಶರಣ ವೀರೇಶ್ವರ ಪಟ್ಟಣ ಸಹಕಾರಿ ಬ್ಯಾಂಕ್‌ಗೆ 1.05 ಕೋಟಿ ಲಾಭ.. ಶೇ.12ರಷ್ಟು ಲಾಭಾಂಶ ಘೋಷಣೆ..

ಶರಣ ವೀರೇಶ್ವರ ಪಟ್ಟಣ ಸಹಕಾರಿ ಬ್ಯಾಂಕ್‌ಗೆ 1.05 ಕೋಟಿ ಲಾಭ.. ಶೇ.12ರಷ್ಟು ಲಾಭಾಂಶ ಘೋಷಣೆ..

ನಾಲತವಾಡ / ಮುದ್ದೇಬಿಹಾಳ : ಗ್ರಾಮೀಣ ಭಾಗದ ಜನರು ದೊಡ್ಡ ದೊಡ್ಡ ಪಟ್ಟಣಗಳಿಗೆ ತೆರಳಿ ತಮ್ಮ ಹಣಕಾಸು ಚಟುವಟಿಕೆಗಳನ್ನು ನಿರ್ವಹಿಸಿಕೊಳ್ಳಲು ಹೋಗುವ ತೊಂದರೆ ನಿವಾರಣೆಗೆ ನಾಲತವಾಡದಂತಹ ಸಣ್ಣ ಪಟ್ಟಣ ಪ್ರದೇಶದಲ್ಲಿ ರಾಷ್ಟ್ರಿಕೃತ ಬ್ಯಾಂಕ್‌ಗಳಿಗೆ ಸರಿಸಮಾನ ಎನ್ನುವ ಮಟ್ಟದಲ್ಲಿ ಬ್ಯಾಂಕ್ ಸ್ಥಾಪನೆ ಮಾಡಿ ಜನರಿಗೆ ಉತ್ತಮ ಸೇವೆ ನೀಡುವ ಕಾರ್ಯ ಮಾಡಲಾಗುತ್ತಿದೆ ಎಂದು ಶ್ರೀ ಶರಣ ವೀರೇಶ್ವರ ಪಟ್ಟಣದ ಸಹಕಾರಿ ಬ್ಯಾಂಕ್ ಅಧ್ಯಕ್ಷ ಎಂ.ಎಸ್.ಪಾಟೀಲ್ ಹೇಳಿದರು.

Join Our Telegram: https://t.me/dcgkannada

ಪಟ್ಟಣದ ರತ್ನ ಸಂಗಮ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ಯಾಂಕಿನ 28ನೇ ವಾರ್ಷಿಕ ಮಹಾಸಭೆ,ಸಾಧಕರಿಗೆ ಹಾಗೂ ಬ್ಯಾಂಕಿನ ಉತ್ತಮ ಗ್ರಾಹಕರಿಗೆ ಸನ್ಮಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸನ್ 2023-24ನೇ ಸಾಲಿನಲ್ಲಿ ಸಾಲ ವಸೂಲಾತಿ ಕೆಲಸವನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ್ದರಿಂದ ಬ್ಯಾಂಕು ವರ್ಷಾಂತ್ಯಕ್ಕೆ 1.05 ಕೋಟಿ ರೂ.ಲಾಭ ಗಳಿಸಿದೆ.ಬ್ಯಾಂಕಿನ ಗ್ರಾಹಕರಿಗೆ ಶೇ.12ರಷ್ಟು ಲಾಭಾಂಶ ನೀಡಲು ನಿರ್ಧರಿಸಿದೆ ಎಂದು ತಿಳಿಸಿದರು.

ಬ್ಯಾಂಕಿನ ನಿರ್ದೇಶಕ ಬಿ.ಟಿ.ತಿರುಮುಖೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರೊ.ಡಿ.ಆರ್.ಮಳಖೇಡ ವರದಿ ವಾಚಿಸಿದರು.

ಬ್ಯಾಂಕಿನ ಉಪಾಧ್ಯಕ್ಷರಾದ ಮಲ್ಲಿಕಾರ್ಜುನ ಅಂಗಡಿ, ನಿರ್ದೇಶಕರಾದ ಬಸಣ್ಣ ವಡಗೇರಿ, ನಂದಪ್ಪ ಗಂಗನಗೌಡರ, ಸಿದ್ರಾಮಪ್ಪ ಹಂಪನಗೌಡ್ರ, ಖಾಜಾಹುಸೇನ ಎತ್ತಿನಮನಿ, ಈಶ್ವರಪ್ಪ ಚಿನಿವಾಲರ, ಸುಭಾಷ ಡಿಗ್ಗಿ, ಉಮೇಶ ಇಲಕಲ್, ಬಾಲಪ್ಪ ಹಟ್ಟಿ, ಶ್ರೀದೇವಿ ಹುಮನಾಬಾದ, ಲಕ್ಷ್ಮೀ ಹಂಪನಗೌಡರ, ಪ್ರಧಾನ ವ್ಯವಸ್ಥಾಪಕ ನಾಗರಾಜ ಗಂಗನಗೌಡರ, ಉಪ ಪ್ರಧಾನ ವ್ಯವಸ್ಥಾಪಕ ಅಶೋಕ ಹಡಲಗೇರಿ, ವ್ಯವಸ್ಥಾಪಕ ಶರಣು ಕರಡಿ, ಸಲಹಾ ಸಮಿತಿ ಸದಸ್ಯರು, ನಾಲತವಾಡ, ಮುದ್ದೇಬಿಹಾಳ, ಲಿಂಗಸುಗೂರು, ಹುಣಸಗಿ, ತಾಳಿಕೋಟಿ ಶಾಖೆಗಳ ಸದಸ್ಯರು ಇದ್ದರು.

ಇದನ್ನೂ ಓದಿ: ಅತ್ಯಾಚಾರಿಗಳಿಗೆ ಭಯ ಹುಟ್ಟಿಸುವ ಕಾನೂನು ರೂಪಿಸಿ: ಕರ್ನಾಟಕ ಮುಸ್ಲಿಂ ಫೋರಂ ಆಗ್ರಹ (ವಿಡಿಯೋ ನೋಡಿ)

ರಾಜು ಹಾದಿಮನಿ ನಿರೂಪಿಸಿದರು. ವಿ.ಎಸ್.ಮಳಗಿ ವಂದಿಸಿದರು. ಕಾರ್ಯಕ್ರಮದಲ್ಲಿ ಹುಬ್ಬಳ್ಳಿಯ ವಾಣಿಜ್ಯೋದ್ಯಮ ವಾಣಿಜ್ಯ ರತ್ನ ಪ್ರಶಸ್ತಿ ಪಡೆದ ಮುದ್ದೇಬಿಹಾಳದ ಉದ್ಯಮಿ ಶರಣು ಸಜ್ಜನ ಅವರನ್ನು ಹಾಗೂ ಶೇರು ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.

Latest News

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ ಸನ್ಮಾನ ;                                      ಎರಡು ತಿಂಗಳಲ್ಲಿ ಬಾಕಿ ಹಣ ಬಿಡುಗಡೆಗೆ ಕ್ರಮ-ಸಚಿವ ಜಾರಕಿಹೊಳಿ

ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ ಸನ್ಮಾನ ; ಎರಡು ತಿಂಗಳಲ್ಲಿ ಬಾಕಿ ಹಣ ಬಿಡುಗಡೆಗೆ ಕ್ರಮ-ಸಚಿವ ಜಾರಕಿಹೊಳಿ

ವಿಜಯಪುರ : ಗುತ್ತಿಗೆದಾರರ ಬಾಕಿ ಬಿಲ್ ಬಿಡುಗಡೆ ಸೇರಿದಂತೆ ಗುತ್ತಿಗೆದಾರರ ಬೇಡಿಕೆಗಳನ್ನು ಆದ್ಯತೆ ಮೇರೆಗೆ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ

ಪಿಎಸ್‌ಐ ಸಂಜಯ ತಿಪರೆಡ್ಡಿಗೆ ಸನ್ಮಾನ:                                       ಜೀವ ಪಣಕ್ಕಿಟ್ಟು ಕಳ್ಳರನ್ನು ಬಂಧಿಸಿದ ದಕ್ಷ ಅಧಿಕಾರಿ ತಿಪರೆಡ್ಡಿ

ಪಿಎಸ್‌ಐ ಸಂಜಯ ತಿಪರೆಡ್ಡಿಗೆ ಸನ್ಮಾನ: ಜೀವ ಪಣಕ್ಕಿಟ್ಟು ಕಳ್ಳರನ್ನು ಬಂಧಿಸಿದ ದಕ್ಷ ಅಧಿಕಾರಿ ತಿಪರೆಡ್ಡಿ

ಮುದ್ದೇಬಿಹಾಳ : ಜೀವ ಪಣಕ್ಕಿಟ್ಟು ಅಂತರಾಜ್ಯದ ಕಳ್ಳರನ್ನು ಹೆಡೆಮುರಿ ಕಟ್ಟಿದ ದಕ್ಷ ಅಧಿಕಾರಿ ಸಂಜಯ ತಿಪರೆಡ್ಡಿ ಭವಿಷ್ಯದಲ್ಲಿ ತಾವು ಸಲ್ಲಿಸುವ ಇಲಾಖೆಯಲ್ಲಿ ಉನ್ನತ ಸೇವೆ ಗಳಿಸುವಂತಾಗಲಿ ಎಂದು ಹೇಮರಡ್ಡಿ ಮಲ್ಲಮ್ಮ ಸೇವಾ ಸಂಸ್ಥೆಯ ನಿರ್ದೇಶಕ ಸುರೇಶಗೌಡ ಪಾಟೀಲ ಇಂಗಳಗೇರಿ ಹೇಳಿದರು. ಪಟ್ಟಣದ ಹೇಮರಡ್ಡಿ ಮಲ್ಲಮ್ಮ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ವರ್ಗಾವಣೆಗೊಂಡಿರುವ ಪಿಎಸ್‌ಐ ಸಂಜಯ ತಿಪರೆಡ್ಡಿ ದಂಪತಿಯ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.ನೇರ,ನಿಷ್ಠುರ ಅಧಿಕಾರಿಯಾಗಿದ್ದ ತಿಪರೆಡ್ಡಿ ಅವರು ರಾಜ್ಯದಲ್ಲಿಯೇ ಮಾದರಿ