ಬೈಕ್‌ಗೆ ಕಾರು ತಾಗಿದ್ದಕ್ಕೆ ಪಬ್ ಬೌನ್ಸರ್‌ನಿಂದ ರಂಪಾಟ.. ಪೊಲೀಸರು ಟ್ವಿಟ್ ಮಾಡಿದ ವಿಡಿಯೋ ವೈರಲ್..!

ಬೈಕ್‌ಗೆ ಕಾರು ತಾಗಿದ್ದಕ್ಕೆ ಪಬ್ ಬೌನ್ಸರ್‌ನಿಂದ ರಂಪಾಟ.. ಪೊಲೀಸರು ಟ್ವಿಟ್ ಮಾಡಿದ ವಿಡಿಯೋ ವೈರಲ್..!

ಬೆಂಗಳೂರು: ರಸ್ತೆಯಲ್ಲಿ ದಿಢೀರನೇ ಬ್ರೇಕ್ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ನಿರ್ಲಕ್ಷಿಸಿದರು ಎಂದು ಸಿಟ್ಟಿಗೆದ್ದು ಸಾಫ್ಟ್‌ವೇರ್ ಉದ್ಯೋಗಿ ದಂಪತಿ ಕಾರನ್ನು ಅಡ್ಡಗಟ್ಟಿ ದುಂಡಾವರ್ತನೆ ತೋರಿದ ಆರೋಪದ ಮೇರೆಗೆ ಪಬ್ ಬೌನ್ಸರ್‌ನನ್ನು ಬೆಳ್ಳಂದೂರು ಪೊಲೀಸರು ಬಂಧಿಸಿದ್ದಾರೆ. ಚಿಕ್ಕಬೆಳ್ಳಂದೂರು ನಿವಾಸಿ ನವೀನ್ ರೆಡ್ಡಿ ಬಂಧಿತನಾಗಿದ್ದು, ಸರ್ಜಾಪುರ ರಸ್ತೆಯ ಮೇಲ್ವೇತುವೆ ಬಳಿ ಸೋಮವಾರ ರಾತ್ರಿ ರೆಡ್ಡಿ

Read More
Nadahabba dasara: ಮೈಸೂರಿನತ್ತ ಹೆಜ್ಜೆ ಹಾಕಿದ ಗಜಪಡೆ

Nadahabba dasara: ಮೈಸೂರಿನತ್ತ ಹೆಜ್ಜೆ ಹಾಕಿದ ಗಜಪಡೆ

ಮೈಸೂರು: ನಾಗರಹೊಳೆಯ ವೀರನಹೊಸಹಳ್ಳಿ ಗೆಟ್ ಬಳಿ ನಾಡಹಬ್ಬ ದಸರಾ (Nadahabba dasara) ಮಹೋತ್ಸವದ ಆಕರ್ಷಣೆಯಾದ ಜಂಬೂಸವಾರಿ ಇಂದು ಅಭಿಮನ್ಯು ನೇತೃತ್ವದ 9 ಗಜಗಳ ಪಡೆಗೆ ಮೈಸೂರು ಅರಮನೆ ಪುರೋಹಿತರು ತುಲಾ ಲಗ್ನದಲ್ಲಿ ಪೂಜೆ ಸಲ್ಲಿಸುವ ಮೂಲಕ ಉಸ್ತುವಾರಿ ಸಚಿವ ಎಚ್ ಸಿ ಮಹದೇವಪ್ಪ ಸಾಂಪ್ರದಾಯಿಕವಾಗಿ ಚಾಲನೆ ನೀಡಿದರು. ಮೊದಲ

Read More
Viral news: ಹಾವನ್ನೇ ಕಚ್ಚಿ ಸಾಯಿಸಿದ ಒಂದು ವರ್ಷದ ಕೂಸು..!

Viral news: ಹಾವನ್ನೇ ಕಚ್ಚಿ ಸಾಯಿಸಿದ ಒಂದು ವರ್ಷದ ಕೂಸು..!

ಬಿಹಾರ: ಇದೊಂದು ವಿಚಿತ್ರವಾದ ಅಪರೂಪ ಘಟನೆ. ಒಂದು ವರ್ಷದ ಮಗು ಒಂದು ಆಟವಾಡುತ್ತಿದ್ದಾಗ, ತನ್ನ ಬಾಯಲ್ಲಿ ಹಾವಿನ ಮರಿಯನ್ನು ಜಗಿದು ಕೊಂದಿದೆ! (Viral news) ಹೌದು, ಹಾವಿನ ಮರಿಯನ್ನು ಮಗು ಜಗಿಯುತ್ತಿರುವುದನ್ನು ಕಂಡ ಮಗುವಿನ ತಾಯಿ ಕೂಡಲೇ ಮಗುವಿನ ಬಾಯಲ್ಲಿದ್ದ ಹಾವನ್ನು ಹೊರತೆಗೆದು ಮಗುವನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ತಪಾಸಣೆ

Read More
Darshan: ನಟ ದರ್ಶನ್ ಗೆ ಮನೆಯೂಟ ಸೆ. 5ಕ್ಕೆ..?

Darshan: ನಟ ದರ್ಶನ್ ಗೆ ಮನೆಯೂಟ ಸೆ. 5ಕ್ಕೆ..?

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿರುವ ನಟ ದರ್ಶನ್ (Darshan) ಮನೆಯಿಂದ ಊಟ ಪಡೆಯಲು ಹರಸಾಹಸ ಪಡುತ್ತಿದ್ದಾರೆ. ಹೌದು, ಮನೆ ಊಟಕ್ಕಾಗಿ ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಲಾಗಿದೆ ಎಂದು ರಾಜ್ಯ ಹೈಕೋರ್ಟ್‌ಗೆ ಸರ್ಕಾರ ಮಾಹಿತಿ ನೀಡಿದೆ. Join Our Telegram: https://t.me/dcgkannada ಮನೆಯಿಂದ ಊಟ, ಹಾಸಿಗೆ

Read More
Sad news: ಪತ್ನಿ ಅನುಮಾನಸ್ಪದ ಸಾವು.. ಪತಿ ಮನೆಗೆ ಬೆಂಕಿ ಹಚ್ಚಿದ ಹೆಂಡತಿ ಸಂಬಂಧಿಗಳು… ಆತ್ಮಹತ್ಯೆ ಮಾಡಿಕೊಂಡ ಗಂಡ!

Sad news: ಪತ್ನಿ ಅನುಮಾನಸ್ಪದ ಸಾವು.. ಪತಿ ಮನೆಗೆ ಬೆಂಕಿ ಹಚ್ಚಿದ ಹೆಂಡತಿ ಸಂಬಂಧಿಗಳು… ಆತ್ಮಹತ್ಯೆ ಮಾಡಿಕೊಂಡ ಗಂಡ!

ಮಂಡ್ಯ: ಮಂಡ್ಯದಲ್ಲಿ ಗೃಹಿಣಿ ಅನುಮಾಸ್ಪದ ಸಾವನ್ನಪ್ಪಿದ್ದು, ಸಿಟ್ಟಿಗೆದ್ದ ಸಂಬಂಧಿಕರು ಗಂಡನ ಮನೆಗೆ ಬೆಂಕಿ ಹಾಕಿರುವ ದುರ್ಘಟನೆ ಸಂಭವಿಸಿದೆ. (Sad news) ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆಯ ಗದ್ದೆ ಹೊಸೂರಿನಲ್ಲಿ ಈ ಘಟನೆ ನಡೆದಿದೆ. ಸ್ವಾತಿ ಅನುಮಾನಸ್ಪದವಾಗಿ ಸಾವನ್ನಪ್ಪಿರುವ ಗೃಹಿಣಿ ಎಂದು ಗುರುತಿಸಲಾಗಿದೆ. ಈ ನಡುವೆ ಸ್ವಾತಿ ಮನೆಗೆ ಸಂಬಂಧಿಕರು

Read More
Crime: ಲವ್ ಮಾಡಲ್ಲ ಎಂದ ಅನ್ಯ ಕೋಮಿನ ಬಾಲಕಿ.. ಬೇಡಿನಿಂದ ಕೈ ಕೊಯ್ದ ಓಡಿದ ಭೂಪ..!

Crime: ಲವ್ ಮಾಡಲ್ಲ ಎಂದ ಅನ್ಯ ಕೋಮಿನ ಬಾಲಕಿ.. ಬೇಡಿನಿಂದ ಕೈ ಕೊಯ್ದ ಓಡಿದ ಭೂಪ..!

ಮಂಗಳೂರು: ಪ್ರೀತಿ ನಿರಾಕರಿಸಿದ ಅಪ್ರಾಪ್ತ ವಿದ್ಯಾರ್ಥಿನಿಗೆ ಅದೇ ಕಾಲೇಜಿನಲ್ಲಿ ಓದುತ್ತಿರುವ ಅಪ್ರಾಪ್ತ ವಿದ್ಯಾರ್ಥಿಯೊಬ್ಬ ಹರಿತವಾದ ಬ್ರೆಡ್‌ನಿಂದ ಕೊಯ್ದ ಪ್ರಕರಣ ಜಿಲ್ಲೆಯ ಪುತ್ತೂರಿನ ಕೊಂಬೆಟ್ಟುವಿ ನಲ್ಲಿರುವ ಪದವಿಪೂರ್ವ ಕಾಲೇಜು ಬಳಿ ಮಂಗಳವಾರ ಸಂಭವಿಸಿದೆ. Join Our telegram: https://t.me/dcgkannada ಪಿಯುಸಿ ವಿದ್ಯಾರ್ಥಿ ಹಲ್ಲೆ ನಡೆಸಿದ್ದು, ಹಲ್ಲೆಗೊಳಗಾದ ವಿದ್ಯಾರ್ಥಿನಿ ಕಾಮರ್ಸ್ ವಿದ್ಯಾರ್ಥಿನಿಯಾಗಿದ್ದಾಳೆ.

Read More
Rain update: ಮಳೆಗೆ ನಿನ್ನೆ ಓರ್ವ ಬಲಿ.. ಇಂದು ಈ ಜಿಲ್ಲೆಗಳಲ್ಲಿ ಭಾರೀ ಮಳೆ‌ ಸಾಧ್ಯತೆ

Rain update: ಮಳೆಗೆ ನಿನ್ನೆ ಓರ್ವ ಬಲಿ.. ಇಂದು ಈ ಜಿಲ್ಲೆಗಳಲ್ಲಿ ಭಾರೀ ಮಳೆ‌ ಸಾಧ್ಯತೆ

ಬೆಂಗಳೂರು: ತುಮಕೂರು, ಬಳ್ಳಾರಿ ಸೇರಿ ರಾಜ್ಯದ ಒಂಬತ್ತಕ್ಕೂ ಹೆಚ್ಚು ಜಿಲ್ಲೆಗಳಲ್ಲಿ (Rain update) ಸೋಮವಾರ ರಾತ್ರಿಯಿಂದ ಮಂಗಳವಾರ ಮುಂಜಾನೆವರೆಗೆ ಭರ್ಜರಿಯಾಗಿ ಮಳೆಯಾಗಿದ್ದು, ಚಿಕ್ಕಮಗಳೂರಿನಲ್ಲಿ ಮನೆಗೋಡೆ ಕುಸಿದು ವಿಕಲಾಂಗ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ತುಮಕೂರು, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ರಾಯಚೂರು, ಕೊಪ್ಪಳ, ಬೆಂಗಳೂರು ಗ್ರಾಮಾ-ನಗರ, ವಿಜಯ ನಗರ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದೆ

Read More
Death news: ನೀರಲ್ಲಿ ಮುಳುಗಿ ಇಬ್ಬರು ಬಾಲಕರ ದುರ್ಮರಣ

Death news: ನೀರಲ್ಲಿ ಮುಳುಗಿ ಇಬ್ಬರು ಬಾಲಕರ ದುರ್ಮರಣ

ನೆಲಮಂಗಲ: ಬಹಿರ್ದೆಸೆಗೆ ಹೋದ ಬಾಲಕರು ನೀರಿನಲ್ಲಿ ಮುಳುಗಿ ಮೃತ (Death news) ಪಟ್ಟಿರುವ ಘಟನೆ ಮಂಗಳವಾರ ರಾತ್ರಿ ಮಾದನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಸೊಂಡೆಕೊಪ್ಪ ಗ್ರಾಮದಲ್ಲಿ ಸಂಭವಿಸಿದೆ. ಮೃತರನ್ನು ರಾಯಚೂರು ಜಿಲ್ಲೆಯವರಾದ ಅಭಿಲಾಷ (09 ವರ್ಷ), ಸಂತೋಷ (07 ವರ್ಷ) ಎಂದು ಗುರುತಿಸಲಾಗಿದೆ. Join Our Telegram: https://t.me/dcgkannada

Read More
Crime news: ಯುವಕನ ಮರ್ಮಾಂಗವನ್ನೇ ಕತ್ತರಿಸಿದ ತೃತೀಯ ಲಿಂಗಿಗಳು!

Crime news: ಯುವಕನ ಮರ್ಮಾಂಗವನ್ನೇ ಕತ್ತರಿಸಿದ ತೃತೀಯ ಲಿಂಗಿಗಳು!

ಬೆಂಗಳೂರು: ಯುವಕನೊಬ್ಬನನ್ನು ತೃತೀಯಲಿಂಗಿಯಾಗಿ ಪರಿವರ್ತನೆಯಾಗುವಂತೆ ಒತ್ತಾಯಿಸಿ ಬಲವಂತವಾಗಿ ಆತನ ಪ್ರಜ್ಞೆ ತಪ್ಪಿಸಿ ಮರ್ಮಾಂಗ ಕತ್ತರಿಸಿ ಹಿಂಸೆ ನೀಡಿದ ಆರೋಪದಲ್ಲಿ ಐವರು ತೃತೀಯ ಲಿಂಗಿಗಳ ವಿರುದ್ಧ ಪುಲಿಕೇಶಿನಗರ ಠಾಣೆಯಲ್ಲಿ ದೂರು ದಾಖಲಾಗಿದೆ. (Crime news) ಚಿತ್ರಾ, ಅಶ್ವಿನಿ, ಕಾಜಲ್, ಪ್ರೀತಿ ಹಾಗೂ ಮುಗಿಲ ಎಂಬ ತೃತೀಯ ಲಿಂಗಿಗಳ ವಿರುದ್ಧ ಪೊಲೀಸರು

Read More
Astrology: ನಿಮಗೆ ಹಣದ ಸಮಸ್ಯೆ ಉಂಟಾಗುವ ಸಾಧ್ಯತೆ.. ದಿನ ಭವಿಷ್ಯ: ಬುಧವಾರ, ಆಗಸ್ಟ್ 21, 2024, ದೈನಂದಿನ ರಾಶಿ ಭವಿಷ್ಯ

Astrology: ನಿಮಗೆ ಹಣದ ಸಮಸ್ಯೆ ಉಂಟಾಗುವ ಸಾಧ್ಯತೆ.. ದಿನ ಭವಿಷ್ಯ: ಬುಧವಾರ, ಆಗಸ್ಟ್ 21, 2024, ದೈನಂದಿನ ರಾಶಿ ಭವಿಷ್ಯ

ಮೇಷ ರಾಶಿ: ಇಂದು ನಿಮ್ಮ ಸಾಮರ್ಥ್ಯವನ್ನು ಕಡಿಮೆ ಮಾಡಬಹುದು. ಇಲ್ಲಿಯವರೆಗೆ ಅನವಶ್ಯಕವಾಗಿ ಹಣ ವ್ಯಯಿಸುತ್ತಿದ್ದವರಿಗೆ ಹಣಕಾಸಿನ ಕೊರತೆಯ ನಡುವೆ ದಿಢೀರ್ ಅವಶ್ಯಕತೆ ಉಂಟಾಗುವುದರಿಂದ ಹಣ ಸಂಪಾದಿಸುವುದು ಮತ್ತು ಉಳಿಸುವುದು ಎಷ್ಟು ಕಷ್ಟ ಎಂಬುದು ಅರ್ಥವಾಗುತ್ತದೆ.(ಭಕ್ತಿಯಿಂದ ಶ್ರೀ ಕಾರ್ಯಸಿದ್ಧಿ ಮಹಾಗಣಪತಿ ಪ್ರಾರ್ಥನೆ ಮಾಡಿ ಶುಭ ವಾಗುವುದು. Astrology) ವೃಷಭ ರಾಶಿ:

Read More