ಹೈಕೋರ್ಟ್ ನ್ಯಾಯಮೂರ್ತಿಗಳ ಭೇಟಿ.. ಕಾನೂನಿಂದ ಸಾಮಾಜಿಕ ಸಹಬಾಳ್ವೆ ಸಾಧ್ಯ: ನ್ಯಾಯಮೂರ್ತಿ ಎಂ.ಆಯ್.ಅರುಣ
ಮುದ್ದೇಬಿಹಾಳ : ಸಾಮಾಜಿಕ ಸಹಬಾಳ್ವೆ ಸಾಧ್ಯವಾಗಬೇಕಾದರೆ ಅದು ಕಾನೂನಿಂದ ಮಾತ್ರ ಸಾಧ್ಯವಾಗುತ್ತದೆ. ವಕೀಲರು ಸಮಾಜವನ್ನು ಸರಿದಾರಿಯಲ್ಲಿ ಕರೆದೊಯ್ಯುವ ಮಹತ್ವದ ಪಾತ್ರ ನಿಭಾಯಿಸಬೇಕು ಎಂದು ಹೈಕೋರ್ಟ್ ನ್ಯಾಯಮೂರ್ತಿಗಳು ಮತ್ತು ವಿಜಯಪುರ ಜಿಲ್ಲೆಯ ಆಡಳಿತಾತ್ಮಕ ನ್ಯಾಯಮೂರ್ತಿ ಎಂ.ಆಯ್.ಅರುಣ ಹೇಳಿದರು. Join Our Telegram: https://t.me/dcgkannada ಪಟ್ಟಣದ ನ್ಯಾಯಾಲಯಕ್ಕೆ ಭಾನುವಾರ ಔಪಚಾರಿಕವಾಗಿ ಭೇಟಿ
Read More