ಇಳಕಲ್ ನಗರಸಭೆ ನೂತನ ಅಧ್ಯಕ್ಷರಿಗೆ, ಉಪಾಧ್ಯಕ್ಷರಿಗೆ ಸತ್ಕಾರ (ವಿಡಿಯೋ ನೋಡಿ)

ಇಳಕಲ್ ನಗರಸಭೆ ನೂತನ ಅಧ್ಯಕ್ಷರಿಗೆ, ಉಪಾಧ್ಯಕ್ಷರಿಗೆ ಸತ್ಕಾರ (ವಿಡಿಯೋ ನೋಡಿ)

ಇಳಕಲ್: ನಗರಸಭೆಯ ನೂತನ ಅಧ್ಯಕ್ಷರಿಗೆ ಮತ್ತು ಉಪಾಧ್ಯಕ್ಷರಿಗೆ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಂಸ್ಥೆ (ರಿ) ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada ತದನಂತರ ನಡೆದ ಅನ್ನ ಪ್ರಸಾದ ಸಮರ್ಪಣೆ ಕಾರ್ಯಕ್ರಮದಲ್ಲಿ ಸಾಮಾನ್ಯರಂತೆ ಪ್ರಸಾದ ಸೇವಿಸಿ ಗಮನ ಸೆಳೆದರು‌. ಈ

Read More
Cylinder price: ಮತ್ತೆ ಸಿಲಿಂಡ‌ರ್ ಬೆಲೆ ಏರಿಕೆ

Cylinder price: ಮತ್ತೆ ಸಿಲಿಂಡ‌ರ್ ಬೆಲೆ ಏರಿಕೆ

ನವದೆಹಲಿ : ವಾಣಿಜ್ಯ ಬಳಕೆ ಅಡುಗೆ ಅನಿಲ ದರ ಸೆಪ್ಟೆಂಬರ್ ತಿಂಗಳ ಮೊದಲ ದಿನವೇ ಧಿಡೀರ್ ಏರಿಕೆಯಾಗಿದೆ. ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada ತೈಲ ಮಾರುಕಟ್ಟೆ ಕಂಪನಿಗಳು ಹೋಟೆಲ್, ರೆಸ್ಟೋರೆಂಟ್ ಮೊದಲಾದ ಕಡೆ ಹೆಚ್ಚಾಗಿ ಬಳಸುವ ಕಮರ್ಷಿಯಲ್‌ ಗ್ಯಾಸ್ ಸಿಲಿಂಡರ್‌ ದರವನ್ನು ಕೇಂದ್ರ

Read More
Murder case: ಪ್ರಿಯಕರನ ಜೊತೆ ಸೇರಿ ಗಂಡನನ್ನೇ ಕೊಲೆ ಮಾಡಿ ಅಪಘಾತದ ಕಥೆ ಕಟ್ಟಿದ್ದ ಹೆಂಡತಿ! ಈಗ ಅನಾಥವಾಯ್ತು ನಾಲ್ಕು ವರ್ಷದ ಮಗು!

Murder case: ಪ್ರಿಯಕರನ ಜೊತೆ ಸೇರಿ ಗಂಡನನ್ನೇ ಕೊಲೆ ಮಾಡಿ ಅಪಘಾತದ ಕಥೆ ಕಟ್ಟಿದ್ದ ಹೆಂಡತಿ! ಈಗ ಅನಾಥವಾಯ್ತು ನಾಲ್ಕು ವರ್ಷದ ಮಗು!

ಗದಗ : ಮಾಜಿ ಪ್ರಿಯಕರನ ಜೊತೆ ಸೇರಿ ಪತಿಗೆ ಚಿಕನ್ ಮಸಾಲ ತಿನ್ನಿಸಿ ಕೊಲೆ ಮಾಡಿ (Murder case) ಅಪಘಾತದ ಕಥೆ ಕಟ್ಟಿದ್ದ ಪ್ರಕರಣ ಬೆಳಕಿಗೆ ಬಂದಿದೆ. ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada ಈ ಪ್ರಕರಣವನ್ನು ಗದಗ ಗ್ರಾಮೀಣ ಪೊಲೀಸರು ಭೇದಿಸಿದ್ದು, ಇಬ್ಬರು

Read More
Astrology: ಈ ರಾಶಿಯವರಿಗೆ ಇಂದು ಭಾರೀ ಅದೃಷ್ಟ!

Astrology: ಈ ರಾಶಿಯವರಿಗೆ ಇಂದು ಭಾರೀ ಅದೃಷ್ಟ!

ಮೇಷ ರಾಶಿ:ಇಂದು ನಿಮಗೆ ಖಂಡಿತ ವಾಗಿಯೂ ಫಲಪ್ರದವಾಗಲಿದೆ. ಕೆಲಸದ ಸ್ಥಳದಲ್ಲಿ ಲಾಭದ ಅವಕಾಶಗಳನ್ನು ಪಡೆಯುವುದನ್ನು ಮುಂದುವರಿಸುತ್ತೀರಿ, ಇದರಿಂದಾಗಿ ನಿಮ್ಮ ಸಂಪತ್ತನ್ನು ಹೆಚ್ಚಿಸಲು ಸಾಧ್ಯವಾಗುತ್ತದೆ.(ಭಕ್ತಿಯಿಂದ ಶ್ರೀ ಮಾತಾ ಅನ್ನಪೂರ್ಣೇಶ್ವರಿ ಪ್ರಾರ್ಥನೆ ಮಾಡಿ ಒಳಿತಾಗುವುದು.) Astrology ವೃಷಭ ರಾಶಿ: ಪಾಲುದಾರಿಕೆಯಲ್ಲಿ ನಡೆಯುತ್ತಿರುವ ವ್ಯಾಪಾರದಿಂದ ಲಾಭ ಪಡೆಯುತ್ತೀರಿ. ಇಂದು ಕೆಲವು ಹೊಸ ಸವಾಲುಗಳನ್ನು

Read More
Actor Darshan: ಗಳಗಳನೆ ಕಣ್ಣೀರಿಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ

Actor Darshan: ಗಳಗಳನೆ ಕಣ್ಣೀರಿಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ

ಬಳ್ಳಾರಿ: ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಬಳ್ಳಾರಿ ಜೈಲಿಗೆ ಸ್ಥಳಾಂತರಗೊಂಡಿರುವ ನಟ ದರ್ಶನ್ (Actor Darshan) ಅವರನ್ನು ಕಂಡು ಪತ್ನಿ ವಿಜಯಲಕ್ಷ್ಮಿ ಕಣ್ಣೀರಿಟ್ಟಿದ್ದಾರೆ. ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada ಶನಿವಾರ ಬಳ್ಳಾರಿ ಜೈಲಿನಲ್ಲಿ ದರ್ಶನ್ (Actor Darshan) ರನ್ನು ಸಂದರ್ಶಕರ ಕೊಠಡಿಯಲ್ಲಿ

Read More
Muda case: ನಾಳೆ ಸಿಎಂ ಸಿದ್ದರಾಮಯ್ಯ‌ ಹಣೆಬರಹ ನಿರ್ಧಾರ

Muda case: ನಾಳೆ ಸಿಎಂ ಸಿದ್ದರಾಮಯ್ಯ‌ ಹಣೆಬರಹ ನಿರ್ಧಾರ

ಬೆಂಗಳೂರು: ಮುಖ್ಯಮಂತ್ರಿಗಳ ವಿರುದ್ಧದ ಆರೋಪ ಪ್ರಕರಣದಲ್ಲಿ (Muda case) ಸಂಪುಟದ ಸಲಹೆ ಒಪ್ಪಬೇಕಿಲ್ಲ. ಮಂತ್ರಿಗಳನ್ನು ಸಿಎಮ್ಮೆ ಆಯ್ಕೆಮಾಡಿರುವಾಗ ಅಂಥ ಸಂಪುಟದ ನಿರ್ಣಯ, ಸಲಹೆಯನ್ನು ರಾಜ್ಯಪಾಲರು ಒಪ್ಪಬೇಕಾಗಿಲ್ಲ ಎಂದು ರಾಜ್ಯಪಾಲರ ಪರ ಸಾಲಿಸಿಟರ್ ಜನ ರಲ್ ತುಷಾರ್ ಮೆಹ್ರಾ ಪ್ರಬಲವಾಗಿ ಹೈಕೋರ್ಟ್‌ನಲ್ಲಿ ವಾದಿಸಿದ್ದಾರೆ. ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ‌ ಟೆಲಿಗ್ರಾಂ ಚಾನಲ್

Read More