ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗೆ ಪರೀಕ್ಷೆ : ಅಭ್ಯರ್ಥಿಗಳ ಕಿವಿಗಳ ತಪಾಸಣೆಗೆ ಓಟೋಸ್ಕೋಪ್ ಬಳಕೆ..

ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗೆ ಪರೀಕ್ಷೆ : ಅಭ್ಯರ್ಥಿಗಳ ಕಿವಿಗಳ ತಪಾಸಣೆಗೆ ಓಟೋಸ್ಕೋಪ್ ಬಳಕೆ..

ಮುದ್ದೇಬಿಹಾಳ : ಗ್ರಾಮ ಆಡಳಿತ ಅಧಿಕಾರಿ ಹುದ್ದೆಯ ನೇರ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅಕ್ರಮ ತಡೆಯಲು (Otoscope) ಓಟೋಸ್ಕೋಪ್ ಮೂಲಕ (ಟಾರ್ಚ್ ಹಾಕಿ) ಅಭ್ಯರ್ಥಿಗಳ ಶ್ರವಣೇಂದ್ರಿಯಗಳನ್ನು ಕೂಲಂಕಷವಾಗಿ ಪರೀಕ್ಷಿಸಲಾಯಿತು.ಮುದ್ದೇಬಿಹಾಳದ ಅಭ್ಯುದಯ, ಎಸ್.ಎಸ್.ಶಿವಾಚಾರ್ಯ, ಶಾ ಎಸ್.ಪಿ.ಓಸ್ವಾಲ್ ಪ್ರಥಮ ದರ್ಜೆ ಕಾಲೇಜು, ನಾಗರಬೆಟ್ಟದ ಎಕ್ಸಪರ್ಟ್ ಸೈನ್ಸ್ ಕಾಲೇಜು, ಆಕ್ಸ್‌ಫರ್ಡ್ ಪಾಟೀಲ್ಸ್ ಆಂಗ್ಲ

Read More
ಐಟಿಐ ವಿದ್ಯಾರ್ಥಿಗಳು ಸರಕಾರದ ಸೌಲಭ್ಯಗಳ ಸದುಪಯೋಗ ಪಡೆದು ಉನ್ನತ ಜೀವನ ಸಾಗಿಸಬೇಕು: ಹೊಕ್ರಾಣಿ

ಐಟಿಐ ವಿದ್ಯಾರ್ಥಿಗಳು ಸರಕಾರದ ಸೌಲಭ್ಯಗಳ ಸದುಪಯೋಗ ಪಡೆದು ಉನ್ನತ ಜೀವನ ಸಾಗಿಸಬೇಕು: ಹೊಕ್ರಾಣಿ

ಇಳಕಲ್: ಐಟಿಐ ಮುಗಿಸಿ ಕೌಶಲ್ಯ ಹೊಂದಿದ ವಿದ್ಯಾರ್ಥಿಗಳಿಗೆ ಸರಕಾರವೇ ಹಣಕಾಸು ನೆರವು ನೀಡಿ ವಿದೇಶಗಳಿಗೆ ಕಳಿಸುತ್ತಾರೆ, ಇದರ ಸದುಪಯೋಗ ಪಡೆದು ಉನ್ನತ ಜೀವನ ಸಾಗಿಸಬೇಕು ಎಂದು ಕೂಡಲಸಂಗಮದ ಜಿ.ಟಿ.ಟಿ.ಸಿ. ಉಪನ್ಯಾಸಕ ವಿಶ್ವನಾಥ ಹೊಕ್ರಾಣಿ ತಿಳಿಸಿದರು. ಇಳಕಲ್ಲಿನ ಶ್ರೀವಿಜಯ ಮಹಾಂತೇಶ ವಿದ್ಯಾವರ್ಧಕ ಸಂಘದ, ಶ್ರೀ ಜಗದ್ಗುರು ಗಂಗಾಧರ ಮೂರುಸಾವಿರಮಠ, ಕೈಗಾರಿಕಾ

Read More