ಯರಗಲ್ ಬಾಲಾಜಿ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಪ್ರದೀಪನಕ್ಕೆ ಚಾಲನೆ
ಮುದ್ದೇಬಿಹಾಳ : ದೀಪಾವಳಿ ಹಬ್ಬಕ್ಕೂ ಮುನ್ನಾ ದಿನ ತಾಲ್ಲೂಕಿನ ಯರಗಲ್ ಮದರಿ ಬಾಲಾಜಿ ಸಕ್ಕರೆ ಕಾರ್ಖಾನೆಯಲ್ಲಿ ಮಂಗಳವಾರ ಬಾಯ್ಲರ್ ಪ್ರದೀಪನ ಕಾರ್ಯಕ್ಕೆ ಚಾಲನೆ ನೀಡಲಾಯಿತು.ಕಾರ್ಖಾನೆಯ ಆವರಣದಲ್ಲಿ ಬಾಯ್ಲರ್ಗೆ ತಳಿರು ತೋರಣಗಳಿಂದ ಶೃಂಗರಿಸಲಾಗಿತ್ತು.ಬಾಯ್ಲರ್ ಪ್ರದೀಪನ ಪೂಜಾ ಕಾರ್ಯಕ್ರಮಕ್ಕೆ ಕಾರ್ಖಾನೆ ಅಧ್ಯಕ್ಷ ಹಣಮಂತಗೌಡ ಎಸ್.ಪಾಟೀಲ್, ನಿರ್ದೇಶಕ ಅಧೀಕ ವಿ.ಪಾಟೀಲ್ ಚಾಲನೆ ನೀಡಿದರು.
Read More