ಬಡವರು,ದಲಿತರ ಮೇಲೆ ದೌರ್ಜನ್ಯ :ಶಾಸಕ ನಾಡಗೌಡರ ವಿರುದ್ಧ ಮಾಜಿ ಶಾಸಕ ನಡಹಳ್ಳಿ ವಾಗ್ದಾಳಿ

ಬಡವರು,ದಲಿತರ ಮೇಲೆ ದೌರ್ಜನ್ಯ :ಶಾಸಕ ನಾಡಗೌಡರ ವಿರುದ್ಧ ಮಾಜಿ ಶಾಸಕ ನಡಹಳ್ಳಿ ವಾಗ್ದಾಳಿ

ಮುದ್ದೇಬಿಹಾಳ : ಕೆರೆಯನ್ನು ಅತಿಕ್ರಮಣ ಮಾಡಲಾಗಿದೆ. ಸುಪ್ರೀಂ ಕೋರ್ಟ್ ನಿರ್ದೇಶನ ಇದ್ದರೂ ಅಲ್ಲಿ ಅತಿಕ್ರಮಣಕಾರರ ವಿರುದ್ಧ ಕ್ರಮ ಕೈಗೊಳ್ಳುತ್ತಿಲ್ಲ.ಬರೀ ತುಷ್ಟೀಕರಣ ರಾಜಕಾರಣ ಮಾಡುತ್ತಿದ್ದೀರಿ. ಇಂದಿರಾನಗರದಲ್ಲಿ ಬಡವರು ಮನೆಗಳು,ಶೆಡ್‌ಗಳನ್ನು ಹಾಕಿಕೊಂಡು ಜೀವನ ನಡೆಸುತ್ತಿದ್ದ ದಲಿತ ಸಮುದಾಯದವರ ಮೇಲೆ ದೌರ್ಜನ್ಯ ಮಾಡುತ್ತಿದ್ದೀರಿ ಎಂದು ಶಾಸಕ ನಾಡಗೌಡರ ವಿರುದ್ಧ ಮಾಜಿ ಶಾಸಕ ಎ.ಎಸ್.ಪಾಟೀಲ್

Read More
ಸಿಎಂ ಸಿದ್ಧರಾಮಯ್ಯಗೆ ಮತಿಭ್ರಮಣೆ- ಮಾಜಿ ಶಾಸಕ ನಡಹಳ್ಳಿ ಆರೋಪ

ಸಿಎಂ ಸಿದ್ಧರಾಮಯ್ಯಗೆ ಮತಿಭ್ರಮಣೆ- ಮಾಜಿ ಶಾಸಕ ನಡಹಳ್ಳಿ ಆರೋಪ

ಮುದ್ದೇಬಿಹಾಳ : ಮುಡಾ ಹಗರಣದ ತೂಗುಗತ್ತಿ ಯಾವಾಗ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಮೇಲೆ ತೂಗಾಡುತ್ತಿದೆಯೋ ಅಲ್ಲಿಂದಲೇ ಅವರಿಗೆ ಮತಿಭ್ರಮಣೆಯಾದಂತಾಗಿದ್ದು ವಕ್ಭ್ಬೋರ್ಡ್ ಹೆಸರಲ್ಲಿ ರೈತರ ಮೇಲೆ ದ್ವೇಷದ ರಾಜಕಾರಣ ಶುರು ಮಾಡಿದ್ದಾರೆ ಎಂದು ಮಾಜಿ ಶಾಸಕ, ಬಿಜೆಪಿ ರೈತಮೋರ್ಚಾ ರಾಜ್ಯ ಘಟಕದ ಅಧ್ಯಕ್ಷ ಎ.ಎಸ್.ಪಾಟೀಲ್ ನಡಹಳ್ಳಿ ಆರೋಪಿಸಿದರು. ಪಟ್ಟಣದ ತಹಶೀಲ್ದಾರ್ ಕಚೇರಿ

Read More
ಚೆನ್ನಬಸವ ಸ್ವಾಮೀಜಿ ಶ್ರದ್ಧಾಂಜಲಿ

ಚೆನ್ನಬಸವ ಸ್ವಾಮೀಜಿ ಶ್ರದ್ಧಾಂಜಲಿ

ಮುದ್ದೇಬಿಹಾಳ : ತಾಲ್ಲೂಕಿನ ಹುಲ್ಲೂರು ಚನ್ನಬಸವಶ್ರೀ ರೂರಲ್ & ಎಜುಕೇಷನ್ ಕಲ್ಚರಲ್ ಸಂಸ್ಥೆಯ ಗೌರವಾಧ್ಯಕ್ಷರಾಗಿದ್ದ ಜಮಖಂಡಿ ಓಲೆ ಮಠದ ಚನ್ನಬಸವ ಸ್ವಾಮೀಜಿಗಳು ಶುಕ್ರವಾರ ಹೃದಯಾಘಾತದಿಂದ ಲಿಂಗೈಕ್ಯರಾದ ಹಿನ್ನೆಲೆಯಲ್ಲಿ ಅವರಿಗೆ ಶಾಲೆಯ ಆಡಳಿತ ಮಂಡಳಿಯವರು ಶ್ರದ್ಧಾಂಜಲಿ ಸಲ್ಲಿಸಿದರು. ಸಂಸ್ಥೆಯ ಅಧ್ಯಕ್ಷ ಎಂ.ಎಸ್.ಕೊಪ್ಪ, ಮುಖ್ಯಗುರುಮಾತೆ ರೇಖಾ ಎಂ.ಎಸ್, ಶಾಲೆಯ ಶಿಕ್ಷಕರು ಇದ್ದರು.

Read More
ಅಂಗನವಾಡಿಯಲ್ಲೇ ಕೈಕೈ ಮಿಲಾಯಿಸಿದ ಕಾರ್ಯಕರ್ತೆಯರು..!

ಅಂಗನವಾಡಿಯಲ್ಲೇ ಕೈಕೈ ಮಿಲಾಯಿಸಿದ ಕಾರ್ಯಕರ್ತೆಯರು..!

ಮುದ್ದೇಬಿಹಾಳ : ಅಂಗನವಾಡಿಯಲ್ಲಿಯೇ ಕಾರ್ಯಕರ್ತೆಯರಿಬ್ಬರು ಪರಸ್ಪರ ಕೈ ಕೈ ಮಿಲಾಯಿಸಿದ ಘಟನೆ ಪಟ್ಟಣದ ಪಿಲೇಕೆಮ್ಮನಗರದ ಅಂಗನವಾಡಿ ಕೇಂದ್ರ ನಂ.1 ರಲ್ಲಿ ಶುಕ್ರವಾರ ನಡೆದಿದೆ. ಕಾರ್ಯಕರ್ತೆಯರಾದ ಶಾಂತಾ ಮಾಮನಿ ಹಾಗೂ ರೇಣುಕಾ ರಾಮಕೋಟಿ ಎಂಬುವರು ಪರಸ್ಪರ ಬಡಿದಾಡಿಕೊಂಡಿದ್ದಾರೆ.ಮೊದಲು ಅದೇ ಕೇಂದ್ರದಲ್ಲಿ ಕಾರ್ಯಕರ್ತೆಯಾಗಿದ್ದ ಶಾಂತಾ ಮಾಮನಿ ಅವರು ಸೇವೆ ಸಲ್ಲಿಸುತ್ತಿದ್ದರು. ಅವರನ್ನು

Read More
Viral Video : ಯುವತಿಯ ಚಾಟ್ ನೋಡಿ ಇಡೀ ಕುಟುಂಬವೇ ಶಾಕ್!

Viral Video : ಯುವತಿಯ ಚಾಟ್ ನೋಡಿ ಇಡೀ ಕುಟುಂಬವೇ ಶಾಕ್!

Viral Video : ಸಾಮಾಜಿಕ ಮಾಧ್ಯಮಗಳಲ್ಲಿ ವಿಭಿನ್ನ ವೀಡಿಯೊಗಳನ್ನು ಪೋಸ್ಟ್ ಮಾಡುತ್ತಾರೆ. ಅವು ತಮಾಷೆಯ ಅಥವಾ ಆಶ್ಚರ್ಯಕರವಾದ ಕೆಲವು ವಿಡಿಯೋ ಒಳಗೊಂಡಿರುತ್ತವೆ. ನೀವು ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳಲ್ಲಿ ಸಕ್ರಿಯರಾಗಿದ್ದರೆ ಅಂತಹ ಅನೇಕ ವೈರಲ್ ವೀಡಿಯೊಗಳನ್ನು ನೋಡಿರುತ್ತಿರಿ. ಇದೀಗ ಒಂದು Viral Video ಹರಿದಾಡುತ್ತಿದ್ದು, ಸಾಮಾಜಿಕ ಜಾಲತಾಣದಲ್ಲಿ ಭಾರಿ ಸದ್ದು

Read More
Rain Alert: ಮುಂದಿನ 48 ಗಂಟೆ ಭಾರೀ ಮಳೆ

Rain Alert: ಮುಂದಿನ 48 ಗಂಟೆ ಭಾರೀ ಮಳೆ

ಬೆಂಗಳೂರು: ರಾಜ್ಯದಲ್ಲಿ ಮಳೆ ಅಬ್ಬರ (Rain Alert) ಜೋರಾಗಿದೆ. ಈ ಮತ್ತೆ ವರುಣ ಅಬ್ಬರಿಸಲು ಸಜ್ಜಾಗಿದ್ದಾನೆ. ಕಳೆದ ಕೆಲವು ದಿನಗಳಿಂದ ಹಿಂಗಾರು ಮಳೆಯ ಆರ್ಭಟ ಕಡಿಮೆ ಆಗುತ್ತಿತ್ತು. ಹೀಗಾಗಿ ಇನ್ನೇನು ಈ ವರ್ಷ ಮಳೆಗಾಲ ಮುಗಿದೇ ಹೋಯಿತು ಬಿಡು ಅಂತಾ ಕನ್ನಡಿಗರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದರು. ಆದರೆ ಮಳೆ

Read More
Gold Fraud: ಚಿನ್ನ ವ್ಯಾಪಾರಿಗೆ ಬರೋಬ್ಬರಿ ₹40 ಲಕ್ಷ ವಂಚನೆ!

Gold Fraud: ಚಿನ್ನ ವ್ಯಾಪಾರಿಗೆ ಬರೋಬ್ಬರಿ ₹40 ಲಕ್ಷ ವಂಚನೆ!

ಬೆಂಗಳೂರು: ಹೋಲ್‌ಸೇಲ್ ದರದಲ್ಲಿ ಚಿನ್ನ (Gold Fraud) ನೀಡುವುದಾಗಿ ನಂಬಿಸಿ ಚಿನ್ನಾಭರಣ ವ್ಯಾಪಾರಿಯಿಂದ 40 ಲಕ್ಷ ರೂಪಾಯಿ ವಂಚಿಸಲಾಗಿದ್ದು, ಈ ಕುರಿತು ಉಪಾರಪೇಟೆ ಠಾಣೆಯಲ್ಲಿ ದೂರು ದಾಖಲಾಗಿದೆ. ಚಿತ್ರದುರ್ಗದ ಚಳ್ಳಕೆರೆ ಮೂಲದ ಕೆ. ರತ್ನಚಾರಿ(53) ವಂಚನೆಗೆ ಒಳಗಾದ ಚಿನ್ನಾ ಭರಣ ವ್ಯಾಪಾರಿ ಎಂದು ತಿಳಿದುಬಂದಿದೆ. ಇವರು ನೀಡಿದ ದೂರಿನ

Read More