ಅರ್ಜುನ ಆಸ್ಪತ್ರೆ ಸಹಯೋಗ:                                     ನವಜಾತ ಶಿಶುಗಳ ನಿಯಮಿತ ಆರೈಕೆ ಅಗತ್ಯ-ಡಾ.ಪರಶುರಾಮ

ಅರ್ಜುನ ಆಸ್ಪತ್ರೆ ಸಹಯೋಗ: ನವಜಾತ ಶಿಶುಗಳ ನಿಯಮಿತ ಆರೈಕೆ ಅಗತ್ಯ-ಡಾ.ಪರಶುರಾಮ

ಮುದ್ದೇಬಿಹಾಳ : ನವಜಾತ ಶಿಶುಗಳ ನಿಯಮಿತ ಆರೈಕೆಯಿಂದ ಆರೋಗ್ಯಪೂರ್ಣವಾದ ಮಗು ಸಮಾಜದಲ್ಲಿ ಬೆಳವಣಿಗೆ ಹೊಂದಲು ಸಾಧ್ಯವಾಗುತ್ತದೆ. ಮಕ್ಕಳ ಲಾಲನೆ, ಪೋಷಣೆಗೆ ಮೂಢನಂಬಿಕೆಗಳ ಮೊರೆ ಹೋಗದೇ ವೈದ್ಯರ ಸಲಹೆ ಪಡೆದುಕೊಳ್ಳುವುದು ಸೂಕ್ತ ಎಂದು ಚಿಕ್ಕಮಕ್ಕಳ ತಜ್ಞವೈದ್ಯ ಡಾ.ಪರಶುರಾಮ ವಡ್ಡರ(ಮದರಿ) ಹೇಳಿದರು.ಪಟ್ಟಣದ ಬೆಂಗಳೂರು ಬೇಕರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಟ್ರಸ್ಟ್ ನಿರ್ದೇಶಕ

Read More
ಸಿಂಗಲ್ ಟೆಂಡರ್‌ಗೆ ಅವಕಾಶ ಕೊಡುವುದಿಲ್ಲ:                  ಸುಳ್ಳು ಹೇಳುವುದೇ ಶಾಸಕ ನಾಡಗೌಡರ ಕಾಯಕ-ನಡಹಳ್ಳಿ

ಸಿಂಗಲ್ ಟೆಂಡರ್‌ಗೆ ಅವಕಾಶ ಕೊಡುವುದಿಲ್ಲ: ಸುಳ್ಳು ಹೇಳುವುದೇ ಶಾಸಕ ನಾಡಗೌಡರ ಕಾಯಕ-ನಡಹಳ್ಳಿ

ಮುದ್ದೇಬಿಹಾಳ : ಇವತ್ತಿನ ಶಾಸಕ ಅಪ್ಪಾಜಿ ನಾಡಗೌಡರಿಗೆ ಸರಕಾರದಿಂದ ಹಣ ತರುವ ಯೋಗ್ಯತೆ ಇಲ್ಲ. ಬೆಳಗ್ಗೆ ಎದ್ದರೆ ಸುಳ್ಳು ಹೇಳುವುದು, ಸಿಕ್ಕ ಸಿಕ್ಕ ವೇದಿಕೆಗಳಲ್ಲಿ ಸುಳ್ಳು ಹೇಳುವ, ನಾಟಕ ಮಾಡುವುದನ್ನು ಮಾಡುತ್ತಿದ್ದಾರೆ ಎಂದು ಮಾಜಿ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಆರೋಪಿಸಿದರು.ಪಟ್ಟಣದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಶಾಸಕರ ವಿರುದ್ಧ

Read More