ಪತ್ರಕರ್ತರಿಗೆ ಸಿರಿ ಕಿಟ್ ವಿತರಣೆ:                                 ಧರ್ಮಸ್ಥಳ ಸಂಸ್ಥೆಯಿಂದ ಜನೋಪಯೋಗಿ ಕಾರ್ಯ-ಸಂತೋಷಕುಮಾರ ರೈ

ಪತ್ರಕರ್ತರಿಗೆ ಸಿರಿ ಕಿಟ್ ವಿತರಣೆ: ಧರ್ಮಸ್ಥಳ ಸಂಸ್ಥೆಯಿಂದ ಜನೋಪಯೋಗಿ ಕಾರ್ಯ-ಸಂತೋಷಕುಮಾರ ರೈ

ಮುದ್ದೇಬಿಹಾಳ : ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಾಮಾಜಿಕ, ಧಾರ್ಮಿಕ ಹಾಗೂ ಶೈಕ್ಷಣಿಕ,ಔದ್ಯೋಗಿಕ ಚಟುವಟಿಕೆಗಳಿಗೆ ನೆರವು ನೀಡುವ ಮೂಲಕ ಜನಮನ್ನಣೆ ಪಡೆದುಕೊಂಡಿದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಜಿಲ್ಲಾ ನಿರ್ದೇಶಕ ಸಂತೋಷಕುಮಾರ ರೈ ಹೇಳಿದರು. ಪಟ್ಟಣದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ನಿಂದ ಮಂಗಳವಾರ ಕಾರ್ಯನಿರತ ಪತ್ರಕರ್ತರಿಗೆ

Read More
ಜನರ ಕೆಲಸ ಮಾಡಿದ ತೃಪ್ತಿಯಿದೆ-ಓಸ್ವಾಲ್                        ಹಿರಿಯರ ಆಶಯದಂತೆ ಚುನಾವಣೆಯಲ್ಲಿ ಪೆನಲ್ ರಚನೆ

ಜನರ ಕೆಲಸ ಮಾಡಿದ ತೃಪ್ತಿಯಿದೆ-ಓಸ್ವಾಲ್ ಹಿರಿಯರ ಆಶಯದಂತೆ ಚುನಾವಣೆಯಲ್ಲಿ ಪೆನಲ್ ರಚನೆ

ಮುದ್ದೇಬಿಹಾಳ : ತಾಲ್ಲೂಕಿನ ಗ್ರಾಹಕರ ಆಶಯದಂತೆ ನಾವು ಕರ್ತವ್ಯ ನಿರ್ವಹಿಸಿದ್ದೇವೆ ಎಂಬ ತೃಪ್ತಿಯಿದೆ.ಊರಿನ ಹಿರಿಯರು ಸೇರಿ ಕೈಗೊಳ್ಳುವ ತೀರ್ಮಾನದಂತೆ ನಾವು ಚುನಾವಣೆಗೆ ಸ್ಪರ್ಧೆ ಮಾಡುತ್ತೇವೆ.ಹಿರಿಯರು ಬ್ಯಾಂಕಿಗೆ ಎಂತಹ ಸದಸ್ಯರು ಬೇಕು ಎಂದು ನಿರ್ಣಯಿಸಿ ಮಾಡುವ ಪೆನಲ್ ಆಯ್ಕೆಗೆ ನಾವು ಶ್ರಮಿಸುತ್ತೇವೆ ಎಂದು ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ

Read More