RMSA ಪರೀಕ್ಷೆ: ಪ್ರವೇಶ ಪತ್ರ ಆನ್‌ಲೈನ್‌ದಲ್ಲಿ ಲಭ್ಯ

RMSA ಪರೀಕ್ಷೆ: ಪ್ರವೇಶ ಪತ್ರ ಆನ್‌ಲೈನ್‌ದಲ್ಲಿ ಲಭ್ಯ

ಮುದ್ದೇಬಿಹಾಳ : ತಾಲ್ಲೂಕಿನ ಬಿದರಕುಂದಿ ಆದರ್ಶ ವಿದ್ಯಾಲಯದ (ಆರ್.ಎಮ್.ಎಸ್.ಎ) ಶಾಲೆಗೆ 6ನೇ ತರಗತಿಗೆ ಪ್ರವೇಶ ಪರೀಕ್ಷೆ ಮಾ.23ರಂದು ನಡೆಯಲಿದ್ದು ಈಗಾಗಲೇ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳು ಪ್ರವೇಶ ಪತ್ರಗಳನ್ನು ಕೆಳಗಿನ ವೆಬ್‌ಸೈಟ್‌ನಿಂದ ಡೌನ್‌ಲೌಡ್ ಮಾಡಿಕೊಂಡು ಪರೀಕ್ಷೆಗೆ ಹಾಜರಾಗಬಹುದಾಗಿದೆ. www.schooleducation.kar.nic.in or www.vidyavahini.karnataka.gov.in,ಹೆಚ್ಚಿನ ಮಾಹಿತಿಗಾಗಿ ಅದರ್ಶ ವಿದ್ಯಾಲಯದ ಮುಖ್ಯಗುರು ಅನೀಲಕುಮಾರ ಜೆ.

Read More
ಲೋಕಾಯುಕ್ತ ಅಧಿಕಾರಿಗಳ ಭೇಟಿ:ಅಕ್ರಮವಾಗಿ ನದಿ ತೀರದಲ್ಲಿ ಅಂದಾಜು 400 ಟಿಪ್ಪರ್ ಮಣ್ಣು ಸಾಗಾಟ

ಲೋಕಾಯುಕ್ತ ಅಧಿಕಾರಿಗಳ ಭೇಟಿ:ಅಕ್ರಮವಾಗಿ ನದಿ ತೀರದಲ್ಲಿ ಅಂದಾಜು 400 ಟಿಪ್ಪರ್ ಮಣ್ಣು ಸಾಗಾಟ

ಮುದ್ದೇಬಿಹಾಳ : ತಾಲ್ಲೂಕಿನ ತಂಗಡಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಅಮರಗೋಳ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಕಪ್ಪು ಮಣ್ಣು ಅಕ್ರಮವಾಗಿ ಸಾಗಿಸಲಾಗುತ್ತಿದೆ ಎಂಬ ದೂರು ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಸೋಮವಾರ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಲೋಕಾಯುಕ್ತ ಪಿಐ ಆನಂದ ಠಕ್ಕನ್ನವರ,

Read More
ದೇವಸ್ಥಾನ ಅಭಿವೃದ್ಧಿಗೆ ಲಕ್ಷ ರೂ.ನೆರವು:ಧರ್ಮಸ್ಥಳ ಸಂಸ್ಥೆ ಕೊಡುಗೆ ಅನನ್ಯ-ಸಂಗೀತಾ ನಾಡಗೌಡ

ದೇವಸ್ಥಾನ ಅಭಿವೃದ್ಧಿಗೆ ಲಕ್ಷ ರೂ.ನೆರವು:ಧರ್ಮಸ್ಥಳ ಸಂಸ್ಥೆ ಕೊಡುಗೆ ಅನನ್ಯ-ಸಂಗೀತಾ ನಾಡಗೌಡ

ಮುದ್ದೇಬಿಹಾಳ : ಧಾರ್ಮಿಕ ಕ್ಷೇತ್ರಗಳ ಪುನರುಜ್ಜೀವನ, ಅಭಿವೃದ್ಧಿಗೆ ತಮ್ಮದೇಯಾದ ಕೊಡುಗೆಯನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಮಾಡುತ್ತಿದೆ ಎಂದು ಸಾಮಾಜಿಕ ಕಾರ್ಯಕರ್ತೆ ಸಂಗೀತಾ ನಾಡಗೌಡ ಹೇಳಿದರು.ಪಟ್ಟಣದ ವಿನಾಯಕ ನಗರದಲ್ಲಿರುವ ವಿನಾಯಕ ಹಾಗೂ ಭದ್ರಕಾಳಿ ಸಮೇತ ವೀರಭದ್ರೇಶ್ವರ ದೇವಸ್ಥಾನದ ಅಭಿವೃದ್ಧಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯಿಂದ ಚೆಕ್ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

Read More
ವೈಜ್ಞಾನಿಕವಾಗಿ ಮಣ್ಣು ಸಾಗಿಸಲು ವಿರೋಧವಿಲ್ಲ:ಮಣ್ಣು ಅಕ್ರಮ ಸಾಗಾಟದಲ್ಲಿ ಅಧಿಕಾರಿಗಳ ಪಾಲು ಎಷ್ಟು ?- ವಾಲಿ ಪ್ರಶ್ನೆ

ವೈಜ್ಞಾನಿಕವಾಗಿ ಮಣ್ಣು ಸಾಗಿಸಲು ವಿರೋಧವಿಲ್ಲ:ಮಣ್ಣು ಅಕ್ರಮ ಸಾಗಾಟದಲ್ಲಿ ಅಧಿಕಾರಿಗಳ ಪಾಲು ಎಷ್ಟು ?- ವಾಲಿ ಪ್ರಶ್ನೆ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಹಲವು ದಿನಗಳಿಂದ ನಡೆದಿರುವ ಅಕ್ರಮವಾಗಿ ನದಿ ಪಾತ್ರದ ಮಣ್ಣು ಸಾಗಾಟ ಮಾಡುತ್ತಿರುದನ್ನು ತಡೆಗಟ್ಟದೇ ಯಾಕೆ ತಾಲ್ಲೂಕಾಡಳಿತದ ಅಧಿಕಾರಿಗಳು ಮೌನವಾಗಿದ್ದಾರೆ? ಎಂದು ಯುವಜನ ಸೇನೆ ಸಂಘಟನೆ ರಾಜ್ಯಾಧ್ಯಕ್ಷ ಶಿವಾನಂದ ವಾಲಿ ಪ್ರಶ್ನಿಸಿದರು. ಪಟ್ಟಣದ ತಹಸೀಲ್ದಾರ್ ಕಚೇರಿ ಆವರಣದಲ್ಲಿ ಮಂಗಳವಾರ ವಿವಿಧ ಸಂಘಟನೆಗಳ ಹೋರಾಟಗಾರರು

Read More