ಶ್ರದ್ಧಾ ಭಕ್ತಿಯಿಂದ ಈದ್ ಉಲ್ ಫಿತ್ರ್ ಆಚರಣೆ

ಶ್ರದ್ಧಾ ಭಕ್ತಿಯಿಂದ ಈದ್ ಉಲ್ ಫಿತ್ರ್ ಆಚರಣೆ

ಕುಳಗೇರಿ ಕ್ರಾಸ್ : ಸ್ಥಳೀಯವಾಗಿ ಇಂದು ಇಲ್ಲಿನ ರಾಮದುರ್ಗ ರೋಡನಲ್ಲಿರುವ ಜಾಮೀಯಾ ಮಸೀದಿಯಲ್ಲಿ ಎಲ್ಲಾ ಮುಸ್ಲಿಂ ಬಾಂಧವರು ರಂಜಾನ ಹಬ್ಬದ ನಿಮಿತ್ತಾವಾಗಿ ಸಾಮೂಹಿಕ ಪ್ರಾರ್ಥನೆಯನ್ನು ಮಾಡಿದರು ಈ ಸಂದರ್ಭದಲ್ಲಿ ಶ್ರೀ ಮೈಬೂಬಸಾಬ ಮಕಾನದಾರ ರವರು ರಂಜಾನ ತಿಂಗಳ ಉಪವಾಸದ ಮಹತ್ವದ ಕುರಿತು ಪ್ರವಚನ ನೀಡಿದರು. ಉಪವಾಸ ಕೇವಲ ವೃತಾಚರಣೆ

Read More
ಶ್ರದ್ಧಾ ಭಕ್ತಿಯಿಂದ ಈದ್ ಉಲ್ ಫಿತ್ರ್ ಆಚರಣೆ

ಶ್ರದ್ಧಾ ಭಕ್ತಿಯಿಂದ ಈದ್ ಉಲ್ ಫಿತ್ರ್ ಆಚರಣೆ

ಮುದ್ದೇಬಿಹಾಳ : ತಾಲ್ಲೂಕಿನಾದ್ಯಂತ ಸೋಮವಾರ ಮುಸ್ಲಿಂರ ಪವಿತ್ರ ಹಬ್ಬ ಈದ್ ಉಲ್ ಫಿತ್ರ ಆಚರಣೆಯನ್ನು ಶ್ರದ್ದಾ, ಭಕ್ತಿಯಿಂದ ಆಚರಿಸಲಾಯಿತು. ಚಂದ್ರ ದರ್ಶನ ಸಮೀತಿ ನಿರ್ದೇಶನದಂತೆ ಭಾನುವಾರ ಚಂದ್ರದರ್ಶನವಾದ ಹಿನ್ನೆಲೆಯಲ್ಲಿ ಸೋಮವಾರ ಹಬ್ಬದ ಆಚರಣೆಗೆ ಕರೆ ನೀಡಲಾಗಿತ್ತು. ಪಟ್ಟಣದ ಮಸೀದಿಗಳ ಮೂಲಕ ಮೆರವಣಿಗೆಯಲ್ಲಿ ಕಿಲ್ಲಾದಲ್ಲಿರುವ ಮಸೀದಿಗೆ ಆಗಮಿಸಿದ ಮುಸ್ಲಿಂ ಬಾಂಧವರು

Read More
Court Verdict: ಕನ್ಯತ್ವ ಪರೀಕ್ಷೆ ಕೋರ್ಟ್ ಮಹತ್ವದ ಆದೇಶ

Court Verdict: ಕನ್ಯತ್ವ ಪರೀಕ್ಷೆ ಕೋರ್ಟ್ ಮಹತ್ವದ ಆದೇಶ

ಬಿಲಾಸ್ಪುರ: ಕನ್ಯತ್ವ ಪರೀಕ್ಷೆಗೆ ಒಳಗಾಗುವಂತೆ ಮಹಿಳೆಯನ್ನು ಯಾವುದೇ ಕಾರಣಕ್ಕೂ ಬಲವಂತಪಡಿಸುವಂತಿಲ್ಲ ಎಂದು ಛತ್ತೀಸಗಢ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ತನ್ನ ಪತ್ನಿ ಬೇರೊಬ್ಬ ಪುರುಷನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾಳೆಂದು ಆರೋಪಿಸಿ ಆಕೆಯನ್ನು ಕನ್ಯತ್ವ ಪರೀಕ್ಷೆಗೆ ಒಳಪಡಿಸುವಂತೆ ಕೋರಿ ವ್ಯಕ್ತಿಯೊಬ್ಬ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ಅರವಿಂದ್ ಕುಮಾರ್ ವರ್ಮಾ ಅವರಿದ್ದ ಪೀಠ

Read More
Death: 10 ಸಾವಿರ ಮಂದಿ ದುರ್ಮರಣ!

Death: 10 ಸಾವಿರ ಮಂದಿ ದುರ್ಮರಣ!

ಮ್ಯಾನ್ಮಾರ್: ಕಳೆದ ಎರಡು ದಿನಗಳ ಹಿಂದೆ ಮ್ಯಾನ್ಮಾರ್‌ನಲ್ಲಿ ಸಂಭವಿಸಿದ ಭಾರೀ ಭೂಕಂಪದಲ್ಲಿ ಸತ್ತವರ ಸಂಖ್ಯೆ ಹೆಚ್ಚುತ್ತಿದೆ. ರಾಷ್ಟ್ರೀಯ ಮಾಧ್ಯಮಗಳ ಪ್ರಕಾರ ಇದುವರೆಗೆ 1,700 ಜನರು ಸಾವನ್ನಪ್ಪಿದ್ದಾರೆ ಮತ್ತು 3,400 ಜನರು ಗಾಯಗೊಂಡಿದ್ದಾರೆ. ಯುನೈಟೆಡ್ ಸ್ಟೇಟ್ಸ್ ಜಿಯೋಲಾಜಿಕಲ್ ಸರ್ವೇ ಅಂದಾಜಿನ ಪ್ರಕಾರ ಪರಿಹಾರ ಕಾರ್ಯ ಅಂತ್ಯದ ವೇಳೆಗೆ ಸಾವಿನ ಸಂಖ್ಯೆ

Read More