ಬಸವ ಜಯಂತಿ: ಬಸವಣ್ಣನವರಿಗೆ ಶಾಸಕ ನಾಡಗೌಡರಿಂದ ಗೌರವ

ಬಸವ ಜಯಂತಿ: ಬಸವಣ್ಣನವರಿಗೆ ಶಾಸಕ ನಾಡಗೌಡರಿಂದ ಗೌರವ

ಮುದ್ದೇಬಿಹಾಳ : ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿ ಅಂಗವಾಗಿ ಬಸವಣ್ಣವರ ಚಿತ್ರಕ್ಕೆ ಶಾಸಕ ಸಿ. ಎಸ್. ನಾಡಗೌಡ ಬುಧವಾರ ಗೌರವ ಸಲ್ಲಿಸಿದರು. ಪಟ್ಟಣದ ಅಲಂಕೃತಗೊಂಡಿದ್ದ ಬಸವೇಶ್ವರ ವೃತ್ತದಲ್ಲಿ ಬಸವೇಶ್ವರರ ಚಿತ್ರಕ್ಕೆ ಶಾಸಕರು ಪೂಜೆ ಸಲ್ಲಿಸುವ ಮೂಲಕ ಗೌರವ ಸಲ್ಲಿಸಿದರು. ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ, ತಹಸೀಲ್ದಾರ್

Read More
ಇಂದು ಶ್ರೀ ಸಿದ್ದಲಿಂಗೇಶ್ವರ ಮಹಾರಾಜರ ಭವ್ಯ ರಥೋತ್ಸವ

ಇಂದು ಶ್ರೀ ಸಿದ್ದಲಿಂಗೇಶ್ವರ ಮಹಾರಾಜರ ಭವ್ಯ ರಥೋತ್ಸವ

ಚಿಕ್ಕಪಡಸಲಗಿ: ಗ್ರಾಮದಲ್ಲಿಂದು ಶ್ರೀ ವೃಷಭಲಿಂಗೇಶ್ವರ ಶಿವಯೋಗಿಗಳು ಬಂತನಾಳ, ಲಚ್ಯಾಣದ ಶ್ರೀ ಕೈವಲ್ಯಧಾಮದ ಜದ್ಗುರು ಶ್ರೀ ಸಿದ್ದಲಿಂಗೇಶ್ವರ ಮಹಾರಾಜರ ಕೃಪಾಶಿರ್ವಾದದಿಂದ, ಹಳಿಂಗಳಿಯ ಶ್ರೀ ಸಿದ್ದಲಿಂಗೇಶ್ವರ ಕಮರಿಮಠದ ಪೀಠಾಧ್ಯಕ್ಷರಾದ ಪೂಜ್ಯ ಸದ್ಗುರು ಶ್ರೀ ಶಿವಾನಂದ ಮಹಾಸ್ವಾಮಿಗಳು ಕಮರಿಮಠ, ಹಳಿಂಗಳಿ, ಚಿಕ್ಕಪಡಸಲಗಿ ಇವರ ನೇತೃತ್ವದಲ್ಲಿ ಸಕಲ ಕಾರ್ಯಕ್ರಮಗಳು ಜರುಗುವವು. ಶ್ರೀ ಸದ್ಗುರು ಶರಣಬಸವೇಶ್ವರ

Read More
ಮದನಮಟ್ಟಿಯಲ್ಲಿ ಅದ್ಧೂರಿಯಾಗಿ ಬಸವ ಜಯಂತಿ ಆಚರಣೆ

ಮದನಮಟ್ಟಿಯಲ್ಲಿ ಅದ್ಧೂರಿಯಾಗಿ ಬಸವ ಜಯಂತಿ ಆಚರಣೆ

ರಬಕವಿ-ಬನಹಟ್ಟಿ : ತಾಲೂಕಿನ‌ ಮದನಮಟ್ಟಿ ಗ್ರಾಮದಲ್ಲಿ ಬಸವ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸಲಾಯಿತು. ಜಗಜ್ಯೋತಿ ಬಸವಣ್ಣನವರ ಭಾವಚಿತ್ರವನ್ನು ಸಿಂಗರಿಸಿ, ಟ್ರ್ಯಾಕ್ಟರ್ ಮುಂಭಾಗದಲ್ಲಿ ಕಟ್ಟಿ ಗ್ರಾಮದ ತುಂಬೆಲ್ಲಾ ಮೆರವಣಿಗೆ ಮಾಡಲಾಯಿತು. ಗ್ರಾಮದ ಮಹಿಳೆಯರು ಆರತಿ ತರುವ ಮೂಲಕ ಮೆರವಣಿಗೆಗೆ ಶೋಭೆ ನೀಡಿದರು. ವಾಧ್ಯ ಹಾಗೂ ಸಂಗೀತದ ಮೂಲಕ ಮೆರವಣಿಗೆ ಸರಾಗವಾಗಿ ಸಾಗಿತು.

Read More
ಅಗಸಬಾಳದಲ್ಲಿ ಕಿಡಿಗೇಡಿಗಳ ಕೃತ್ಯಕ್ಕೆ ಖಂಡನೆ

ಅಗಸಬಾಳದಲ್ಲಿ ಕಿಡಿಗೇಡಿಗಳ ಕೃತ್ಯಕ್ಕೆ ಖಂಡನೆ

ಮುದ್ದೇಬಿಹಾಳ : ತಾಲ್ಲೂಕಿನ ಅಗಸಬಾಳದಲ್ಲಿ ಅಂಬೇಡ್ಕರ್ ಜಯಂತಿಯಂದು ಗ್ರಾಮದಲ್ಲಿರುವ ಕಂಬವೊಂದಕ್ಕೆ ಅಳವಡಿಸಿದ್ದ ಅಶೋಕ ಚಕ್ರವಿದ್ದ ನೀಲಿ ಧ್ವಜವನ್ನು ಕಿಡಿಗೇಡಿಗಳು ಕಿತ್ತೆಸೆದ ಘಟನೆ ಸೋಮವಾರ ನಡೆದಿದೆ. ಘಟನೆಯಲ್ಲಿ ತಪ್ಪಿತಸ್ಥರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಬೇಕು ಎಂದು ದೌರ್ಜನ್ಯ ತಡೆ ಸಮೀತಿ ಮಾಜಿ ಸದಸ್ಯ ಬಸವರಾಜ ಪೂಜಾರಿ ಒತ್ತಾಯಿಸಿದರು. ಘಟನೆಗೆ ಸಂಬಂಧಿಸಿದಂತೆ

Read More
14 ವರ್ಷದ ಹುಡಗನ ಆಟಕ್ಕೆ ಮನಸೋತ ಕ್ರಿಕೆಟ್ ಜಗತ್ತು

14 ವರ್ಷದ ಹುಡಗನ ಆಟಕ್ಕೆ ಮನಸೋತ ಕ್ರಿಕೆಟ್ ಜಗತ್ತು

ಜೈಪುರ್: ರಾಜಸ್ಥಾನ ರಾಯಲ್ಸ್‌ನ 14 ವರ್ಷದ ಆಟಗಾರ ವೈಭವ್ ಸೂರ್ಯವಂಶಿ ಅವರ ಅದ್ಭುತ ಆಟಕ್ಕೆ ಕ್ರಿಕೆಟ್‌ ಜಗತ್ತು ಮನಸೋತಿದೆ. ಕೇವಲ 14 ವರ್ಷದ ವೈಭವ್ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಅದ್ಭುತ ಶತಕ ಗಳಿಸಿ ಎಲ್ಲರ ಗಮನ ಸೆಳೆದರು. ಸವಾಯಿ ಮಾನ್‌ಸಿಂಗ್‌ ಕ್ರೀಡಾಂಗಣದಲ್ಲಿ ನಡೆದ ಗುಜರಾತ್‌ ಟೈಟನ್ಸ್‌ ಹಾಗೂ

Read More
ಪುರಸಭೆ ಸಿಬ್ಬಂದಿ ನೇಮಕ ಅಕ್ರಮ, ನ್ಯಾಯಾಂಗ ನಿಂದನೆ ಆರೋಪ:ವರದಿ ಸಲ್ಲಿಸದಿದ್ದರೇ ಮುಖ್ಯಾಧಿಕಾರಿಯೇ ಹೊಣೆ-ಯೋಜನಾ ನಿರ್ದೇಶಕ ಎಚ್ಚರಿಕೆ

ಪುರಸಭೆ ಸಿಬ್ಬಂದಿ ನೇಮಕ ಅಕ್ರಮ, ನ್ಯಾಯಾಂಗ ನಿಂದನೆ ಆರೋಪ:ವರದಿ ಸಲ್ಲಿಸದಿದ್ದರೇ ಮುಖ್ಯಾಧಿಕಾರಿಯೇ ಹೊಣೆ-ಯೋಜನಾ ನಿರ್ದೇಶಕ ಎಚ್ಚರಿಕೆ

ಮುದ್ದೇಬಿಹಾಳ : ಪಟ್ಟಣದ ಪುರಸಭೆಯಲ್ಲಿ ಅನಧಿಕೃತವಾಗಿ ನೇಮಕಗೊಂಡಿರುವ ಮತ್ತು ಉಚ್ಛನ್ಯಾಯಾಲಯದ ಆದೇಶ ತಿರುಚಿ ನ್ಯಾಯಾಂಗ ನಿಂದನೆ ಮಾಡಿರುವ ಆರೋಪಗಳ ಕುರಿತಂತೆ ತ್ವರಿತವಾಗಿ ವರದಿ ಸಲ್ಲಿಸುವಂತೆ ಮುದ್ದೇಬಿಹಾಳ ಪುರಸಭೆ ಮುಖ್ಯಾಧಿಕಾರಿಗೆ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರು ಸೂಚಿಸಿದ್ದಾರೆ ಎಂದು ಪುರಸಭೆ ಸದಸ್ಯ ಶಿವು ಶಿವಪೂರ ತಿಳಿಸಿದ್ದಾರೆ. ಈ ಕುರಿತು

Read More
ಆಶಾ ಕಾರ್ಯಕರ್ತೆಯರಿಗೆ ಉಚಿತ ತರಬೇತಿ :ಕಾಯಿಲೆಗಳ ಬಗ್ಗೆ ಹೊಂದಿರುವ ಮೂಢನಂಬಿಕೆ ತೊರೆಯಿರಿ – ಡಾ. ಪರಶುರಾಮ ವಡ್ಡರ

ಆಶಾ ಕಾರ್ಯಕರ್ತೆಯರಿಗೆ ಉಚಿತ ತರಬೇತಿ :ಕಾಯಿಲೆಗಳ ಬಗ್ಗೆ ಹೊಂದಿರುವ ಮೂಢನಂಬಿಕೆ ತೊರೆಯಿರಿ – ಡಾ. ಪರಶುರಾಮ ವಡ್ಡರ

ಮುದ್ದೇಬಿಹಾಳ : ಕಾಮಣಿ(ಕಾಮಾಲೆ) ರೋಗದ ಬಗ್ಗೆ ಗ್ರಾಮೀಣ ಪ್ರದೇಶದ ಜನರು ಹೊಂದಿರುವ ಮೂಢನಂಬಿಕೆಯನ್ನು ಬಿಟ್ಟು ವೈದ್ಯಕೀಯ ಉಪಚಾರವನ್ನು ಪಡೆದುಕೊಂಡರೆ ರೋಗಪೀಡಿತ ಮಕ್ಕಳನ್ನು ಬೇಗನೇ ಆರೋಗ್ಯವಂತರನ್ನಾಗಿಸಲು ಸಾಧ್ಯವಿದೆ ಎಂದು ಚಿಕ್ಕಮಕ್ಕಳ ವೈದ್ಯ ಡಾ.ಪರಶುರಾಮ ವಡ್ಡರ ಹೇಳಿದರು. ಪಟ್ಟಣದ ಬೆಂಗಳೂರು ಬೇಕರಿ ಫಂಕ್ಷನ್ ಹಾಲ್‌ನಲ್ಲಿ ಭಾನುವಾರ ಮದರಿಯ ಚೈತ್ರಾ ಆರೋಗ್ಯ ಮತ್ತು

Read More
ನಾಗಬೇನಾಳ ಪಿಡಿಒ ಪೀರಾಪುರ ವಿರುದ್ಧ ಕ್ರಮಕ್ಕೆ ಒತ್ತಾಯ

ನಾಗಬೇನಾಳ ಪಿಡಿಒ ಪೀರಾಪುರ ವಿರುದ್ಧ ಕ್ರಮಕ್ಕೆ ಒತ್ತಾಯ

ಮುದ್ದೇಬಿಹಾಳ : ತಾಲ್ಲೂಕಿನ ನಾಗಬೇನಾಳ ಗ್ರಾಮ ಪಂಚಾಯಿತಿ ಪಿಡಿಒ ಮುರಿಗೆಮ್ಮ ಪೀರಾಪುರ ಪಂಚಾಯತ್ ನಲ್ಲಿ ಸಾರ್ವಜನಿಕರೊಂದಿಗೆ ದುರ್ವರ್ತನೆ ತೋರುತ್ತಿದ್ದು ಅಭಿವೃದ್ಧಿ ಕಾರ್ಯಗಳ ಕುರಿತು ಪ್ರಶ್ನಿಸಲು ಹೋದರೆ ಬೇಜವಾಬ್ದಾರಿಯಿಂದ ಮಾತನಾಡುತ್ತಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಗ್ರಾಮದ ಮುಖಂಡ ಸಂಗಪ್ಪ ಸುಲ್ತಾನಪೂರ, ಜಗದೀಶ ಪತ್ತಾರ ತಾಲ್ಲೂಕು ಪಂಚಾಯಿತಿ

Read More
ಎಸ್.ಪಿ ಮೇಲೆ ಗರಂ ಆದ ಸಿಎಂ!

ಎಸ್.ಪಿ ಮೇಲೆ ಗರಂ ಆದ ಸಿಎಂ!

ಬೆಳಗಾವಿ: ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಕುಂದಾನಗರಿ ಬೆಳಗಾವಿಯಲ್ಲಿ ಕಾಂಗ್ರೆಸ್​ ಪ್ರತಿಭಟನಾ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಪೊಲೀಸರ ಮೇಲೆ ಗರಂ ಆದ ಪ್ರಸಂಗ ನಡೆದಿದೆ. ಸಿಎಂ ಭಾಷಣ ಮಾಡುತ್ತಿರುವಾಗ, ಸಮಾವೇಶದಲ್ಲಿ ಕೆಲ ಬಿಜೆಪಿಗರು, ಕಾಂಗ್ರೆಸ್ ​ವಿರೋಧಿ ಘೋಷಣೆ ಕೂಗಿದ್ದಾರೆ ಎಂಬ ಆರೋಪ

Read More
ಡೆಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಬೆಂಗಳೂರು : ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನ

ಡೆಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಬೆಂಗಳೂರು : ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನ

ದೆಹಲಿ: ಡೆಲ್ಲಿ ವಿರುದ್ಧ ಅರುಣ್ ಜೆಟ್ಲಿ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಆರ್.ಸಿ.ಬಿ ತಂಡ 6 ವಿಕೆಟ್ ಗಳ ಜಯ ಸಾಧಿಸಿದೆ. ತವರಿನಾಚೆ ನಡೆದ 6 ಪಂದ್ಯಗಳಲ್ಲೂ ಆರ್.ಸಿ.ಬಿ ಜಯ ದಾಖಲಿಸಿದೆ. ಒಟ್ಟು 7 ಪಂದ್ಯಗಳಲ್ಲಿ ಜಯ ಸಾಧಿಸಿದ ಆರ್.ಸಿ.ಬಿ 14 ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಅಲ್ಲದೇ ಪ್ಲೇಆಫ್

Read More