ನೀತಿ ವಿಜ್ಞಾನ ಬೋಧನೆಗೆ ನಿರ್ಧಾರ:ಮೇ.29 ರಿಂದ ಶಾಲೆಗಳು ಆರಂಭ-ಸಚಿವ ಬಂಗಾರಪ್ಪ

ನೀತಿ ವಿಜ್ಞಾನ ಬೋಧನೆಗೆ ನಿರ್ಧಾರ:ಮೇ.29 ರಿಂದ ಶಾಲೆಗಳು ಆರಂಭ-ಸಚಿವ ಬಂಗಾರಪ್ಪ

ಮುದ್ದೇಬಿಹಾಳ(ವಿಜಯಪುರ ಜಿಲ್ಲೆ ) : ಮೇ.29 ರಿಂದ ರಾಜ್ಯಾದ್ಯಂತ ಶಾಲೆಗಳು ಆರಂಭಗೊಳ್ಳಲಿದ್ದು ಜನಪ್ರತಿನಿಧಿಗಳು, ಅಧಿಕಾರಿಗಳು ಸರ್ಕಾರಿ ಶಾಲೆಗಳಿಗೆ ತೆರಳಿ ಮಕ್ಕಳನ್ನು ಸ್ವಾಗತಿಸಿಕೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಪಟ್ಟಣದ ಏಪಿಎಂಸಿ ಯಾರ್ಡ್ ನಲ್ಲಿ ಶನಿವಾರ ಪೂರ್ವಭಾವಿ ಸಭೆಯೊಂದರಲ್ಲಿ ಪಾಲ್ಗೊಂಡು ನಿರ್ಗಮಿಸುವ

Read More
ಹೊಸ ಜೀವನ ಆರಂಭವಾಗುವ ಮೊದಲೇ, ಬದುಕಿಗೆ ಕೊನೆ ವಿದಾಯ ಹೇಳಿದ ವಿಧಿ

ಹೊಸ ಜೀವನ ಆರಂಭವಾಗುವ ಮೊದಲೇ, ಬದುಕಿಗೆ ಕೊನೆ ವಿದಾಯ ಹೇಳಿದ ವಿಧಿ

ಜಮಖಂಡಿ: ತಾಳಿ ಕಟ್ಟಿದ ಹದಿನೈದು ನಿಮಿಷದಲ್ಲಿ ವರ ಸಾವನಪ್ಪಿರುವ ಘಟನೆ, ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರದಲ್ಲಿ ನಡೆದಿದೆ. ಜಮಖಂಡಿ ನಗರದ ನಂದಿಕೇಶ್ವರ ಕಲ್ಯಾಣ ಮಂಟಪದಲ್ಲಿ ಇಂದು ಮದುವೆ ಸಮಾರಂಭ ನಡೆದಿತ್ತು. ಎಲ್ಲರೂ ಸ್ವಸಂತೋಷದಿಂದ ಮದುವೆ ಕಾರ್ಯಕ್ರಮದಲ್ಲಿ ತೊಡಗಿದ್ದರು. ಆದರೆ, ವಿಧಿಯಾಟ ಮಾತ್ರ ಬೇರೆ ಆಗಿತ್ತು. ವಧು-ವರರು ವೇದಿಕೆಯ ಮೇಲೆ

Read More