ಜಟ್ಟಗಿಯಲ್ಲಿ ಧರ್ಮಸಭೆ, ಸಾಮೂಹಿಕ ವಿವಾಹ: ಸಾಮೂಹಿಕ ವಿವಾಹಗಳು ಸಮಾಜಕ್ಕೆ ಮಾದರಿ

ಜಟ್ಟಗಿಯಲ್ಲಿ ಧರ್ಮಸಭೆ, ಸಾಮೂಹಿಕ ವಿವಾಹ: ಸಾಮೂಹಿಕ ವಿವಾಹಗಳು ಸಮಾಜಕ್ಕೆ ಮಾದರಿ

ಮುದ್ದೇಬಿಹಾಳ : ಸಾಮೂಹಿಕ ವಿವಾಹಗಳು ಸಮಾಜಕ್ಕೆ ಮಾದರಿಯಾಗಿದ್ದು ಉಳ್ಳವರು ತಮ್ಮ ಮಕ್ಕಳ ಮದುವೆಗಳಲ್ಲಿ ಬಡವರ ಮದುವೆಗಳನ್ನು ಮಾಡಿಕೊಡುವ ಸಂಪ್ರದಾಯ ಆಚರಣೆಯಲ್ಲಿ ತರಬೇಕು ಎಂದು ಯರಝರಿ ಯಲ್ಲಾಲಿಂಗೇಶ್ವರ ಮಠದ ಮಲ್ಲಾರಲಿಂಗ ಸ್ವಾಮೀಜಿ ಹೇಳಿದರು. ತಾಲ್ಲೂಕು ಜಟ್ಟಗಿಯ ಬೆಳ್ಳೇಶ್ವರ ಜಾತ್ರೋತ್ಸವದ ಅಂಗವಾಗಿ ಭಾನುವಾರ ಏರ್ಪಡಿಸಿದ್ದ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಅವರು

Read More
ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಸನ್ಮಾನ:ಪರೀಕ್ಷೆ ಬಂದಾಗಲೇ ನಿದ್ದೆಗೆಟ್ಟು ಓದಬೇಡಿ- ಕುಲಕರ್ಣಿ

ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಸನ್ಮಾನ:ಪರೀಕ್ಷೆ ಬಂದಾಗಲೇ ನಿದ್ದೆಗೆಟ್ಟು ಓದಬೇಡಿ- ಕುಲಕರ್ಣಿ

ಮುದ್ದೇಬಿಹಾಳ : ವಿದ್ಯಾರ್ಥಿಗಳು ಪರೀಕ್ಷೆಗಳು ಬಂದಾಗಲೇ ನಿದ್ದೆಗೆಟ್ಟು ಹಗಲು ರಾತ್ರಿ ಎನ್ನದೇ ಓದಿದರೆ ನಿರೀಕ್ಷಿತ ಫಲಿತಾಂಶ ಪಡೆದುಕೊಳ್ಳಲು ಸಾಧ್ಯವಿಲ್ಲ ಎಂದು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ತೃತೀಯ ರ‍್ಯಾಂಕ್ ಪಡೆದಿರುವ ಆಕ್ಸಫರ್ಡ್ ಪಾಟೀಲ್ಸ್ ಶಾಲೆಯ ವಿದ್ಯಾರ್ಥಿನಿ ಪ್ರಾರ್ಥನಾ ಕುಲಕರ್ಣಿ ಹೇಳಿದರು. ಪಟ್ಟಣದ ಮಾರುತಿ ನಗರದಲ್ಲಿರುವ ಪ್ರತಿಭಾ ಕಿಡ್ಸ್ ಕಿಂಡರ್ ಗಾರ್ಟನ್

Read More
ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ: ಮಕ್ಕಳಿಗೆ ಬಾಲ್ಯ ಅನುಭವಿಸಲು ಬಿಡಿ-ನಡಹಳ್ಳಿ

ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ: ಮಕ್ಕಳಿಗೆ ಬಾಲ್ಯ ಅನುಭವಿಸಲು ಬಿಡಿ-ನಡಹಳ್ಳಿ

ಮುದ್ದೇಬಿಹಾಳ : ಮಕ್ಕಳಿಗೆ ಗುಣಮಟ್ಟವಾದದ್ದೆನ್ನೆಲ್ಲಾ ನಾವು ಕೊಡುತ್ತಿದ್ದೇವೆ. ಆದರೆ, ಆಹಾರ ಮಾತ್ರ ಕಲಬೆರಕೆ ಆಗಿದೆ. ವಿದ್ಯಾರ್ಥಿಗಳ ದೈಹಿಕ, ಮಾನಸಿಕ ಹಾಗೂ ಬೌದ್ಧಿಕ ಬೆಳವಣಿಗೆಗೆ ಗುಣಮಟ್ಟದ ಆಹಾರ ಕೊಡುವ ಕೆಲಸ ಆಗಬೇಕಿದೆ ಎಂದು ಮಾಜಿ ಶಾಸಕ ಎ. ಎಸ್. ಪಾಟೀಲ ನಡಹಳ್ಳಿ ಹೇಳಿದರು. ಪಟ್ಟಣದ ವಿದ್ಯಾಸ್ಪೂರ್ತಿ ಸ್ಕೂಲ್‌ನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ

Read More
ಅತೀ ಹೆಚ್ಚು ಮೆಡಿಕಲ್ ಕೊಟ್ಟ ಹೆಗ್ಗಳಿಕೆ : ಆಕ್ಸಫರ್ಡ್ ಪಾಟೀಲ್ಸ್ ನೀಟ್ ಅಕಾಡೆಮಿಯಿಂದ ಕೋಟಿ ರೂ.ಸ್ಕಾಲರಶಿಪ್

ಅತೀ ಹೆಚ್ಚು ಮೆಡಿಕಲ್ ಕೊಟ್ಟ ಹೆಗ್ಗಳಿಕೆ : ಆಕ್ಸಫರ್ಡ್ ಪಾಟೀಲ್ಸ್ ನೀಟ್ ಅಕಾಡೆಮಿಯಿಂದ ಕೋಟಿ ರೂ.ಸ್ಕಾಲರಶಿಪ್

ಮುದ್ದೇಬಿಹಾಳ : ಉತ್ತರ ಕರ್ನಾಟಕ ಭಾಗದಲ್ಲಿಯೇ ಅತೀ ಹೆಚ್ಚು ಮೆಡಿಕಲ್ ಸೀಟುಗಳನ್ನು ಕೊಟ್ಟಿರುವ ಕೀರ್ತಿ ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆಗಿದ್ದು ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಸಂಸ್ಥೆಯಿಂದ ನಿರಂತರವಾಗಿ ಸ್ಕಾಲರಶಿಪ್ ಎಕ್ಸಾಂ ನಡೆಸಿಕೊಂಡು ಬರಲಾಗುತ್ತಿದೆ ಎಂದು ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಅಮೀತಗೌಡ ಎಂ.ಪಾಟೀಲ ಹೇಳಿದರು. ತಾಲ್ಲೂಕಿನ

Read More
ಮರು ಮೌಲ್ಯಮಾಪನದಲ್ಲಿ ಹೆಚ್ಚುವರಿ ಅಂಕ:ಮೈಲೇಶ್ವರದ ಬ್ರಿಲಿಯಂಟ್ ಶಾಲೆ ಸಿಂಚನಾ ರಾಜ್ಯಕ್ಕೆ ದ್ವಿತೀಯ

ಮರು ಮೌಲ್ಯಮಾಪನದಲ್ಲಿ ಹೆಚ್ಚುವರಿ ಅಂಕ:ಮೈಲೇಶ್ವರದ ಬ್ರಿಲಿಯಂಟ್ ಶಾಲೆ ಸಿಂಚನಾ ರಾಜ್ಯಕ್ಕೆ ದ್ವಿತೀಯ

ವಿಜಯಪುರ : ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ್ದ ವಿದ್ಯಾರ್ಥಿನಿಯೊಬ್ಬಳಿಗೆ ಒಂಭತ್ತು ಅಂಕಗಳು ಹೆಚ್ಚುವರಿಯಾಗಿ ಲಭಿಸಿದ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಎರಡನೇ ಸ್ಥಾನ ಪಡೆದುಕೊಂಡಿರುವ ಸಾಧನೆ ತೋರಿದ್ದಾಳೆ. ತಾಳಿಕೋಟೆ ತಾಲ್ಲೂಕು ಮೈಲೇಶ್ವರದ ಮಾರುತಿ ಶಿಕ್ಷಣ ಸಂಸ್ಥೆಯಡಿ ನಡೆಯುತ್ತಿರುವ ಬ್ರಿಲಿಯಂಟ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಸಿಂಚನಾ ಎಸ್.

Read More
ಮಹಿಳಾ ಆಯೋಗದ ಅಧ್ಯಕ್ಷೆ ಚೌಧರಿಗೆ ಅವಹೇಳನ ಆರೋಪ: ವಕೀಲ ಜಗದೀಶನ ನಾಲಿಗೆ ಕಟ್ ಮಾಡುವೆವು-ಬಸರಕೋಡ

ಮಹಿಳಾ ಆಯೋಗದ ಅಧ್ಯಕ್ಷೆ ಚೌಧರಿಗೆ ಅವಹೇಳನ ಆರೋಪ: ವಕೀಲ ಜಗದೀಶನ ನಾಲಿಗೆ ಕಟ್ ಮಾಡುವೆವು-ಬಸರಕೋಡ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆಯಾಗಿ ನಾಗಲಕ್ಷ್ಮಿ ಚೌಧರಿ ಮಹಿಳೆಯರ ಕಷ್ಟಕಾರ್ಪಣ್ಯಗಳಿಗೆ ಸ್ಪಂದಿಸುತ್ತಿದ್ದು ಅವರ ಬಗ್ಗೆ ಹಗುರವಾಗಿ ಮಾತನಾಡಿರುವ ವಕೀಲ ಜಗದೀಶನ ನಾಲಿಗೆ ಕಟ್ ಮಾಡುವೆವು ಎಂದು ನಾಗಲಕ್ಷ್ಮಿ ಚೌಧರಿ ಅಭಿಮಾನಿ ಬಳಗದ ಸದಸ್ಯೆ ಶಿವಲೀಲಾ ಬಸರಕೋಡ ಎಚ್ಚರಿಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ

Read More
ತಾಪಂ ಇಒಗೆ ಗ್ರಾಮಸ್ಥರ ಮನವಿ ಸಲ್ಲಿಕೆ:ಶಿರೋಳ ಗ್ರಾಮದಲ್ಲಿ ಮೂಲಸೌಕರ‍್ಯಗಳ ಕೊರತೆ ಪರಿಹರಿಸಿ

ತಾಪಂ ಇಒಗೆ ಗ್ರಾಮಸ್ಥರ ಮನವಿ ಸಲ್ಲಿಕೆ:ಶಿರೋಳ ಗ್ರಾಮದಲ್ಲಿ ಮೂಲಸೌಕರ‍್ಯಗಳ ಕೊರತೆ ಪರಿಹರಿಸಿ

ಮುದ್ದೇಬಿಹಾಳ : ತಾಲ್ಲೂಕಿನ ಕವಡಿಮಟ್ಟಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಶಿರೋಳ ಗ್ರಾಮದಲ್ಲಿ ಮೂಲಸೌಕರ‍್ಯಗಳ ಕೊರತೆ ಉಂಟಾಗಿದ್ದು ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಪರಿಹರಿಸಲು ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಶುಕ್ರವಾರ ತಾಪಂ ಇಒ ನಿಂಗಪ್ಪ ಮಸಳಿ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಪಟ್ಟಣದ ತಾಪಂ ಕಚೇರಿಗೆ ಆಗಮಿಸಿದ್ದ ಗ್ರಾಮಸ್ಥರು

Read More
ಭೀಕರ ಅಪಘಾತ : ಕೆನರಾ ಬ್ಯಾಂಕ್ ಮ್ಯಾನೇಜರ ಸೇರಿ ಆರು ಜನ ಸ್ಥಳದಲ್ಲೇ ಸಾವು

ಭೀಕರ ಅಪಘಾತ : ಕೆನರಾ ಬ್ಯಾಂಕ್ ಮ್ಯಾನೇಜರ ಸೇರಿ ಆರು ಜನ ಸ್ಥಳದಲ್ಲೇ ಸಾವು

ವಿಜಯಪುರ : ನಗರ ಸಮೀಪದ ಮನಗೂಳಿ ಬಳಿ ಸೋಲಾಪುರ- ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿಯಲ್ಲಿ (ಎನ್ಎಚ್– 50) ಬುಧವಾರ ಬೆಳಿಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆರು ಜನ ಧಾರುಣವಾಗಿ ಸಾವಿಗೀಡಾಗಿದ್ದಾರೆ. ಮಹಿಂದ್ರಾ ಸ್ಕಾರ್ಪಿಯೋದಲ್ಲಿ ಇದ್ದ ತೆಲಂಗಾಣದ ಗಡವಾಲದ ಕೆನರಾ ಬ್ಯಾಂಕ್ ಮ್ಯಾನೇಜರ್ ಟಿ.ಭಾಸ್ಕರನ್ ಹಾಗೂ ಅವರ ಪತ್ನಿ ಪವಿತ್ರಾ, ಮಗಳು

Read More
ವಾಲ್‌ಪೋಸ್ಟರ್, ಸ್ಟಿಕ್ಕರ್ ಬಿಡುಗಡೆ:ಮೇ.30 ರಿಂದ ಮುದ್ದೇಬಿಹಾಳ ಗ್ರಾಮದೇವತೆ ಜಾತ್ರೋತ್ಸವ

ವಾಲ್‌ಪೋಸ್ಟರ್, ಸ್ಟಿಕ್ಕರ್ ಬಿಡುಗಡೆ:ಮೇ.30 ರಿಂದ ಮುದ್ದೇಬಿಹಾಳ ಗ್ರಾಮದೇವತೆ ಜಾತ್ರೋತ್ಸವ

ಮುದ್ದೇಬಿಹಾಳ : ಪಟ್ಟಣದಲ್ಲಿ ಪ್ರತಿ ಮೂರು ವರ್ಷಕ್ಕೊಮ್ಮೆ ನಡೆಯುವ ಗ್ರಾಮದೇವತೆ(ದ್ಯಾಮವ್ವ ದೇವಿ) ಜಾತ್ರಾ ಮಹೋತ್ಸವ ಮೇ.30 ರಿಂದ ಜೂ.3ರವರೆಗೆ ನಡೆಯಲಿದ್ದು ನಾನಾ ಸಾಂಸ್ಕೃತಿಕ, ಮನರಂಜನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಪಟ್ಟಣದ ಬಜಾರ್ ಹನುಮಾನ ದೇವಸ್ಥಾನದಲ್ಲಿ ಸೋಮವಾರ ಸಂಜೆ ಹಮ್ಮಿಕೊಂಡಿದ್ದ ಜಾತ್ರಾ ಮಹೋತ್ಸವದ ವಾಲ್‌ಪೋಸ್ಟರ್ ಹಾಗೂ ವಾಹನಗಳಿಗೆ ಅಂಟಿಸುವ ಸ್ಟಿಕ್ಕರ್ ಬಿಡುಗಡೆ

Read More
ಸಿಎಂ ಪುತ್ರನಿಗೆ ಕುರಿ ಗಿಫ್ಟ್…!

ಸಿಎಂ ಪುತ್ರನಿಗೆ ಕುರಿ ಗಿಫ್ಟ್…!

ಮುದ್ದೇಬಿಹಾಳ : ಕರ್ನಾಟಕ ರಾಜ್ಯದ ಜನಪ್ರಿಯ ಮುಖ್ಯಮಂತ್ರಿಗಳಾದ ಸನ್ಮಾನ್ಯ ವಿಧಾನಪರಿಷತ್ ಸದಸ್ಯ, ಸಿಎಂ ಸಿದ್ದರಾಮಯ್ಯನವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರು ಮುದ್ದೇಬಿಹಾಳ ಪಟ್ಟಣಕ್ಕೆ ಸೋಮವಾರ ಸಂಜೆ ದಿಢೀರ್ ಭೇಟಿ ನೀಡಿದ್ದರು. ಅಂಬೇಡ್ಕರ ವೃತ್ತದ ಮೂಲಕ ಕವಡಿಮಟ್ಟಿ ಗ್ರಾಮಕ್ಕೆ ತೆರಳುತ್ತಿದ್ದ ಅವರನ್ನು ಕಾಂಗ್ರೆಸ್ ಮುಖಂಡರು ಹಾಗೂ ಅಸ್ಕಿ ಫೌಂಡೇಶನ್ ಅಧ್ಯಕ್ಷ

Read More