ಹೃದಯಾಘಾತಕ್ಕೆ ಮತ್ತೆ 6 ಮಂದಿ ಬಲಿ

ಹೃದಯಾಘಾತಕ್ಕೆ ಮತ್ತೆ 6 ಮಂದಿ ಬಲಿ

ಬೆಂಗಳೂರು: ರಾಜ್ಯದಲ್ಲಿ ಹೃದಯಾಘಾತ ದಿಂದ ಸಾವನ್ನಪ್ಪುವ ಪ್ರಕರಣ ಹೆಚ್ಚುತ್ತಿದ್ದು, ಭಾನುವಾರ ಮತ್ತೆ ಆರು ಮಂದಿ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಭಾರೀಬೈಲು ಗ್ರಾಮದ ಯುವತಿ ಮೀನಾಕ್ಷಿ ಹಾಗೂ ಬಿ. ಹೊಸಹಳ್ಳಿಯ ಸುಮಿತೇಗೌಡ ಮೃತ ಪಟ್ಟಿದ್ದಾರೆ. ಸುಮಿತ್ರೇಗೌಡ ಮನೆಯಲ್ಲಿ ಕುಸಿದು ಬಿದ್ದು ಅಸುನೀಗಿದರು. ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಹಾಸನದ

Read More
ಕೌಟುಂಬಿಕ ಕಿರುಕುಳ ಪಿಎಸ್ಐ ನಾಗರಾಜಪ್ಪ ಆತ್ಮಹತ್ಯೆ! ಪತ್ನಿ ಲಲಿತಾ ಹೇಳಿದ್ದಿಷ್ಟು…

ಕೌಟುಂಬಿಕ ಕಿರುಕುಳ ಪಿಎಸ್ಐ ನಾಗರಾಜಪ್ಪ ಆತ್ಮಹತ್ಯೆ! ಪತ್ನಿ ಲಲಿತಾ ಹೇಳಿದ್ದಿಷ್ಟು…

ದಾವಣಗೆರೆ: ಕಳವು ಪ್ರಕರಣವೊಂದರಲ್ಲಿ ಜಪ್ತಿ ಮಾಡಿದ ಚಿನ್ನಾಭರಣ ನ್ಯಾಯಾಲಯದ ಅನುಮತಿ ಪಡೆದು ಮಧ್ಯಪ್ರದೇಶದಿಂದ ತಂದಿದ್ದ ನಗರದ ಬಡಾವಣೆ ಠಾಣೆಯ ಎಸ್‌ಐ ಬಿ.ಆರ್‌. ನಾಗರಾಜಪ್ಪ (PSI B.R. Nagarajappa) ಮರುದಿನವೇ ಕೌಟುಂಬಿಕ ಕಲದಿಂದ ಮನನೊಂದು ನಾಪತ್ತೆಯಾಗಿದ್ದರು ಎಂದು ವರದಿಯಾಗಿತ್ತು. (Suicide) ಕಳವು ಪ್ರಕರಣವೊಂದರಲ್ಲಿ ಮಧ್ಯಪ್ರದೇಶದಲ್ಲಿ ಸಿಕ್ಕಿಬಿದ್ದ ಆರೋಪಿಗಳು ದಾವಣಗೆರೆಯಲ್ಲಿ ಕೃತ್ಯ

Read More