ಗ್ರಾಪಂ ಸದಸ್ಯನಿಂದ ದಿಢೀರ್ ಧರಣಿ: ನರೇಗಾ ಕೂಲಿ ಹಣ ಪಾವತಿಗೆ ಲಂಚಕ್ಕೆ ಬೇಡಿಕೆ ಆರೋಪ

ಗ್ರಾಪಂ ಸದಸ್ಯನಿಂದ ದಿಢೀರ್ ಧರಣಿ: ನರೇಗಾ ಕೂಲಿ ಹಣ ಪಾವತಿಗೆ ಲಂಚಕ್ಕೆ ಬೇಡಿಕೆ ಆರೋಪ

ಮುದ್ದೇಬಿಹಾಳ : ಹುಲ್ಲೂರು ಗ್ರಾಮ ಪಂಚಾಯಿತಿಯಲ್ಲಿ 40 ಕೂಲಿಕಾರರು ಕೆಲಸ ಮಾಡಿದ್ದು ಅವರಿಗೆ ಬಿಲ್ ಪಾವತಿಸುವಂತೆ ಕೇಳಿದರೆ ಇಲ್ಲಿನ ತಾಪಂ ಕಚೇರಿಯ ಜೆ.ಇ ಉಮೇಶ ಕನ್ನಿ, ತಾಲ್ಲೂಕ ಸಂಯೋಜಕ ಶಂಕರಗೌಡ ಯಾಳವಾರ ಪರ್ಸೆಂಟೇಜ್‌ಗೆ ಬೇಡಿಕೆ ಇಡುತ್ತಿದ್ದಾರೆ. ಪರ್ಸೆಂಟೇಜ್ ಕೊಡದಿದ್ದರೆ ಬಿಲ್ ಮಾಡುವುದಿಲ್ಲ ಎಂದು ಹೇಳುತ್ತಿದ್ದಾರೆ ಎಂದು ಆರೋಪಿಸಿ ತಾಲ್ಲೂಕಿನ

Read More
ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತೆಗೆ ಹಲವು ಕಾರ್ಯಕ್ರಮ ಜಾರಿ: ಸಚಿವ ಲಾಡ್

ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತೆಗೆ ಹಲವು ಕಾರ್ಯಕ್ರಮ ಜಾರಿ: ಸಚಿವ ಲಾಡ್

ಓಬದೇನಹಳ್ಳಿ (ಬೆಂ.ಗ್ರಾ.ಜಿಲ್ಲೆ) ಜುಲೈ10: ರಾಜ್ಯ ಸರ್ಕಾರವು ಅಸಂಘಟಿತ ವಲಯಗಳಲ್ಲಿ ದುಡಿಯುತ್ತಿರುವ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸುವ ಉದ್ದೇಶದಿಂದ ಹಲವು ಕಾರ್ಯಕ್ರಮಗಳನ್ನು ಜಾರಿ ಮಾಡುತ್ತಿದೆ. ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆ ಅನುಷ್ಠಾನಗೊಳಿಸಲಾಗಿದ್ದು ಈ ಯೋಜನೆಯಿಂದ 23 ಅಸಂಘಟಿತ ವರ್ಗದ ಕಾರ್ಮಿಕರಿಗೆ ಅನುಕೂಲವಾಗಲಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್

Read More