ವಿದ್ಯುತ್ ತಂತಿಗಳಿಗೆ ಅಡ್ಡಿಯಾದ ಮರ ತೆರವು:ಸುರಿಯುವ ಮಳೆ ಲೆಕ್ಕಿಸದೇ ಹೆಸ್ಕಾಂ ಕಾರ್ಮಿಕರ ಸೇವೆ

ವಿದ್ಯುತ್ ತಂತಿಗಳಿಗೆ ಅಡ್ಡಿಯಾದ ಮರ ತೆರವು:ಸುರಿಯುವ ಮಳೆ ಲೆಕ್ಕಿಸದೇ ಹೆಸ್ಕಾಂ ಕಾರ್ಮಿಕರ ಸೇವೆ

ಮುದ್ದೇಬಿಹಾಳ: ಪಟ್ಟಣದ ಕೆಜಿಎಸ್ ನಂ.2 ಶಾಲೆಯ ಆವರಣದಲ್ಲಿದ್ದ ಬೃಹತ್ ಆಲದ ಮರದ ರೆಂಬೆ ಕೊಂಬೆಗಳು ಬಜಾರ್‌ದಲ್ಲಿ ಅಂಗಡಿಗಳಿಗೆ ಸಂಪರ್ಕ ಇದ್ದ ವಿದ್ಯುತ್ ತಂತಿಗಳಿಗೆ ತಾಗುತ್ತಿದ್ದ ಕಾರಣ ಅದನ್ನು ಭಾನುವಾರ ಹೆಸ್ಕಾಂ ಕಾರ್ಮಿಕರು ಸುರಿಯುವ ಮಳೆಯನ್ನೂ ಲೆಕ್ಕಿಸದೇ ತೆರವುಗೊಳಿಸುವ ಕಾರ್ಯ ಕೈಗೊಂಡರು. ಪಟ್ಟಣದ ಮುಖ್ಯರಸ್ತೆಯಲ್ಲಿರುವ ಅಂಗಡಿಗಳಿಗೆ ಈ ಮರದ ಅಕ್ಕಪಕ್ಕದ

Read More
ಅಮರೇಶ್ವರ ದೇವರು ಸ್ವಾಮೀಜಿಗೆ ಹೊಸಮಠದ ಜವಾಬ್ದಾರಿ ಮುನ್ನಡೆಸಲು ಭಕ್ತರ ನಿವೇದನೆ

ಅಮರೇಶ್ವರ ದೇವರು ಸ್ವಾಮೀಜಿಗೆ ಹೊಸಮಠದ ಜವಾಬ್ದಾರಿ ಮುನ್ನಡೆಸಲು ಭಕ್ತರ ನಿವೇದನೆ

ಮುದ್ದೇಬಿಹಾಳ : ಪಟ್ಟಣದ ಕಿಲ್ಲಾಗಲ್ಲಿಯಲ್ಲಿರುವ ಹೊಸಮಠದ ಜವಾಬ್ದಾರಿ ವಹಿಸಿಕೊಂಡು ಮುದ್ದೇಬಿಹಾಳ ನಗರದ ಜನತೆಗೆ ಧರ್ಮ ಮಾರ್ಗದರ್ಶನ ಮಾಡಬೇಕು ಎಂದು ಕೋರಿ ಹುನಗುಂದದಲ್ಲಿರುವ ಗಚ್ಚಿನಮಠದ ಪೀಠಾಧಿಪತಿ ಅಮರೇಶ್ವರ ದೇವರು ಸ್ವಾಮೀಜಿ ಅವರಿಗೆ ಮುದ್ದೇಬಿಹಾಳದ ಭಕ್ತರು ಭಾನುವಾರ ಆಹ್ವಾನ ನೀಡಿದ್ದಾರೆ. ಮುದ್ದೇಬಿಹಾಳದಿಂದ ಹುನಗುಂದಕ್ಕೆ ತೆರಳಿದ್ದ ಪ್ರಮುಖ ಮುಖಂಡರ ನಿಯೋಗ ಸ್ವಾಮೀಜಿಯವರನ್ನು ಭೇಟಿಯಾಗಿ

Read More
ಕಾನಿಪ ಸಂಘದಿoದ ಭಾಗ್ಯಶ್ರೀ ಕುಂಬಾರಗೆ ಸತ್ಕಾರ

ಕಾನಿಪ ಸಂಘದಿoದ ಭಾಗ್ಯಶ್ರೀ ಕುಂಬಾರಗೆ ಸತ್ಕಾರ

ಮುದ್ದೇಬಿಹಾಳ : ತಾಲ್ಲೂಕಿನ ಚವನಬಾವಿಯ ಹಿರಿಯ ಪತ್ರಕರ್ತ ಬಸವರಾಜ ಈ. ಕುಂಬಾರ ಅವರ ಪುತ್ರಿ ಭಾಗ್ಯಶ್ರೀ ಕುಂಬಾರ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದುಕೊಂಡ ಹಿನ್ನೆಲೆಯಲ್ಲಿ ಕಾನಿಪ ಸಂಘದಿoದ ವಿಜಯಪುರ ನಗರದಲ್ಲಿ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರತಿಭಾ ಪುರಸ್ಕಾರ ನೀಡಿ ಸನ್ಮಾನಿಸಲಾಯಿತು. ಸಚಿವರಾದ ಎಂ.ಬಿ.ಪಾಟೀಲ, ಶಿವಾನಂದ

Read More