ಜು.22 ರಂದು ನಡಹಳ್ಳಿ ಜನ್ಮದಿನ : ಆರೋಗ್ಯ ಉಚಿತ ಶಿಬಿರ

ಜು.22 ರಂದು ನಡಹಳ್ಳಿ ಜನ್ಮದಿನ : ಆರೋಗ್ಯ ಉಚಿತ ಶಿಬಿರ

ಮುದ್ದೇಬಿಹಾಳ : ಬಿಜೆಪಿ ರೈತ ಮೋರ್ಚಾ ರಾಜ್ಯ ಘಟಕದ ಅಧ್ಯಕ್ಷ, ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಅವರ 56ನೇ ಜನ್ಮದಿನದ ಅಂಗವಾಗಿ ಜು.22ರಂದು ಅವರ ಅಭಿಮಾನಿಗಳು ಹಲವು ಕಾರ್ಯಕ್ರಮ ಆಯೋಜನೆ ಮಾಡಿದ್ದಾರೆ. ಬೆಳಗ್ಗೆ 9 ಕ್ಕೆ ಸರಕಾರಿ ಆಸ್ಪತ್ರೆಯಲ್ಲಿ ಬಡ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ,11ಕ್ಕೆ ಮಾರುತಿ ನಗರದಲ್ಲಿರುವ

Read More
ದಲಿತಪರ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ: ಪುರಸಭೆ ಅಧ್ಯಕ್ಷರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಆಗ್ರಹ

ದಲಿತಪರ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ: ಪುರಸಭೆ ಅಧ್ಯಕ್ಷರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಆಗ್ರಹ

ಮುದ್ದೇಬಿಹಾಳ : ಪಟ್ಟಣದ ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ ಅವರು ದಲಿತ ಸಮುದಾಯದ ಹೋರಾಟಗಾರರನ್ನು ಅವಮಾನಿಸಿದ್ದು ಅಲ್ಲದೇ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆಂದು ಸುಳ್ಳು ಆರೋಪ ಮಾಡಿರುವುದನ್ನು ಖಂಡಿಸಿ ಇಲ್ಲಿನ ದಲಿತಪರ ಸಂಘಟನೆಗಳ ಒಕ್ಕೂಟದಿಂದ ಸೋಮವಾರ ತಮಟೆ ಚಳವಳಿ ಪ್ರತಿಭಟನೆ ನಡೆಸಲಾಯಿತು.ಪಟ್ಟಣದ ಪುರಸಭೆಗೆ ಆಗಮಿಸಿದ್ದ ಪ್ರತಿಭಟನಾಕಾರರು ಪುರಸಭೆ ಅಧ್ಯಕ್ಷರ ವಿರುದ್ಧ

Read More