ಕಾನಿಪ ಸಂಘದಿoದ ಭಾಗ್ಯಶ್ರೀ ಕುಂಬಾರಗೆ ಸತ್ಕಾರ
ಮುದ್ದೇಬಿಹಾಳ : ತಾಲ್ಲೂಕಿನ ಚವನಬಾವಿಯ ಹಿರಿಯ ಪತ್ರಕರ್ತ ಬಸವರಾಜ ಈ. ಕುಂಬಾರ ಅವರ ಪುತ್ರಿ ಭಾಗ್ಯಶ್ರೀ ಕುಂಬಾರ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದುಕೊಂಡ ಹಿನ್ನೆಲೆಯಲ್ಲಿ ಕಾನಿಪ ಸಂಘದಿoದ ವಿಜಯಪುರ ನಗರದಲ್ಲಿ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರತಿಭಾ ಪುರಸ್ಕಾರ ನೀಡಿ ಸನ್ಮಾನಿಸಲಾಯಿತು. ಸಚಿವರಾದ ಎಂ.ಬಿ.ಪಾಟೀಲ, ಶಿವಾನಂದ
Read More