103 ರೋಗಿಗಳು ಶಸ್ತ್ರಚಿಕಿತ್ಸೆಗೆ ಆಯ್ಕೆ: 250 ರೋಗಿಗಳ ಕಣ್ಣಿನ ಆರೋಗ್ಯ ತಪಾಸಣೆ

103 ರೋಗಿಗಳು ಶಸ್ತ್ರಚಿಕಿತ್ಸೆಗೆ ಆಯ್ಕೆ: 250 ರೋಗಿಗಳ ಕಣ್ಣಿನ ಆರೋಗ್ಯ ತಪಾಸಣೆ

ಮುದ್ದೇಬಿಹಾಳ : ಪಟ್ಟಣದ ಮನಿಯಾರ ಸಮಾಜ ಸೇವಾ ಟ್ರಸ್ಟ್ ನೇತೃತ್ವದಲ್ಲಿ ಭಾನುವಾರ ಇಲ್ಲಿನ ಅನುಗ್ರಹ ಕಣ್ಣಿನ ಆಸ್ಪತ್ರೆಯಲ್ಲಿ ಕಣ್ಣಿನ ಆರೋಗ್ಯ ಉಚಿತ ತಪಾಸಣಾ ಶಿಬಿರ ನಡೆಯಿತು. ಶಿಬಿರದ ನೇತೃತ್ವ ವಹಿಸಿದ್ದ ಟ್ರಸ್ಟ್ ಸಂಸ್ಥಾಪಕ ಅಧ್ಯಕ್ಷ ಅಯೂಬ ಮನಿಯಾರ ಮಾತನಾಡಿ, ಈಗಾಗಲೇ ತಾಳಿಕೋಟಿಯಲ್ಲಿ ಶಿಬಿರ ನಡೆಸಲಾಗಿದ್ದು ಅಲ್ಲಿ 103 ಜನರು

Read More
ಗಮನ ಸೆಳೆದ ಕುದುರೆ ಕುಣಿತ, ಡೊಳ್ಳಿನ ಮೇಳ : ಸಂಗೊಳ್ಳಿ ರಾಯಣ್ಣ ಮೂರ್ತಿ ಅದ್ದೂರಿ ಮೆರವಣಿಗೆ

ಗಮನ ಸೆಳೆದ ಕುದುರೆ ಕುಣಿತ, ಡೊಳ್ಳಿನ ಮೇಳ : ಸಂಗೊಳ್ಳಿ ರಾಯಣ್ಣ ಮೂರ್ತಿ ಅದ್ದೂರಿ ಮೆರವಣಿಗೆ

ಮುದ್ದೇಬಿಹಾಳ : ಪಟ್ಟಣದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪ್ರತಿಷ್ಠಾಪಿಸಲು ಸಿದ್ಧಗೊಳಿಸಿರುವ ರಾಯಣ್ಣನವರ ಕಂಚಿನ ಪುತ್ಥಳಿಯನ್ನು ಪಟ್ಟಣದಲ್ಲಿ ಭಾನುವಾರ ಭವ್ಯ ಮೆರವಣಿಗೆ ಮೂಲಕ ಕರೆತರಲಾಯಿತು. ಪಟ್ಟಣದ ಆಲಮಟ್ಟಿ ರಸ್ತೆಯಲ್ಲಿರುವ ಬಿ.ಎಲ್.ಬಿರಾದಾರ ಕಲ್ಯಾಣ ಮಂಟಪದಿಂದ ವಿವಿಧ ಊರುಗಳಿಂದ ಆಗಮಿಸಿದ್ದ ಡೊಳ್ಳಿನ ಮೇಳದವರು, ವಿಶೇಷವಾಗಿ ಕುದುರೆ ಕುಣಿತದ ತಂಡ ಅಲಂಕಾರಿಕ ಬೊಂಬೆಗಳು ಮೆರವಣಿಗೆಯ

Read More