ಬೆಳೆ ಸಮೀಕ್ಷೆದಾರರಿಗೆ ಕಿಟ್ ವಿತರಣೆ

ಬೆಳೆ ಸಮೀಕ್ಷೆದಾರರಿಗೆ ಕಿಟ್ ವಿತರಣೆ

ಮುದ್ದೇಬಿಹಾಳ : ರೈತರ ಬೆಳೆದ ಬೆಳೆ ವಿವರಗಳನ್ನು ದಾಖಲಿಸುವಲ್ಲಿ ಬೆಳೆಯ ಸಮೀಕ್ಷೆದಾರರ ಪಾತ್ರವು ಅತಿ ಮುಖ್ಯವಾಗಿದ್ದು ಅವರ ಬೇಡಿಕೆಯಂತೆ ಐಡಿ ಕಾರ್ಡ್ ಹಾಗೂ ಕಿಟ್ ವಿತರಿಸಲಾಗಿದೆ ಎಂದು ತಹಸೀಲ್ದಾರ್ ಕೀರ್ತಿ ಚಾಲಕ್ ತಿಳಿಸಿದರು. ಪಟ್ಟಣದ ತಾಪಂ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ರೈತರ ಹಾಗೂ ಸರ್ಕಾರದ

Read More
ಬಲಗೈ ಸಮುದಾಯದಿಂದ ಪ್ರತಿಭಟನೆ ನ್ಯಾ. ನಾಗಮೋಹನ್‌ದಾಸ್ ವರದಿ ತಿರಸ್ಕರಿಸಲು ಆಗ್ರಹ

ಬಲಗೈ ಸಮುದಾಯದಿಂದ ಪ್ರತಿಭಟನೆ ನ್ಯಾ. ನಾಗಮೋಹನ್‌ದಾಸ್ ವರದಿ ತಿರಸ್ಕರಿಸಲು ಆಗ್ರಹ

ಮುದ್ದೇಬಿಹಾಳ : ಕುಲಶಾಸ್ತ್ರಿಯ ಅಧ್ಯಯನದ ಕೊರತೆ, ಬಲಗೈ ಸಮುದಾಯದ ವಿರುದ್ಧ ದ್ವೇಷಪೂರಿತ ನಿರ್ಧಾರವಾಗಿರುವ ಒಳಮೀಸಲಾತಿ ಕೊಡುವ ಹಿನ್ನೆಲೆಯಲ್ಲಿ ನ್ಯಾ. ನಾಗಮೋಹನದಾಸ್ ನೀಡಿರುವ ವರದಿಯನ್ನು ಸರ್ಕಾರ ಅಂಗೀಕರಿಸಬಾರದು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಬಲಗೈ ಜಾತಿಗಳ ತಾಲ್ಲೂಕು ಒಕ್ಕೂಟದ ನೇತೃತ್ವದಲ್ಲಿ ಗುರುವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು. ಪಟ್ಟಣದ ಅಂಬೇಡ್ಕರ್ ಸರ್ಕಲ್‌ದಿಂದ

Read More
ಬಸವ ಮಾಲಾಧಾರಿಗಳಿಂದ ದೇವಸ್ಥಾನ ಜೀರ್ಣೋದ್ಧಾರ

ಬಸವ ಮಾಲಾಧಾರಿಗಳಿಂದ ದೇವಸ್ಥಾನ ಜೀರ್ಣೋದ್ಧಾರ

ಸುರಪುರ : ಸುರಪುರ ತಾಲ್ಲೂಕಿನ ಕುರುಬನ ತಳ್ಳಳ್ಳಿ ಗ್ರಾಮದ ಹೊರ ವಲಯದಲ್ಲಿರುವ ಗೋಣಿಮಟ್ಟಿ ಶ್ರೀ ಬಸವೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ ಬಸವ ಮಾಲಾಧಾರಿಗಳಿಂದ ನಡೆದಿದೆ. ಸುಮಾರು 20 ವರ್ಷಗಳಿಂದ ದೇವಸ್ಥಾನದ ವಿಚಾರದಲ್ಲಿ ಯಾವುದೇ ಕಾರ್ಯ ಚಟುವಟಿಕೆಗಳು ನೆರವೇರದಿರುವುದನ್ನು ಗಮನಿಸಿ, ನೆನೆಗುದಿಗೆ ಬಿದ್ದಿರುವ ಹಾಗೂ ಅಳಿವಿನಂಚಿನಲ್ಲಿರುವ ಶ್ರೀ ಗೊಣಿಮಟ್ಟಿ ಬಸಪ್ಪಯ್ಯ

Read More
ಉತ್ತಮ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳನ್ನು ಸನ್ಮಾನಿಸಿದ ಲವೀಶ್ ಒರಡಿಯಾ

ಉತ್ತಮ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳನ್ನು ಸನ್ಮಾನಿಸಿದ ಲವೀಶ್ ಒರಡಿಯಾ

ಹುಣಸಗಿ : ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜಿಲ್ಲಾ ಪಂಚಾಯಿತಿ ಯಾದಗಿರಿ ಲವೀಶ್ ಒರಡಿಯಾರವರು ಕೊಡೆಕಲ್ ಗ್ರಾಮ ಪಂಚಾಯತಿಯ ಬಸ್ ನಿಲ್ದಾಣ, ಕೃಷಿ ಕೇಂದ್ರ, ಗ್ರಂಥಾಲಯ ಹಾಗೂ ಸ್ವಸಹಾಯ ಸಂಘಗಳ ಗೃಹ ಉದ್ದಿಮೆಗಳನ್ನು ಹಾಗೂ ವಸತಿ ಯೋಜನೆಗಳನ್ನು ಪರಿಶೀಲಿಸಿದರು. ಜಲಧಾರೆ ಯೋಜನೆ ಮತ್ತು ಕನಸಿನ ಮನೆ ಹಾಗೂ ವಿವಿಧ ಕಾಮಾಗಾರಿಗಳಿಗೆ

Read More
ಹರ್ ಘರ್ ತೀರಂಗಾ ಅಭಿಯಾನಕ್ಕೆ ಚಾಲನೆ : ಲವೀಶ್ ಒರಡಿಯಾ

ಹರ್ ಘರ್ ತೀರಂಗಾ ಅಭಿಯಾನಕ್ಕೆ ಚಾಲನೆ : ಲವೀಶ್ ಒರಡಿಯಾ

ಹುಣಸಗಿ : ತಾಲೂಕ ಪಂಚಾಯತಿ ಕಾರ್ಯಾಲಯದಲ್ಲಿ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಲವೀಶ್ ಒರಡಿಯಾ ಭೇಟಿ ನೀಡಿ ಮನೆಯ ಮೇಲೂ ತ್ರಿವರ್ಣ ಧ್ವಜ ಹಾರಿಸಬೇಕು. ತ್ರಿವರ್ಣ ಧ್ವಜ ರಾರಾಜಿಸುವ ಮೂಲಕ ಪ್ರತಿಯೊಬ್ಬ ಭಾರತೀಯರಲ್ಲೂ ದೇಶದ ಬಗ್ಗೆ ಸದ್ಭಕ್ತಿ, ಶ್ರದ್ಧೆ ಬರಬೇಕೆಂಬ ಸದುದ್ದೇಶದಿಂದ ಲವೀಶ್ ಒರಡಿಯಾ ಅವರು ಹರ್ ಘರ್

Read More