ಸಾಲಕೊಟ್ಟವರ ಕಿರುಕುಳ : ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ

ಸಾಲಕೊಟ್ಟವರ ಕಿರುಕುಳ : ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ

ಮುದ್ದೇಬಿಹಾಳ : ಸ್ನೇಹಿತರು ಕೊಟ್ಟ ಸಾಲ ಕೊಡುವಂತೆ ಕಿರುಕುಳ ನೀಡಿದ್ದರಿಂದ ಅನುದಾನಿತ ಕಾಲೇಜೊಂದರ ಬಿ.ಎಸ್.ಸಿ ವಿದ್ಯಾರ್ಥಿಯೊಬ್ಬ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ ಪಟ್ಟಣದ ಸಂಗಮೇಶ್ವರ ನಗರದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿಯನ್ನು ತಾಲ್ಲೂಕಿನ ಹೊಕ್ರಾಣಿ ಗ್ರಾಮದ ನಿಂಗನಗೌಡ ಭೀಮಪ್ಪ ಬಿರಾದಾರ(20)ಎಂದು ಗುರುತಿಸಲಾಗಿದೆ. ಈತ ಮುದ್ದೇಬಿಹಾಳದ

Read More
ತಹಸೀಲ್ದಾರ್‌ಗೆ ಸಂಸ್ಥೆಯ ಹಿತಾಸಕ್ತರಿಂದ ಮನವಿ ಸಲ್ಲಿಕೆ: ಅಂಜುಮನ್ ಇಸ್ಲಾಂ ಕಮೀಟಿಗೆ ತ್ವರಿತವಾಗಿ ಚುನಾವಣೆ ನಡೆಸಿ

ತಹಸೀಲ್ದಾರ್‌ಗೆ ಸಂಸ್ಥೆಯ ಹಿತಾಸಕ್ತರಿಂದ ಮನವಿ ಸಲ್ಲಿಕೆ: ಅಂಜುಮನ್ ಇಸ್ಲಾಂ ಕಮೀಟಿಗೆ ತ್ವರಿತವಾಗಿ ಚುನಾವಣೆ ನಡೆಸಿ

ಮುದ್ದೇಬಿಹಾಳ : ಪಟ್ಟಣದ ಅಂಜುಮನ್ ಇಸ್ಲಾಂ ಕಮೀಟಿಗೆ ತ್ವರಿತವಾಗಿ ಚುನಾವಣೆ ನಡೆಸಬೇಕು ಎಂದು ಆಗ್ರಹಿಸಿ ಸಂಸ್ಥೆಯ ಮಾಜಿ ಸದಸ್ಯ ಮಹೆಬೂಬ ಅತ್ತಾರ ನೇತೃತ್ವದಲ್ಲಿ ಶುಕ್ರವಾರ ತಹಸಿಲ್ದಾರ್ ಕೀರ್ತಿ ಚಾಲಕ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ಮನವಿ ಸಲ್ಲಿಸಿದ ಮುಸ್ಲಿಂ ಸಮಾಜದ ಮುಖಂಡರು, ಕರ್ನಾಟಕ ರಾಜ್ಯ

Read More