ಅದ್ದೂರಿಯಾಗಿ ವೀರಭದ್ರೇಶ್ವರ ಜಯಂತಿ ಆಚರಣೆ

ಅದ್ದೂರಿಯಾಗಿ ವೀರಭದ್ರೇಶ್ವರ ಜಯಂತಿ ಆಚರಣೆ

ಮುದ್ದೇಬಿಹಾಳ : ಪಟ್ಟಣದ ಕಿಲ್ಲಾಗಲ್ಲಿಯ ವೀರಭದ್ರೇಶ್ವರ ದೇವಸ್ಥಾನದಲ್ಲಿ ವೀರಭದ್ರೇಶ್ವರ ಜಯಂತಿಯನ್ನು ಮಂಗಳವಾರ ಆಚರಿಸಲಾಯಿತು. ಮುಖಂಡರಾದ ಅಶೋಕ ನಾಡಗೌಡ, ಅಪ್ಪು ಸಿದ್ದಾಪೂರ, ವಿಶ್ವನಾಥ ಹಿಕ್ಕಿಮಠ, ಸೋಮಶೇಖರ ಅಣೆಪ್ಪನವರ, ವಿಜಯ ಬೆಲ್ಲದ, ಸಿದ್ದಯ್ಯ ಮಹಾಂತಯ್ಯನಮಠ, ಚಂದ್ರಕಾಂತ ಹೆಬ್ಬಾಳ, ಶಶಿಕಾಂತ ಮುತ್ತಗಿ, ಕಾಶೀಬಾಯಿ ರಾಂಪೂರ, ಮಹಾಂತೇಶ ಪ್ಯಾಟಿಗೌಡರ, ನಟರಾಜ ಕಂಠಿ, ಗುರಯ್ಯ ಮುದ್ನೂರಮಠ,

Read More
ಜಿಲ್ಲಾ ನ್ಯಾಯಾಧೀಶರ ಮನೆಗೆ ಎಸ್ಪಿ ಭೇಟಿ30.14 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

ಜಿಲ್ಲಾ ನ್ಯಾಯಾಧೀಶರ ಮನೆಗೆ ಎಸ್ಪಿ ಭೇಟಿ30.14 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋದ 14 ನೇ ಕ್ರಾಸ್ ನಲ್ಲಿರುವ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸಚಿನ ಕೌಶಿಕ್ ಅವರ ಬಾಡಿಗೆ ಇದ್ದ ಮನೆಯಲ್ಲಿ ಕಳ್ಳರು ಭಾನುವಾರ ಹಾಗೂ ಸೋಮವಾರದ ಮಧ್ಯೆದ ವೇಳೆಯಲ್ಲಿ ಕಳ್ಳತನ ಮಾಡಿದ್ದು ಚಿನ್ನ,ಬೆಳ್ಳಿ ಆಭರಣ ಹಾಗೂ ಡೈಮಂಡ್ ಮತ್ತು ನಗದು ಸೇರಿ

Read More
ಜೈನಸಾಬ ಹಗೇದಾಳ ಅಧ್ಯಕ್ಷ, ದೊಡ್ಡಪ್ಪ ದಂಡಿನ ಉಪಾಧ್ಯಕ್ಷ

ಜೈನಸಾಬ ಹಗೇದಾಳ ಅಧ್ಯಕ್ಷ, ದೊಡ್ಡಪ್ಪ ದಂಡಿನ ಉಪಾಧ್ಯಕ್ಷ

ಹುನಗುಂದ: ತಾಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಜೈನಸಾಬ ಹಗೇದಾಳ, ಉಪಾಧ್ಯಕ್ಷಾಗಿ ದೊಡ್ಡಪ್ಪ ಶರಣಪ್ಪ ದಂಡಿನ ಮಂಗಳವಾರ ನಡೆದ ಚುನಾವಣೆಯಲ್ಲಿ ಅವಿರೋಧ ಆಯ್ಕೆಯಾದರು. ನಿರ್ದೇಶಕರಾದ ಬಸವಂತಪ್ಪ ಆಂಟರದಾನಿ,  ಬಸವರಾಜ  ಬಂಗಾರಿ,  ಗಿರಿಜಾಗಂಜಿಹಾಳ, ಮಹಾಂತಮ್ಮ ಹೊಸೂರ,  ಶಾಂತಾ  ಗೌಡಗೇರಿ,  ಹನುಮಂತ ಹಾದಿಮನಿ,  ಗುರುಸಂಗಪ್ಪ ಗಾಣಿಗೇರ,  ಬಸಪ್ಪ

Read More
ವಿಮಾ‌ ಕಂಪನಿಗಳಿಂದ ಅನ್ನದಾತರಿಗೆ ಮೋಸ

ವಿಮಾ‌ ಕಂಪನಿಗಳಿಂದ ಅನ್ನದಾತರಿಗೆ ಮೋಸ

ಇಲಕಲ್ : ಅತಿವೃಷ್ಟಿ, ಅನಾವೃಷ್ಟಿ ಹಾಗೂ ವಿವಿಧ ಪ್ರಕೃತಿ ವಿಕೋಪಗಳಿಂದ ಬೆಳೆಹಾನಿ ಆದರೆ ಪರಿಹಾರಕ್ಕಾಗಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ ಭೀಮಾ ಯೋಜನೆಡಿಯಲ್ಲಿ ವಿಮಾ ಕಂಪನಿಗೆ ಹೋಬಳಿವಾರು ಸರಕಾರ ನಿಗದಿಪಡಿಸಿದ ಬೆಳೆಗೆ ಪ್ರತಿ ವರ್ಷ ರೈತರು ವಿಮಾ ಪ್ರೀಮಿಯಮ್ ಪಾವತಿಸಿದರೂ ಬೆಳೆ ಹಾನಿ ಆದ ಸಂದರ್ಭದಲ್ಲಿ

Read More