ಮುದ್ದೇಬಿಹಾಳ ಬಂದ್ ಸಂಪೂರ್ಣ ಯಶಸ್ವಿ

ಮುದ್ದೇಬಿಹಾಳ ಬಂದ್ ಸಂಪೂರ್ಣ ಯಶಸ್ವಿ

ಮುದ್ದೇಬಿಹಾಳ : ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರಿಗೆ ಶೂ ಎಸೆತ ಪ್ರಕರಣ, ತಾಲ್ಲೂಕಿನ ಗ್ರಾಮವೊಂದರಲ್ಲಿ ದಲಿತ ಅಪ್ರಾಪ್ತ ಯುವತಿ ಮೇಲೆ ಅತ್ಯಾಚಾರ, ಕೊಲೆ ಪ್ರಕರಣ ಹಾಗೂ ರಾಜ್ಯದ ವಿವಿಧೆಡೆ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಅಪಮಾನ ಮಾಡಿದ ಘಟನೆಗಳನ್ನು ಖಂಡಿಸಿ ಶುಕ್ರವಾರ ವಿವಿಧ ದಲಿತಪರ ಸಂಘಟನೆಗಳು ಕರೆ

Read More
ಇಂಗಳಗೇರಿ ಗ್ರಾಪಂ ನೂತನ ಕಟ್ಟಡಕ್ಕೆ ಅನುದಾನ – ಶಾಸಕ ಸಿ.ಎಸ್.ನಾಡಗೌಡ

ಇಂಗಳಗೇರಿ ಗ್ರಾಪಂ ನೂತನ ಕಟ್ಟಡಕ್ಕೆ ಅನುದಾನ – ಶಾಸಕ ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಗ್ರಾಮ ಪಂಚಾಯಿತಿ ಚುನಾವಣೆಗಳು ಸ್ಥಳೀಯ ಮಟ್ಟದಲ್ಲಿ ಪ್ರಾಮುಖ್ಯತೆ ಪಡೆದುಕೊಳ್ಳುತ್ತಿದ್ದು ಇದರಲ್ಲಿಪಕ್ಷದ ಪಾತ್ರ ಏನೂ ಇರುವುದಿಲ್ಲ.ಈಗ ಆಯ್ಕೆಯಾಗಿರುವರು, ಆಯ್ಕೆಯಾಗದೆ ಪರಾಜಿತರಾದವರು ನಮ್ಮ ಪಕ್ಷದ ಬೆಂಬಲಿಗರೇ ಇದ್ದಾರೆ.ಚುನಾವಣೆ ಸಮಯದಲ್ಲಷ್ಟೇ ರಾಜಕೀಯ ಮಾಡಿ ಇನ್ನುಳಿದ ಸಮಯದಲ್ಲಿ ಪಂಚಾಯಿತಿ ಅಭಿವೃದ್ಧಿಗೆ ಆದ್ಯತೆ ನೀಡಬೇಕು ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ತಮ್ಮ

Read More
ಇಂಗಳಗೇರಿ ಗ್ರಾ.ಪಂಗೆ ಮಾಲಗತ್ತಿ ಅಧ್ಯಕ್ಷ,ಶೀಲವಂತಿ ಉಪಾಧ್ಯಕ್ಷೆ

ಇಂಗಳಗೇರಿ ಗ್ರಾ.ಪಂಗೆ ಮಾಲಗತ್ತಿ ಅಧ್ಯಕ್ಷ,ಶೀಲವಂತಿ ಉಪಾಧ್ಯಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ಇಂಗಳಗೇರಿ ಗ್ರಾಮ ಪಂಚಾಯಿತಿಗೆ ಗುರುವಾರ ನಡೆದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯ ಪ್ರಕಾಶ ಮಾಲಗತ್ತಿ ಒಂದು ಮತದ ಅಂತರದಿAದ ಪೀರಣ್ಣಿ ಕೆಳಗಿನಮನಿ ಅವರ ವಿರುದ್ಧ ಜಯಸಾಧಿಸಿದರು. ಗ್ರಾಮ ಪಂಚಾಯಿತಿ ಕಟ್ಟಡದಲ್ಲಿ ಚುನಾವಣೆ ಪ್ರಕ್ರಿಯೆಲ್ಲಿ 15 ಸದಸ್ಯ ಬಲದಲ್ಲಿ ಎಲ್ಲ ಸದಸ್ಯರು

Read More
6.83 ಕೋಟಿ ರೂ.ವೆಚ್ಚದಲ್ಲಿ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಭೂಮಿಪೂಜೆ:                                                                                                                                                           ಸ್ಥಿತಿವಂತರು, ಗ್ಯಾರಂಟಿ ಟೀಕಿಸುವವರು ಯೋಜನೆ ಬಿಟ್ಟುಕೊಡಿ – ನಾಡಗೌಡ

6.83 ಕೋಟಿ ರೂ.ವೆಚ್ಚದಲ್ಲಿ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಭೂಮಿಪೂಜೆ: ಸ್ಥಿತಿವಂತರು, ಗ್ಯಾರಂಟಿ ಟೀಕಿಸುವವರು ಯೋಜನೆ ಬಿಟ್ಟುಕೊಡಿ – ನಾಡಗೌಡ

ಮುದ್ದೇಬಿಹಾಳ : ಗ್ಯಾರಂಟಿ ಯೋಜನೆಗಳಿಗಾಗಿ ರಾಜ್ಯ ಸರ್ಕಾರ 50 ಸಾವಿರ ಕೋಟಿ ರೂ.ವೆಚ್ಚ ಮಾಡುತ್ತಿದೆ.ಗ್ಯಾರಂಟಿ ಯೋಜನೆಗಳನ್ನು ಟೀಕಿಸುವವರು, ಸ್ಥಿತಿವಂತರು ಈ ಯೋಜನೆಗಳನ್ನು ಪಡೆದುಕೊಳ್ಳದೇ ಬಿಟ್ಟುಕೊಡುವ ಕಾರ್ಯ ಮಾಡಿ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು.ಪಟ್ಟಣದ ಆಲಮಟ್ಟಿ ರಸ್ತೆಯಲ್ಲಿ ರಾಜ್ಯ ರಸ್ತೆ ಸುರಕ್ಷತಾ ನಿಧಿ ಯೋಜನೆಯಡಿ ಸನ್ 2025-26ನೇ ಸಾಲಿನಲ್ಲಿ ರಾಜ್ಯ

Read More
ಈ ಸಲ ನನ್ನನ್ನು ಮಂತ್ರಿ ಮಾಡುವುದಾಗಿ ಹೇಳಿದ್ದಾರೆ-ಅಪ್ಪಾಜಿ ನಾಡಗೌಡ

ಈ ಸಲ ನನ್ನನ್ನು ಮಂತ್ರಿ ಮಾಡುವುದಾಗಿ ಹೇಳಿದ್ದಾರೆ-ಅಪ್ಪಾಜಿ ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿ ಸಿದ್ದರಾಮಯ್ಯ ಬದಲಾವಣೆ ಪ್ರಶ್ನೆಯೆ ಇಲ್ಲ. ಅದು ಹೈಕಮಾಂಡ್ ನಿರ್ಧಾರ.ಈ ವಿಷಯದ ಬಗ್ಗೆ ಮಾತನಾಡಲು ನಾವೆಲ್ಲ ಬಹಳ ಸಣ್ಣವರು.ಈ ವಿಷಯದ ಕುರಿತು ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಯವರೇ ಹೇಳಿಕೆ ಕೊಟ್ಟಿದ್ದಾರೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದರು.

Read More
TAPCMS ಆಡಳಿತ ಮತ್ತೆ ಮನೋಹರ ಮೇಟಿ ‘ಕೈ’ಗೆ

TAPCMS ಆಡಳಿತ ಮತ್ತೆ ಮನೋಹರ ಮೇಟಿ ‘ಕೈ’ಗೆ

ಮುದ್ದೇಬಿಹಾಳ : ಇಲ್ಲಿನ ಟಿ.ಎ.ಪಿ.ಸಿ.ಎಂ.ಎಸ್ ಆಡಳಿತ ಮತ್ತೆ ಎರಡನೇ ಬಾರಿಗೆ ಅಧ್ಯಕ್ಷರಾಗಿ ಮನೋಹರ ಮೇಟಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದು ಟಿಎಪಿಸಿಎಂಎಸ್‌ನಲ್ಲಿ ತಮ್ಮ ಹಿಡಿತ ಸಡಿಲಗೊಂಡಿಲ್ಲ ಎಂಬ ಸಂದೇಶವನ್ನು ತಮ್ಮ ವಿರೋಧಿಗಳಿಗೆ ರವಾನಿಸಿದ್ದಾರೆ. ಪಟ್ಟಣದ ಎಪಿಎಂಸಿಯಲ್ಲಿರುವ ಸಂಘದ ಕಚೇರಿಯಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆಸಲಾಯಿತು. ಅಧ್ಯಕ್ಷ ಸ್ಥಾನಕ್ಕೆ

Read More
ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಯೋಜನಾ ವರದಿ ದಿಕ್ಸೂಚಿ ಆಗಿರಲಿ: ಸಚಿವ ಸಂತೋಷ್ ಲಾಡ್

ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಯೋಜನಾ ವರದಿ ದಿಕ್ಸೂಚಿ ಆಗಿರಲಿ: ಸಚಿವ ಸಂತೋಷ್ ಲಾಡ್

ಧಾರವಾಡ ಅ.27: ಸುಮಾರು ವರ್ಷಗಳ ನಂತರ ಪ್ರಥಮ ಬಾರಿಗೆ ಜಿಲ್ಲಾ ಅಭಿವೃದ್ಧಿ ಯೋಜನೆ ರೂಪಿಸಲು ಸರಕಾರ ಅವಕಾಶ ನೀಡಿದ್ದು, ಧಾರವಾಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌ನಿಂದ ರಾಜ್ಯದಲ್ಲಿಯೇ ಮೊದಲನೇಯದಾಗಿ ಅಭಿವೃದ್ಧಿ ಯೋಜನಾ ವರದಿ ಕುರಿತ ಸಭೆ ಆಯೋಜಿಸಲಾಗಿದೆ. ಅಭಿವೃದ್ಧಿ ಯೋಜನಾ ವರದಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ದಿಕ್ಸೂಚಿ ಆಗಿರಬೇಕು ಎಂದು

Read More
ಮುದ್ದೇಬಿಹಾಳ : TAPCMS  ಆಡಳಿತ ಮತ್ತೆ ಮನೋಹರ ಮೇಟಿ ‘ಕೈ’ಗೆ

ಮುದ್ದೇಬಿಹಾಳ : TAPCMS ಆಡಳಿತ ಮತ್ತೆ ಮನೋಹರ ಮೇಟಿ ‘ಕೈ’ಗೆ

ಮುದ್ದೇಬಿಹಾಳ : ಇಲ್ಲಿನ ಟಿ.ಎ.ಪಿ.ಸಿ.ಎಂ.ಎಸ್ ಆಡಳಿತ ಮತ್ತೆ ಎರಡನೇ ಬಾರಿಗೆ ಅಧ್ಯಕ್ಷರಾಗಿ ಮನೋಹರ ಮೇಟಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದು ಟಿಎಪಿಸಿಎಂಎಸ್‌ನಲ್ಲಿ ತಮ್ಮ ಹಿಡಿತ ಸಡಿಲಗೊಂಡಿಲ್ಲ ಎಂಬ ಸಂದೇಶವನ್ನು ತಮ್ಮ ವಿರೋಧಿಗಳಿಗೆ ರವಾನಿಸಿದ್ದಾರೆ. ಪಟ್ಟಣದ ಏಪಿಎಂಸಿಯಲ್ಲಿರುವ ಸಂಘದ ಕಚೇರಿಯಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆಸಲಾಯಿತು.ಅಧ್ಯಕ್ಷ ಸ್ಥಾನಕ್ಕೆ ಮನೋಹರ

Read More
ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾವಳಿಗೆ ಆಯ್ಕೆ :            ಕರ್ನಾಟಕ ತಂಡಕ್ಕೆ ಮುದ್ದೇಬಿಹಾಳದ ಮೂವರು ಆಟಗಾರರ ಆಯ್ಕೆ

ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾವಳಿಗೆ ಆಯ್ಕೆ : ಕರ್ನಾಟಕ ತಂಡಕ್ಕೆ ಮುದ್ದೇಬಿಹಾಳದ ಮೂವರು ಆಟಗಾರರ ಆಯ್ಕೆ

ಮುದ್ದೇಬಿಹಾಳ : ತುಮಕೂರಿನಲ್ಲಿ ನಡೆದ ರಾಜ್ಯಮಟ್ಟದ ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಮುದ್ದೇಬಿಹಾಳದ ಎಸ್.ಎಸ್.ಶಿವಾಚಾರ್ಯರ ಸ್ವತಂತ್ರö್ಯ ಕಲಾ ವಾಣಿಜ್ಯ ಹಾಗೂ ವಿಜ್ಞಾನ ಪಪೂ ಕಾಲೇಜು ತಂಡ ವಿಜಯಪುರ ತಂಡ ಪ್ರತಿನಿಧಿಸಿ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಈ ಕಾಲೇಜಿನ ಮೂವರು ಆಟಗಾರರು ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಕರ್ನಾಟಕ

Read More
ಗುಡಿಮನಿಗೆ ಕರ್ನಾಟಕ ವಾಲ್ಮೀಕಿ ರತ್ನ ಪ್ರಶಸ್ತಿ

ಗುಡಿಮನಿಗೆ ಕರ್ನಾಟಕ ವಾಲ್ಮೀಕಿ ರತ್ನ ಪ್ರಶಸ್ತಿ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯಿತಿ ನೌಕರ ಎಂ.ಕೆ.ಗುಡಿಮನಿ ಅವರಿಗೆ 2025ನೇ ಸಾಲಿನ ಕರ್ನಾಟಕ ವಾಲ್ಮೀಕಿ ರತ್ನ ಪ್ರಶಸ್ತಿ ಲಭಿಸಿದೆ. ಮಹರ್ಷಿ ವಾಲ್ಮೀಕಿ ಗುರುಕುಲ ಪೀಠ ಹಾಗೂ ಕರ್ನಾಟಕ ವಾಲ್ಮೀಕಿ ನೌಕರರ ಒಕ್ಕೂಟದಿಂದ ಕೊಡಮಾಡುವ ಈ ಪ್ರಶಸ್ತಿಯನ್ನು ನೌಕರರ ವಿಭಾಗದ ಕ್ರೀಡಾಕೂಟದಲ್ಲಿ ರಾಷ್ಟçಮಟ್ಟದ ಕಬಡ್ಡಿ ಸ್ಪರ್ಧೆಯಲ್ಲಿ ಕರ್ನಾಟಕ

Read More