ಯುವ ಕಾಂಗ್ರೆಸ್ ಘಟಕದಿಂದ ಯುವ ಸಮ್ಮೇಳನ ;      ನನ್ನನ್ನು ಮಂತ್ರಿ ಮಾಡುತ್ತೇನೆ ಎಂದಿದ್ದರು-ಶಾಸಕ ನಾಡಗೌಡ

ಯುವ ಕಾಂಗ್ರೆಸ್ ಘಟಕದಿಂದ ಯುವ ಸಮ್ಮೇಳನ ; ನನ್ನನ್ನು ಮಂತ್ರಿ ಮಾಡುತ್ತೇನೆ ಎಂದಿದ್ದರು-ಶಾಸಕ ನಾಡಗೌಡ

ಮುದ್ದೇಬಿಹಾಳ : ರಾಜ್ಯದಲ್ಲಿ ಯುವ ಕಾಂಗ್ರೆಸ್ ಘಟಕ ಪಕ್ಷಕ್ಕೆ ಶಕ್ತಿ ತುಂಬುವ ಕೆಲಸ ಮಾಡುತ್ತಿದ್ದು ನಿಷ್ಠೆಯಿಂದ ಇದ್ದರೆ ಪಕ್ಷ ಗುರುತಿಸಿ ಸ್ಥಾನಮಾನ ನೀಡುತ್ತದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಹೇಮರೆಡ್ಡಿ ಮಲ್ಲಮ್ಮ ಕಲ್ಯಾಣ ಮಂಟಪದ ಸಭಾಭವನದಲ್ಲಿ ಭಾನುವಾರ ಯುವ ಕಾಂಗ್ರೆಸ್ ಘಟಕದಿಂದ ಯುವ ಸಮ್ಮೇಳನ ಸಮಾವೇಶಕ್ಕೆ ಚಾಲನೆ

Read More
ಅ.6 ರಂದು ಯರಝರಿಯಲ್ಲಿ ಸಾಮೂಹಿಕ ವಿವಾಹ

ಅ.6 ರಂದು ಯರಝರಿಯಲ್ಲಿ ಸಾಮೂಹಿಕ ವಿವಾಹ

ಮುದ್ದೇಬಿಹಾಳ : ತಾಲ್ಲೂಕಿನ ಯರಝರಿ ಯಲ್ಲಾಲಿಂಗೇಶ್ವರ ಮಠದಲ್ಲಿ ನವರಾತ್ರೋತ್ಸವದಂಗವಾಗಿ ಅ.6ರಂದು ಬೆಳಗ್ಗೆ 11ಕ್ಕೆ ಸಾಮೂಹಿಕ ವಿವಾಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಯರಝರಿ ಮಲ್ಲಾರಲಿಂಗ ¸ಸ್ವಾಮೀಜಿಯವರ ಗುರುವಂದನಾ ಹಾಗೂ ತುಲಾಭಾರ ಕಾರ್ಯಕ್ರಮ ಜರುಗಲಿದ್ದು ಸನ್ 2024-25ನೇ ಸಾಲಿನ ಎಸ್.ಎಸ್.ಎಲ್.ಸಿ.,ಪಿಯುಸಿಯಲಿ ಶೇ.90ಕ್ಕೂ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುತ್ತದೆ.ನಂತರ ದಸರಾ

Read More