6.83 ಕೋಟಿ ರೂ.ವೆಚ್ಚದಲ್ಲಿ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಭೂಮಿಪೂಜೆ: ಸ್ಥಿತಿವಂತರು, ಗ್ಯಾರಂಟಿ ಟೀಕಿಸುವವರು ಯೋಜನೆ ಬಿಟ್ಟುಕೊಡಿ – ನಾಡಗೌಡ
ಮುದ್ದೇಬಿಹಾಳ : ಗ್ಯಾರಂಟಿ ಯೋಜನೆಗಳಿಗಾಗಿ ರಾಜ್ಯ ಸರ್ಕಾರ 50 ಸಾವಿರ ಕೋಟಿ ರೂ.ವೆಚ್ಚ ಮಾಡುತ್ತಿದೆ.ಗ್ಯಾರಂಟಿ ಯೋಜನೆಗಳನ್ನು ಟೀಕಿಸುವವರು, ಸ್ಥಿತಿವಂತರು ಈ ಯೋಜನೆಗಳನ್ನು ಪಡೆದುಕೊಳ್ಳದೇ ಬಿಟ್ಟುಕೊಡುವ ಕಾರ್ಯ ಮಾಡಿ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು.ಪಟ್ಟಣದ ಆಲಮಟ್ಟಿ ರಸ್ತೆಯಲ್ಲಿ ರಾಜ್ಯ ರಸ್ತೆ ಸುರಕ್ಷತಾ ನಿಧಿ ಯೋಜನೆಯಡಿ ಸನ್ 2025-26ನೇ ಸಾಲಿನಲ್ಲಿ ರಾಜ್ಯ
Read More