Siddaramaiah: ಸಿಎಂ ಬದಲಾವಣೆ.. ಸ್ಫೋಟಕ ಬಾಂಬ್ ಸಿಡಿಸಿದ ಸಿದ್ದು
ಕೊಪ್ಪಳ: ರಾಜ್ಯದ ರಾಜಕಾರಣದಲ್ಲಿ ನವೆಂಬರರ್ನಲ್ಲಿ (November) ಕ್ರಾಂತಿ ನಡೆಯುತ್ತದೆ. ಆಗ ಸಿಎಂ ಸಿದ್ದರಾಮಯ್ಯ (Siddaramaiah) (Chief Minister) ಸ್ಥಾನದಿಂದ ಕೆಳಗೆ ಇಳಿಯುತ್ತಾರೆ ಎಂದು ವದಂತಿಗಳು ಜೋರಾಗಿರುವಾಗಲೇ ಸಿದ್ದರಾಮಯ್ಯ ಅವರು ಭಾರೀ ಸಂಚಲನ ಸೃಷ್ಟಿಸುವ ಹೇಳಿಕೆ ನೀಡಿದ್ದಾರೆ. ಕೊಪ್ಪಳ ತಾಲೂಕಿನ ಬಸಾಪುರದಲ್ಲಿ ಅ.6ರಂದು ಸುದ್ದಿಗಾರರ ಜೊತೆಗೆ ಮಾತನಾಡುತ್ತಾ ಅವರು, ನವೆಂಬರ್
Read More