ಬಿಗ್ ಬಾಸ್ ಸ್ಪರ್ಧಿ ಮಲ್ಲಮ್ಮಗೆ ಅದ್ದೂರಿ ಸ್ವಾಗತ

ಬಿಗ್ ಬಾಸ್ ಸ್ಪರ್ಧಿ ಮಲ್ಲಮ್ಮಗೆ ಅದ್ದೂರಿ ಸ್ವಾಗತ

ಸುರಪುರ : ಕಲರ್ಸ್ ಕನ್ನಡ ಚಾನಲ್ ನ ಬಿಗ್ ಬಾಸ್ ಸೀಜನ್ 12ರ ಸ್ಪರ್ಧಿ ಮಲ್ಲಮ್ಮ ಬಾವಿಯವರನ್ನು ಸುರಪುರ ತಾಲ್ಲೂಕಿನ ಸ್ವಗ್ರಾಮವಾದ ಕನ್ನೆಳ್ಳಿ ಗ್ರಾಮಸ್ಥರು ಎತ್ತಿನ ಬಂಡಿಯಲ್ಲಿ ಅದ್ದೂರಿಯಾಗಿ ಮೆರವಣಿಗೆ ನಡೆಸಿದರು. ನಟ ಮನೋಜ್ ಕುಮಾರ್ ಹಾಗೂ ಸೆಲೆಬ್ರಿಟಿಸ್ ಪಲ್ಲವಿ ಲಕ್ಷ್ಮೀಕಾಂತಗೌಡ ಜೊತೆಗೆ ಮಲ್ಲಮ್ಮ ಬಾವಿಯವರನ್ನು ಗ್ರಾಮದ ಪ್ರಮುಖ

Read More
ದಾಖಲೆಗಳನ್ನು ನುಂಗಿ ನೀರು ಕುಡಿದ ಬರದೇವನಾಳ ಪಿಡಿಓ

ದಾಖಲೆಗಳನ್ನು ನುಂಗಿ ನೀರು ಕುಡಿದ ಬರದೇವನಾಳ ಪಿಡಿಓ

ಬರದೇವನಾಳ: ಹುಣಸಗಿ ತಾಲೂಕಿನ ಬರದೇವನಾಳ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದಿರುವ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ. ಭ್ರಷ್ಟಾಚಾರ ನಡೆಸಿರುವ ಹಿನ್ನಲೆಯಲ್ಲಿ ಪಿ.ಡಿ.ಓ ಅವರು ಮೇಲಧಿಕಾರಿಗಳ ವಿಚಾರಣೆಯಲ್ಲಿ ಯಾವದೇ ಮಾಹಿತಿಯನ್ನು ಸಲ್ಲಿಸಿಲ್ಲ. ಬರದೇವನಾಳ ಗ್ರಾ.ಪಂ.ಯಲ್ಲಿ ನಡೆದ ಅವ್ಯವಹಾರದ ಕುರಿತು ಇ.ಓ . ರವರು ಖುದ್ದಾಗಿ ಗ್ರಾ.ಪಂ.ಗೆ ಭೇಟಿ ನೀಡಿ, ವಿಚಾರಣೆ ಕೈಗೊಂಡಿದ್ದಾರೆ.

Read More