ಅಭಿವೃದ್ಧಿ ಕೆಲಸಗಳಲ್ಲಿ ರಾಜಕೀಯ ಮಾಡಿಲ್ಲ-ನಾಡಗೌಡ

ಅಭಿವೃದ್ಧಿ ಕೆಲಸಗಳಲ್ಲಿ ರಾಜಕೀಯ ಮಾಡಿಲ್ಲ-ನಾಡಗೌಡ

ಮುದ್ದೇಬಿಹಾಳ : ಹಿಂದಿನ ಸರಕಾರದ ಅವಧಿಯಲ್ಲಿ ಈ ರಸ್ತೆ ಕಾಮಗಾರಿಗೆ ಮಂಜೂರಾತಿ ಸಿಕ್ಕಿತ್ತು.ಆದರೆ ಆಗ ಚುನಾವಣಾ ಆರಂಭವಾಗಿತ್ತು.ಚುನಾವಣಾ ಸಮಯದಲ್ಲಿ ಸರಕಾರ ಅನುಮತಿ ಕೊಟ್ಟಿದ್ದನ್ನು ಹಣಕಾಸಿನ ಲಭ್ಯತೆ ಇಲ್ಲದೇ ಕೆಲಸ ತಗೆದುಕೊಂಡಿದ್ದಾರೆ ಎಂದು ಸ್ಥಗಿತಗೊಳಿಸಲು ಸಿದ್ಧರಾಮಯ್ಯನವರ ಸರಕಾರ ಬಂದಾಗ ಸೂಚಿಸಿತ್ತು.ಆದರೆ ನಾನು ಪಕ್ಷದ ವರಿಷ್ಠರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ಮುಖ್ಯಮಂತ್ರಿ

Read More
ಶಾಲೆಗೆ ಬೀಗ ಜಡಿದು ಮಕ್ಕಳೊಂದಿಗೆ ಪಾಲಕರ ಧರಣಿ

ಶಾಲೆಗೆ ಬೀಗ ಜಡಿದು ಮಕ್ಕಳೊಂದಿಗೆ ಪಾಲಕರ ಧರಣಿ

ಸುರಪುರ: ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ಚಿಕ್ಕನಹಳ್ಳಿ ಗ್ರಾಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಬೀಗ ಜಡಿದು ಮಕ್ಕಳ ಸಮೇತ ಪಾಲಕರ ಧರಣಿ ಸತ್ಯಾಗ್ರಹ ನಡೆಸಿದ ಘಟನೆ ಜರುಗಿದೆ. ಚಿಕ್ಕನಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಒಂದರಿಂದ - ಏಳನೇ ತರಗತಿಯವರೆಗೆ ಒಟ್ಟು 255 ಜನ ಮಕ್ಕಳ ದಾಖಲಾತಿ

Read More