ಮುದ್ದೇಬಿಹಾಳ : ನ.29 ರಂದು ದೈಹಿಕ ಶಿಕ್ಷಣಾಧಿಕಾರಿ B.Y.ಕವಡಿ ಅಭಿನಂದನಾ ಸಮಾರಂಭ
ಮುದ್ದೇಬಿಹಾಳ : ದೈಹಿಕ ಶಿಕ್ಷಣ ಪರಿವೀಕ್ಷಕ ಬಿ.ವೈ.ಕವಡಿ ಅವರ ಸೇವಾ ನಿವೃತ್ತಿ ಪ್ರಯುಕ್ತ ಗೌರವ ಸನ್ಮಾನ ಹಾಗೂ ಬೀಳ್ಕೊಡುಗೆ ಸಮಾರಂಭ ನ.29 ರಂದು ಮದ್ಯಾಹ್ನ 12.30ಕ್ಕೆ ಪಟ್ಟಣದ ಹೇಮರಡ್ಡಿ ಕಲ್ಯಾಣಮಂಟಪದಲ್ಲಿ ನಡೆಯಲಿದೆ. ಯತ್ನಟ್ಟಿ ವೇ.ಕಾಡಯ್ಯ ಹಿರೇಮಠ ಸಾನಿಧ್ಯ ವಹಿಸುವರು.ಶಾಸಕ ಸಿ.ಎಸ್.ನಾಡಗೌಡ ಉದ್ಘಾಟಿಸುವರು.ಬಿಇಒ ಬಿ.ಎಸ್.ಸಾವಳಗಿ ಅಧ್ಯಕ್ಷತೆ ವಹಿಸುವರು. ವಿಧಾನ ಪರಿಷತ್
Read More