ರೂಢಗಿಯಲ್ಲಿ ಬಣವೆಗೆ ಆಕಸ್ಮಿಕ ಬೆಂಕಿ; ಜಾನುವಾರುಗಳ ರಕ್ಷಣೆ

ರೂಢಗಿಯಲ್ಲಿ ಬಣವೆಗೆ ಆಕಸ್ಮಿಕ ಬೆಂಕಿ; ಜಾನುವಾರುಗಳ ರಕ್ಷಣೆ

ಮುದ್ದೇಬಿಹಾಳ : ತಾಲ್ಲೂಕಿನ ರೂಢಗಿ ಗ್ರಾಮದಲ್ಲಿ ಮೆಕ್ಕೆಜೋಳದ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿದ್ದು ಹೊಲದಲ್ಲಿದ್ದ ಶೆಡ್‌ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಅಪಾರ ಹಾನಿ ಸಂಭವಿಸಿದ ಘಟನೆ ಶುಕ್ರವಾರ ನಡೆದಿದೆ. ಗ್ರಾಮದ ಸಿದ್ದನಗೌಡ ಸಂಕನಾಳ ಎಂಬುವರ ಹೊಲದಲ್ಲಿ ಈ ಘಟನೆ ನಡೆದಿದೆ. ವಿಷಯ ತಿಳಿದ ಕೂಡಲೇ ಮುದ್ದೇಬಿಹಾಳದ ಅಗ್ನಿಶಾಮಕ ಠಾಣೆಯ

Read More
ಗ್ರಾಮ ಪಂಚಾಯಿತಿಗಳಲ್ಲಿ ಕರ ವಸೂಲಿಗೆ ವಿಶೇಷ ‘ತೆರಿಗೆ ವಸೂಲಾತಿ ಅಭಿಯಾನಕ್ಕೆ ಬಸಣ್ಣ ನಾಯಕ ಭೇಟಿ

ಗ್ರಾಮ ಪಂಚಾಯಿತಿಗಳಲ್ಲಿ ಕರ ವಸೂಲಿಗೆ ವಿಶೇಷ ‘ತೆರಿಗೆ ವಸೂಲಾತಿ ಅಭಿಯಾನಕ್ಕೆ ಬಸಣ್ಣ ನಾಯಕ ಭೇಟಿ

ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ "ತೆರಿಗೆ ವಸೂಲಾತಿ ಅಭಿಯಾನ” ಈಗಾಗಲೇ ಪ್ರಾರಂಭಗೊಂಡಿದೆ. ಗ್ರಾಮ ಪಂಚಾಯಿತಿಗಳು ವಿಕೇಂದ್ರಿಕರಣ ವ್ಯವಸ್ಥೆಯಲ್ಲಿ ಸಶಕ್ತ ಕೇಂದ್ರಗಳಾಗಿ ಕಾರ್ಯನಿರ್ವಹಿಸಲು ಆರ್ಥಿಕವಾಗಿ ಸಬಲೀಕರಣ ಹೊಂದುವ ಅವಶ್ಯಕತೆ ಇರುತ್ತದೆ. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993ರ ಪ್ರಕರಣ 200 (7) ರಲ್ಲಿ ನಿರ್ಧಿಷ್ಟ ಪಡಿಸಿರುವಂತೆ ಗ್ರಾಮ

Read More