ಕಂದಗನೂರ-ಮುದೂರ ರಸ್ತೆ ದುರಸ್ತಿ : ರೈತರ ಹೊಲಗಳ ದರ ದುಪ್ಪಟ್ಟು-ಶಾಸಕ ಸಿ.ಎಸ್.ನಾಡಗೌಡ

ಕಂದಗನೂರ-ಮುದೂರ ರಸ್ತೆ ದುರಸ್ತಿ : ರೈತರ ಹೊಲಗಳ ದರ ದುಪ್ಪಟ್ಟು-ಶಾಸಕ ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ಭಾಗದಲ್ಲಿ ಹಳ್ಳಿಗಳನ್ನು ಸಂಪರ್ಕಿಸುವ ರೈತರ ಹೊಲಗಳಿಗೆ ಹೋಗುವ ರಸ್ತೆಗಳ ಸುಧಾರಣೆಯಿಂದ ಜಮೀನುಗಳಿಗೆ ಬಂಗಾರದ ಬೆಲೆ ಬರುತ್ತಿದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ತಾಲ್ಲೂಕಿನ ಕಂದಗನೂರ ಗ್ರಾಮದಿಂದ ಮುದೂರ ರಸ್ತೆ ಸುಧಾರಣೆ ಕಾಮಗಾರಿ ಶನಿವಾರ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು. ಈ ಭಾಗದ ರೈತರ ಬಹುದಿನಗಳ

Read More
ನಾನು  ಕಾಂಗ್ರೆಸ್  ಹೈಕಮಾಂಡ್  ಲಿಸ್ಟ್’ನಲ್ಲಿರುವೆ-C.S.ನಾಡಗೌಡ

ನಾನು  ಕಾಂಗ್ರೆಸ್  ಹೈಕಮಾಂಡ್  ಲಿಸ್ಟ್’ನಲ್ಲಿರುವೆ-C.S.ನಾಡಗೌಡ

ಮುದ್ದೇಬಿಹಾಳ : ‘ಕೆಲವರು ನಾನು ಡಿಕೆಶಿ ಲಿಸ್ಟ್’ನಲ್ಲಿರುವೆ,ಇನ್ನು ಕೆಲವರು ಸಿದ್ಧರಾಮಯ್ಯ ಲಿಸ್ಟ್’ನಲ್ಲಿರುವೆ ಎನ್ನುತ್ತಿದ್ದಾರೆ.ನಾನು ಅವರಿಬ್ಬರ ಜೊತೆಗೆ ಖರ್ಗೆ ಲಿಸ್ಟ್’ನಲ್ಲಿ ಇದ್ದೇನೆ.ಕಾಂಗ್ರೆಸ್ ಹೈಕಮಾಂಡ್  ಲಿಸ್ಟ್’ನಲ್ಲೂ  ಇದ್ದೇನೆ’ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು.  ತಾಲ್ಲೂಕಿನ  ಹಡಲಗೇರಿ ಗ್ರಾಮದಲ್ಲಿ  ಗ್ರಾಮೀಣಾಭಿವೃದ್ಧಿ  ಮತ್ತು ಪಂಚಾಯತ್  ರಾಜ್ ಇಲಾಖೆ,ಪಂಚಾಯತ್ ರಾಜ್ ಇಂಜಿನಿಯರಿOಗ್ ವಿಭಾಗದ ನೇತೃತ್ವದಲ್ಲಿ 1.50

Read More
ಪತ್ರಕರ್ತರು ಒಗ್ಗಟ್ಟಾಗದಿದ್ದರೆ ರಾಜಕಾರಣಿಗಳು ಸವಾರಿ ಮಾಡುವರು : ಕೆ. ಶಿವಕುಮಾರ್

ಪತ್ರಕರ್ತರು ಒಗ್ಗಟ್ಟಾಗದಿದ್ದರೆ ರಾಜಕಾರಣಿಗಳು ಸವಾರಿ ಮಾಡುವರು : ಕೆ. ಶಿವಕುಮಾರ್

ಚಾಮರಾಜನಗರ : ಪತ್ರಕರ್ತರು ಒಗ್ಗಟ್ಟಾಗದಿದ್ದರೆ ರಾಜಕಾರಣಿಗಳು ನಿಮ್ಮಗಳ ಮೇಲೆ ಸವಾರಿ ಮಾಡುವರು ಎಂದು ವಿಧಾನ ಪರಿಷತ್ ಸದಸ್ಯ ಕೆ.ಶಿವಕುಮಾರ್ ಚಾಮರಾಜನಗರದಲ್ಲಿ ಹೇಳಿದರು. ಚಾಮರಾಜನಗರದ ಜೋಡಿ ರಸ್ತೆಯಲ್ಲಿರುವ ವರ್ತಕರ ಭವನದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು. ಪತ್ರಕರ್ತರಾದವರು ಸಮಾಜದಲ್ಲಿ

Read More
ರೈತರ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ತಾಲ್ಲೂಕು ಕೃಷಿ ಕಚೇರಿಗೆ ಮುತ್ತಿಗೆ

ರೈತರ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ತಾಲ್ಲೂಕು ಕೃಷಿ ಕಚೇರಿಗೆ ಮುತ್ತಿಗೆ

ಬೀದರ್ ;- ರಾಜ್ಯದಲ್ಲಿ ಸಂಭವಿಸಿರುವ ನೆರೆ, ಬರ, ಪ್ರವಾಹ ಮೊದಲಾದ ಪ್ರಕೃತಿ ವಿಕೋಪಗಳಿಂದ ರೈತರು, ಹಾಲು ಉತ್ಪಾದಕರು ಹಾಗೂ ಕೃಷಿ ಕಾರ್ಮಿಕರು ಭಾರೀ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ, ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಗಳಿಗೆ ವಿರೋಧ ವ್ಯಕ್ತಪಡಿಸಿ ಇಂದು ಬಿಜೆಪಿ ರೈತ ಮೋರ್ಚಾ ವತಿಯಿಂದ ತಾಲ್ಲೂಕು ಕೃಷಿ

Read More
ಶ್ರೀ ಭುವನೇಶ್ವರಿ ಹೋಂಡಾ ಕಾರ್ಮಿಕರ ಬಳಗದ ವತಿಯಿಂದ, ಕನ್ನಡ ರಾಜ್ಯೋತ್ಸವ ಪ್ರಯುಕ್ತ ರಕ್ತದಾನ ಶಿಬಿರ

ಶ್ರೀ ಭುವನೇಶ್ವರಿ ಹೋಂಡಾ ಕಾರ್ಮಿಕರ ಬಳಗದ ವತಿಯಿಂದ, ಕನ್ನಡ ರಾಜ್ಯೋತ್ಸವ ಪ್ರಯುಕ್ತ ರಕ್ತದಾನ ಶಿಬಿರ

ಕೋಲಾರ : ಶ್ರೀ ಭುವನೇಶ್ವರಿ ಹೋಂಡಾ ಕಾರ್ಮಿಕರ ಬಳಗದ ವತಿಯಿಂದ ಹಮ್ಮಿಕೊಂಡಿದ್ದ, ಕನ್ನಡ ರಾಜ್ಯೋತ್ಸವ ಪ್ರಯುಕ್ತ ಕಾರ್ಯಕ್ರಮ ಮಾಡಲಾಯಿತು, ಇದರ ಜೊತೆಯಲ್ಲಿ ಕಿಲುಕುದುರೆ ಗಾರುಡಿ ಗೊಂಬೆ, ಜಾನಪದ ನೃತ್ಯಾಪ್ರದಶನ ಮತ್ತು ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ ಈ ಸಂಘಟನೆಯಿಂದ ಮಾಡಲಾಯಿತು. ಇದೆ ಸಂಧರ್ಭದಲ್ಲಿ ಮಶಾಕ ಅಬ್ದುಲ್ ತಾಳಿಕೋಟಿ ಕ.ರ.ವೇ

Read More