ಆಕ್ಸಫರ್ಡ್ ಪಾಟೀಲ್ಸ್ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ದತ್ತ ಜಯಂತಿ ಆಚರಣೆ

ಆಕ್ಸಫರ್ಡ್ ಪಾಟೀಲ್ಸ್ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ದತ್ತ ಜಯಂತಿ ಆಚರಣೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಸಮೂಹ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಗುರುವಾರ ದತ್ತಾತ್ರೇಯ ಜಯಂತಿಯನ್ನು ಆಚರಿಸಲಾಯಿತು. ಜಯಂತಿ ಅಂಗವಾಗಿ ವಿವಿಧೆಡೆಯಿಂದ ಬಂದಿದ್ದ ಸಾಧು ಸಂತರಿಗೆ ಗೌರವ ಸಲ್ಲಿಸಲಾಯಿತು.ಗುರು ದತ್ತಾತ್ರೇಯರ ಮೂರ್ತಿಗೆ ವಿಶೇಷ ಅಭಿಷೇಕ ಪೂಜೆ ನಡೆಸಲಾಯಿತು. ಶಾಲೆಯ ಮುಖ್ಯಗುರುಗಳು,ಶಿಕ್ಷಕರು,ಸಿಬ್ಬಂದಿ ಪಾಲ್ಗೊಂಡಿದ್ದರು.ಇಸ್ಮಾಯಿಲ್ ಮನಿಯಾರ,ಗುರಿಕಾರ ಸರ್, ಶಿಕ್ಷಕರು ಇದ್ದರು.

Read More
ಶರಣ ಬೆಳಗು ಕಾರ್ಯಕ್ರಮ:                                               ಶರಣರ ವಚನಗಳ ಸಂದೇಶ ವಿಶ್ವವ್ಯಾಪಕವಾಗಲಿ-ಎ.ಎಸ್.ಪಟ್ಟಣಶೆಟ್ಟಿ

ಶರಣ ಬೆಳಗು ಕಾರ್ಯಕ್ರಮ: ಶರಣರ ವಚನಗಳ ಸಂದೇಶ ವಿಶ್ವವ್ಯಾಪಕವಾಗಲಿ-ಎ.ಎಸ್.ಪಟ್ಟಣಶೆಟ್ಟಿ

ಮುದ್ದೇಬಿಹಾಳ : ಶರಣರ ಸಂದೇಶಗಳು ಸಾಮಾಜಿಕ ವ್ಯವಸ್ಥೆಯಲ್ಲಿಯ ಅಸಮಾನತೆ,ಹಲವು ಅನಿಷ್ಠ ಪದ್ಧತಿಗಳ ಕುರಿತು ಅಧ್ಯಯನ ನಡೆಸಿ ವಿಶ್ವವ್ಯಾಪಕಗೊಳಿಸುವ ಕಾರ್ಯ ಆಗಬೇಕಿದೆ ಎಂದು ನಾಲತವಾಡದ ನಿವೃತ್ತ ಶಿಕ್ಷಕ ಎ.ಎಸ್.ಪಟ್ಟಣಶೆಟ್ಟಿ ಹೇಳಿದರು. ಪಟ್ಟಣದ ಕಿತ್ತೂರು ರಾಣಿ ಚೆನ್ನಮ್ಮ ಕೋ ಆಪರೇಟಿವ್ ಸೊಸೈಟಿಯಲ್ಲಿ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಹಾಗೂ ಕದಳಿ

Read More