ಡಿ.೧೫ ರಂದು ಕಾನಿಪ ಧ್ವನಿ ಸಂಘದಿoದ ಬೆಳಗಾವಿ ಚಲೋ: ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನಿಯಮ ಸರಳೀಕರಣಕ್ಕೆ ಆಗ್ರಹಿಸಿ ಹೋರಾಟ

ಮುದ್ದೇಬಿಹಾಳ : ರಾಜ್ಯದ ಎಲ್ಲಾ ಪತ್ರಕರ್ತರಿಗೆ ಜಿಲ್ಲಾ ಮಟ್ಟದಲ್ಲಿ ಸಂಚರಿಸಲು ಉಚಿತ ಬಸ್ ಪಾಸ್ ನೀಡಲು ಸರ್ಕಾರ ಹೊರಡಿಸಿರುವ ಆದೇಶದಲ್ಲಿನ ಕಠಿಣ ಮಾನದಂಡಗಳನ್ನು ಸರಳೀಕರಣಗೊಳಿಸಬೇಕು. ಪತ್ರಕರ್ತರ ಹಿತರಕ್ಷಣಾ ಕಾಯ್ದೆ ಜಾರಿಗೊಳಿಸಬೇಕು ಎಂಬುದು ಸೇರಿದಂತೆ ಪ್ರಮುಖ ೧೨ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ರಾಜ್ಯಾಧ್ಯಕ್ಷ

Read More