ಮುದ್ದೇಬಿಹಾಳ : ತೆರಿಗೆ ವಸೂಲಾತಿಯಲ್ಲಿ ಶೇ.100% ಪ್ರಗತಿ: ಗ್ರಾ.ಪಂ ನೌಕರರಿಗೆ ಸನ್ಮಾನ

ಮುದ್ದೇಬಿಹಾಳ : ತೆರಿಗೆ ವಸೂಲಾತಿಯಲ್ಲಿ ಶೇ.100% ಪ್ರಗತಿ: ಗ್ರಾ.ಪಂ ನೌಕರರಿಗೆ ಸನ್ಮಾನ

ಮುದ್ದೇಬಿಹಾಳ : ತಾಲೂಕಿನ ಗ್ರಾಪಂನ ತೆರಿಗೆ ವಸೂಲಾತಿ ಅಭಿಯಾನದಲ್ಲಿ ಗುರಿಗೆ ಮೀರಿ ವಸೂಲಾತಿಯಲ್ಲಿ ಶೇ.100% ರಷ್ಟು ಪ್ರಗತಿ ಸಾಧಿಸಿದ ಗ್ರಾಪಂಗಳಿಗೆ ತಾಲ್ಲೂಕು ಪಂಚಾಯಿತಿ ವತಿಯಿಂದ ಶುಕ್ರವಾರ ಸನ್ಮಾನಿಸಲಾಯಿತು. ಪಟ್ಟಣದ ತಾಪಂ ಸಭಾಭವನದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ತಾಲ್ಲೂಕಿನ ಮಡಿಕೇಶ್ವರ,ಢವಳಗಿ, ಹಡಲಗೇರಿ, ರಕ್ಕಸಗಿ, ಕವಡಿಮಟ್ಟಿ, ತಂಗಡಗಿ ಹಾಗೂ ಕುಂಟೋಜಿ ಗ್ರಾಮ ಪಂಚಾಯತಿಗಳ

Read More
ಮುದ್ದೇಬಿಹಾಳ : ಡಿ.13 ರಂದು ಜಲಾನಯನ ಮಹೋತ್ಸವ-2025

ಮುದ್ದೇಬಿಹಾಳ : ಡಿ.13 ರಂದು ಜಲಾನಯನ ಮಹೋತ್ಸವ-2025

ಮುದ್ದೇಬಿಹಾಳ : ಜಲಾನಯನ ಇಲಾಖೆ,ಜಿಪಂ ಹಾಗೂ ಕೃಷಿ ಇಲಾಖೆ ಸಹಯೋಗದಲ್ಲಿ ಡಿ.13 ರಂದು ಮದ್ಯಾಹ್ನ 2.30ಕ್ಕೆ ಕವಡಿಮಟ್ಟಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜಲಾನಯನ ಮಹೋತ್ಸವ – 2025 ಹಮ್ಮಿಕೊಳ್ಳಲಾಗಿದೆ. ಶಾಸಕ ಸಿ.ಎಸ್.ನಾಡಗೌಡ ಉದ್ಘಾಟಿಸಲಿದ್ದು ಗ್ರಾಪಂ ಅಧ್ಯಕ್ಷೆ ಶಕುಂತಲಾ ಹಂಡರಗಲ್ ಅಧ್ಯಕ್ಷತೆ ವಹಿಸುವರು.ಕೃಷಿ ಇಲಾಖೆ ನಿವೃತ್ತ ಸಹಾಯಕ

Read More
MUDDEBIHAL : PWD AEE ರೆಡ್ಡಿ ಅಧಿಕಾರ ಸ್ವೀಕಾರ

MUDDEBIHAL : PWD AEE ರೆಡ್ಡಿ ಅಧಿಕಾರ ಸ್ವೀಕಾರ

ಮುದ್ದೇಬಿಹಾಳ : ತಾಲ್ಲೂಕಿನ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರರಾಗಿ ಅಯ್ಯಪ್ಪಗೌಡ ರೆಡ್ಡಿ ಶುಕ್ರವಾರ ಅಧಿಕಾರ ಸ್ವೀಕರಿಸಿದ ಹಿನ್ನೆಲೆಯಲ್ಲಿ ಅವರನ್ನು ಗುತ್ತಿಗೆದಾರರ ಸಂಘದ ತಾಲ್ಲೂಕು ಅಧ್ಯಕ್ಷ ಸುರೇಶಗೌಡ ಪಾಟೀಲ ಇಂಗಳಗೇರಿ, ಯುವ ಕಾಂಗ್ರೆಸ್ ಅಧ್ಯಕ್ಷ ಸಚಿನಗೌಡ ಪಾಟೀಲ, ಗುತ್ತಿಗೆದಾರ ಶ್ರೀಕಾಂತಗೌಡ ಪಾಟೀಲ, ಮುಖಂಡ ರುದ್ರಗೌಡ ಅಂಗಡಗೇರಿ ಸನ್ಮಾನಿಸಿದರು. ಅಯ್ಯಪ್ಪಗೌಡ ರೆಡ್ಡಿ

Read More